30 C
Mumbai
April 24, 2026
Mumbai News Kannada
ಸುದ್ದಿ

ಅಜಿತ್ ಪವಾರ್ ನಿಧನ : ಮಹಾರಾಷ್ಟ್ರ ಸರ್ಕಾರದ ಅಧಿಕೃತ ಪ್ರಕಟಣೆ





ಮಹಾರಾಷ್ಟ್ರ ಸರ್ಕಾರದ ಗೌರವಾನ್ವಿತ ಉಪಮುಖ್ಯಮಂತ್ರಿಗಳಾದ ಶ್ರೀ ಅಜಿತ್ ಅಶಾತಾಯಿ ಅನಂತರಾವ್ ಪವಾರ್ ಅವರು ಇಂದು, ಜನವರಿ 28, 2026 ರಂದು ನಿಧನರಾಗಿದ್ದಾರೆ ಎಂದು ತಿಳಿಸಲು ವಿಷಾದಿಸುತ್ತೇವೆ. ನಿರ್ಗಮಿತ ಗಣ್ಯರಿಗೆ ಗೌರವ ಸೂಚಕವಾಗಿ ಮಹಾರಾಷ್ಟ್ರ ರಾಜ್ಯಾದ್ಯಂತ ಮೂರು ದಿನಗಳ ಕಾಲ, ಅಂದರೆ ಜನವರಿ 28 ರಿಂದ ಜನವರಿ 30, 2026 ರವರೆಗೆ ರಾಜ್ಯ ಶೋಕಾಚರಣೆಯನ್ನು ಆಚರಿಸಲಾಗುವುದು. ಈ ಅವಧಿಯಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಲಾಗುವುದು ಮತ್ತು ಯಾವುದೇ ಅಧಿಕೃತ ಸರ್ಕಾರಿ ಮನೋರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ಗೌರವಾನ್ವಿತ ಉಪಮುಖ್ಯಮಂತ್ರಿಗಳ ನಿಧನದ ಹಿನ್ನೆಲೆಯಲ್ಲಿ, ಬುಧವಾರ, ಜನವರಿ 28, 2026 ರಂದು ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ ಎಂದು ಮಹಾರಾಷ್ಟ್ರ ಸರಕಾರದ ಅದೀನ ಕಾರ್ಯದರ್ಶಿ ಎಚ್. ಪಿ. ಬಾವಿಸ್ಕಿರ್ ಪ್ರಕಟಣೆ ಮೂಲಕ ಸಂದೇಶ ತಿಳಿಸಿದ್ದಾರೆ.



Related posts

ನಾವುಂದ ಮೂರ್ತೆದಾರರ ಸೊಸೈಟಿಯಿಂದ 9 ಲಕ್ಷ ರೂ. ಠೇವಣಿ ಹಣ ವಂಚನೆ : 16 ಮಂದಿಯ ವಿರುದ್ದ ಪ್ರಕರಣ ದಾಖಲು

Mumbai News Desk

ಡಾ. ಭರತ್ ಕುಮಾರ್ ಪೊಲಿಪು ಅವರಿಗೆ ಮಾತೃ ವಿಯೋಗ.

Mumbai News Desk

ನಿಟ್ಟೆ ತೇಜಮ್ಮ ಪೂಜಾರಿ ನಿಧಾನ

Mumbai News Desk

ಕುಲಾಲ ಸಂಘ ಮುಂಬೈ: ಚರ್ಚ್‌ಗೇಟ್–ದಹಿಸರ್ ಸಮಿತಿಯಿಂದ ಮಂತ್ರಾಲಯ ಪುಣ್ಯಕ್ಷೇತ್ರ ದರ್ಶನ

Mumbai News Desk

ಮುಂಬೈ-ಬೆಂಗಳೂರು ಹೆದ್ದಾರಿಯಲ್ಲಿ 15ಕ್ಕೂ ಹೆಚ್ಚು ವಾಹನದ ಮೇಲೆ ಹರಿದ ಟ್ರಕ್, ಐದು ಸಾವು ಹಲವರು ಗಂಭೀರ.

Mumbai News Desk

ಸಂಗೀತ ಲೋಕದ ಧ್ರುವತಾರೆ ಆಶಾ ಭೋಂಸ್ಲೆ ಇನ್ನಿಲ್ಲ: ಭಾರತೀಯ ಚಿತ್ರರಂಗಕ್ಕೆ ತುಂಬಲಾರದ ನಷ್ಟ

Mumbai News Desk