31.6 C
Mumbai
June 7, 2026
Mumbai News Kannada
ಸುದ್ದಿ

ಅಜಿತ್ ಪವಾರ್ ನಿಧನ : ಮಹಾರಾಷ್ಟ್ರ ಸರ್ಕಾರದ ಅಧಿಕೃತ ಪ್ರಕಟಣೆ





ಮಹಾರಾಷ್ಟ್ರ ಸರ್ಕಾರದ ಗೌರವಾನ್ವಿತ ಉಪಮುಖ್ಯಮಂತ್ರಿಗಳಾದ ಶ್ರೀ ಅಜಿತ್ ಅಶಾತಾಯಿ ಅನಂತರಾವ್ ಪವಾರ್ ಅವರು ಇಂದು, ಜನವರಿ 28, 2026 ರಂದು ನಿಧನರಾಗಿದ್ದಾರೆ ಎಂದು ತಿಳಿಸಲು ವಿಷಾದಿಸುತ್ತೇವೆ. ನಿರ್ಗಮಿತ ಗಣ್ಯರಿಗೆ ಗೌರವ ಸೂಚಕವಾಗಿ ಮಹಾರಾಷ್ಟ್ರ ರಾಜ್ಯಾದ್ಯಂತ ಮೂರು ದಿನಗಳ ಕಾಲ, ಅಂದರೆ ಜನವರಿ 28 ರಿಂದ ಜನವರಿ 30, 2026 ರವರೆಗೆ ರಾಜ್ಯ ಶೋಕಾಚರಣೆಯನ್ನು ಆಚರಿಸಲಾಗುವುದು. ಈ ಅವಧಿಯಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಲಾಗುವುದು ಮತ್ತು ಯಾವುದೇ ಅಧಿಕೃತ ಸರ್ಕಾರಿ ಮನೋರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ಗೌರವಾನ್ವಿತ ಉಪಮುಖ್ಯಮಂತ್ರಿಗಳ ನಿಧನದ ಹಿನ್ನೆಲೆಯಲ್ಲಿ, ಬುಧವಾರ, ಜನವರಿ 28, 2026 ರಂದು ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ ಎಂದು ಮಹಾರಾಷ್ಟ್ರ ಸರಕಾರದ ಅದೀನ ಕಾರ್ಯದರ್ಶಿ ಎಚ್. ಪಿ. ಬಾವಿಸ್ಕಿರ್ ಪ್ರಕಟಣೆ ಮೂಲಕ ಸಂದೇಶ ತಿಳಿಸಿದ್ದಾರೆ.



Related posts

ಪ್ರೇಕ್ಷಕರನ್ನು ಮನರಂಜಿಸಿದ ‌ಕೊಂಕಣಿ ಹಾಸ್ಯ  ನಾಟಕ ‘ ಲಗ್ನಾ ಪಿಶ್ಶ್ಯೆ ‘

Mumbai News Desk

ಬಂಟ್ವಾಳ : ತೆಂಕುತಿಟ್ಟು ಯಕ್ಷಗಾನದ ‘ದಶಾವತಾರಿ’ ಹಿರಿಯ ಕಲಾವಿದ, ಗೋವಿಂದ ಭಟ್‌ ಅಸ್ತಂಗತ

Mumbai News Desk

ಬಜೆ ಮೊಗವೀರ ಸುವರ್ಣ ಆದಿ ಮೂಲಸ್ಥಾನ, ಮುಂಬಾಯಿ ಶಾಖೆಯ 100ನೇ ಮಹಾಸಭೆ

Mumbai News Desk

ಬೆಂಗಳೂರು – ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಅಧಿಕೃತ ಚಾಲನೆ

Mumbai News Desk

ವಿಶ್ವ ಭಾರತಿ ಫ್ರೆಂಡ್ ಸರ್ಕಲ್ (ರಿ) ಕೋಡಿಕಲ್ : ಶಾಲೆಗೆ ಅನ್ನ ಬಡಿಸುವ ಟ್ರಾಲಿ ವಿತರಣೆ

Mumbai News Desk

ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ಹೊಸ ಪರ್ವ ಆರಂಭ : ದ್ರಾವಿಡ ನಾಡಲ್ಲಿ ‘ದಳಪತಿ’ ಅಬ್ಬರ, ಬಂಗಾಳದ ಸಾರಥಿಯಾಗಿ ಸುವೇಂದು ಅಧಿಕಾರಿ

Mumbai News Desk