July 22, 2026
Mumbai News Kannada
ಸುದ್ದಿ

ಅಜಿತ್ ಪವಾರ್ ನಿಧನ : ಮಹಾರಾಷ್ಟ್ರ ಸರ್ಕಾರದ ಅಧಿಕೃತ ಪ್ರಕಟಣೆ







ಮಹಾರಾಷ್ಟ್ರ ಸರ್ಕಾರದ ಗೌರವಾನ್ವಿತ ಉಪಮುಖ್ಯಮಂತ್ರಿಗಳಾದ ಶ್ರೀ ಅಜಿತ್ ಅಶಾತಾಯಿ ಅನಂತರಾವ್ ಪವಾರ್ ಅವರು ಇಂದು, ಜನವರಿ 28, 2026 ರಂದು ನಿಧನರಾಗಿದ್ದಾರೆ ಎಂದು ತಿಳಿಸಲು ವಿಷಾದಿಸುತ್ತೇವೆ. ನಿರ್ಗಮಿತ ಗಣ್ಯರಿಗೆ ಗೌರವ ಸೂಚಕವಾಗಿ ಮಹಾರಾಷ್ಟ್ರ ರಾಜ್ಯಾದ್ಯಂತ ಮೂರು ದಿನಗಳ ಕಾಲ, ಅಂದರೆ ಜನವರಿ 28 ರಿಂದ ಜನವರಿ 30, 2026 ರವರೆಗೆ ರಾಜ್ಯ ಶೋಕಾಚರಣೆಯನ್ನು ಆಚರಿಸಲಾಗುವುದು. ಈ ಅವಧಿಯಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಲಾಗುವುದು ಮತ್ತು ಯಾವುದೇ ಅಧಿಕೃತ ಸರ್ಕಾರಿ ಮನೋರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ಗೌರವಾನ್ವಿತ ಉಪಮುಖ್ಯಮಂತ್ರಿಗಳ ನಿಧನದ ಹಿನ್ನೆಲೆಯಲ್ಲಿ, ಬುಧವಾರ, ಜನವರಿ 28, 2026 ರಂದು ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ ಎಂದು ಮಹಾರಾಷ್ಟ್ರ ಸರಕಾರದ ಅದೀನ ಕಾರ್ಯದರ್ಶಿ ಎಚ್. ಪಿ. ಬಾವಿಸ್ಕಿರ್ ಪ್ರಕಟಣೆ ಮೂಲಕ ಸಂದೇಶ ತಿಳಿಸಿದ್ದಾರೆ.



Related posts

ಕರ್ನಾಟಕ ಸಂಘ ಶಾರ್ಜಾ ನೂತನ ಅಧ್ಯಕ್ಷರಾಗಿ ವಿಶ್ವನಾಥ್ ಶೆಟ್ಟಿ ಅಧಿಕಾರ ಸ್ವೀಕಾರ

Mumbai News Desk

ಮೈಲ್ ಸ್ಟೋನ್ ಮಿಸ್ ಮತ್ತು ಮಿಸೆಸ್ ಗ್ಲೋಬಲ್ ಇಂಟರ್ನ್ಯಾಷನಲ್ ವರ್ಲ್ಡ್ ಪೇಜೆಂಟ್ 2024, ಪ್ರಭಾ ಸುವರ್ಣ ಟೂರಿಸಂ ಎಂಬಾಸಿಡರ್ ಆಗಿ ಆಯ್ಕೆ

Mumbai News Desk

ಮುಂಬೈ : ಥಾಣೆಯಲ್ಲಿ ಪೈಪ್‌ಲೈನ್ ಸೋರಿಕೆ: ಏಪ್ರಿಲ್ 11 ರಿಂದ 24 ಗಂಟೆಗಳ ಕಾಲ ನೀರು ಸರಬರಾಜು ಸ್ಥಗಿತ

Mumbai News Desk

ಸಾಧಕ ಸ್ಕೌಟ್ಸ್-ಗೈಡ್ಸ್ ವಿದ್ಯಾರ್ಥಿಗಳಿಗೆ ಉಡುಪಿಯಲ್ಲಿ ಭವ್ಯ ಸನ್ಮಾನ: ದೇಶದ ಭವಿಷ್ಯ ಕಟ್ಟಲು ಮಕ್ಕಳಿಗೆ ಸಂಸ್ಕಾರ ಅಗತ್ಯ – ಶ್ರೀ ಶೀರೂರು ಶ್ರೀಗಳು

Mumbai News Desk

ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ್ ರಾವ್ ನಿಧನ

Mumbai News Desk

ಉಡುಪಿ : ಕಟಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಲ್‌ಪಿಜಿ ಟ್ಯಾಂಕರ್ ಮಗುಚಿ ಆತಂಕ: ಅಗ್ನಿಶಾಮಕ ದಳದ ಸಮಯೋಚಿತ ಕಾರ್ಯಾಚರಣೆಯಿಂದ ತಪ್ಪಿದ ಭಾರಿ ಅನಾಹುತ

Mumbai News Desk