30.6 C
Mumbai
April 23, 2026
Mumbai News Kannada
ತುಳುನಾಡು

ಹೆಜಮಾಡಿ ಕುದುರೆ ಜಾರಂದಾಯ ದೈವಸ್ಥಾನ – ವಾರ್ಷಿಕ ಬಂಡಿ ನೇಮೋತ್ಸವ ಸಂಪನ್ನ





ಹೆಜಮಾಡಿ ಯ ಇತಿಹಾಸ ಪ್ರಸಿದ್ಧ ಧರ್ಮ ಜಾರಾಂಧಯ ದೈವಸ್ಥಾನ (ಕುದುರೆ ಜಾರಾಂದಾಯ ದೈವಸ್ಥಾನ ) ದ ವಾರ್ಷಿಕ ಬಂಡಿ ನೇಮ ಉತ್ಸವ ಜನವರಿ 25ರಂದು ಬಹು ವಿಜೃಂಭಣೆ ಯಿಂದ ಜರಗಿತು.

ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಭಾರತ್ ಕೋ ಆಪರೇಟವ್ ಬ್ಯಾಂಕ್ ಅಧ್ಯಕ್ಷ ಸೂರ್ಯ ಕಾಂತ್ ಜಯ ಸುವರ್ಣ, ಹೆಜಮಾಡಿ ಮಹಾಲಿಂಗೇಶ್ವರ ದೇವಸ್ಥಾನ ದ ಆಡಳಿತ ಮೊಕ್ತೇಶ್ವರ ದಯಾನಂದ ಹೆಜಮಾಡಿ,ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಶಿಲ್ಪಾ ಜಿ. ಸುವರ್ಣ, ಹೆಜಮಾಡಿ ಬಿಲ್ಲವರ ಸಂಫದ ಅಧ್ಯಕ್ಷ ಮೋಹನ್ ದಾಸ್ ಹೆಜಮಾಡಿ, ಜಿನರಾಜ್ ಬಂಗೇರ, ದೈವಸ್ಥಾನ ದ ಅಧ್ಯಕ್ಷ ಪ್ರಭೋದ್ ಚಂದ್ರ ಹೆಜಮಾಡಿ, ಗೌರವ ಅಧ್ಯಕ್ಷ ಮಾಧವ ಸನೀಲ್,ದಾಮೋದರ ಬಂಗೇರ, ನಾರಾಯಣ ಪಿ ಆಮೀನ್, ಕಾರ್ಯದರ್ಶಿ ಮನೋಹರ್ ಹೆಜ್ಮಾಡಿ, ಕೋಶಾಧಿಕಾರಿ ದಿನೇಶ್ ಸಾಲ್ಯಾನ್, ದಯಾನಂದ್ ಪೂಜಾರಿ, ಸೀತಾರಾಮ್ ಅಮೀನ್ ಸುಬಾಸ್ ಜಿ ಸಾಲ್ಯಾನ್,ಸೂರಜ್ ಭೋಜ ಪೂಜಾರಿ ಮೊದಲಾದವರು ಭಾಗವಹಿಸಿದರು.



Related posts

ಕುಲಶೇಖರ ವೀರನಾರಾಯಣ ದೇವಸ್ಥಾನದ ಮೇಲ್ಛಾವಣಿ  ಲೋಕಾರ್ಪಣೆ

Mumbai News Desk

ಮೂಲ್ಕಿ: ಸೋಮಪ್ಪ ಸುವರ್ಣರ ಸ್ಮರಣೆ: ಸಾಧಕರಿಗೆ ಪ್ರಶಸ್ತಿ, ಸೇವಾ ಕಾರ್ಯಕ್ಕೆ ಪ್ರೇರಣೆ-ಮಾಜಿ ಸಚಿವ ಅಭಯ ಚಂದ್ರ ಮೂಲ್ಕಿ

Mumbai News Desk

ಉಡುಪಿ ಇಂದ್ರಾಣಿ ನದಿ ಮಾಲಿನ್ಯ ನಿವಾರಣೆಗೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯಿಂದ ಜಿಲ್ಲಾಡಳಿತಕ್ಕೆ ತುರ್ತು ಮನವಿ

Mumbai News Desk

ಪ್ರಪಂಚಾದ್ಯಂತ ನೆಲೆಸಿರುವ ಜನರು ಕಾಪು ಮಾರಿಗುಡಿಯನ್ನೊಮ್ಮೆ ನೋಡಬೇಕು : ಶಿರೂರು ಶ್ರೀ ಶ್ರೀ ವೇದವರ್ಧನ ಸ್ವಾಮೀಜಿ 

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಪಟ್ಲ ಸತೀಶ್ ಶೆಟ್ಟಿಯವರಿಗೆ  ಗೌರವ.

Mumbai News Desk

ಕಟಪಾಡಿ : ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಮಾರ್ಗದರ್ಶನದಲ್ಲಿ ಅಯ್ಯಪ್ಪ ಸ್ವಾಮಿ ವ್ರತದಾರಿಗಳಿಗೆ ಅನ್ನದಾನ ಸೇವೆ, ವಿಶ್ರಾಂತಿ ವ್ಯವಸ್ಥೆ

Mumbai News Desk