July 23, 2026
Mumbai News Kannada
ಸುದ್ದಿ

ಶ್ರದ್ಧಾಂಜಲಿ: ದಿನೇಶ್ ಆನಂದ್ ಹೆಗ್ಡೆ ಅವರ ನಿಧನ







ಮುಂಬಯಿ: ಮಲಾಡ್ ಪೂರ್ವದ ಕುರಾರ್ ವಿಲೇಜ್‌ನಲ್ಲಿರುವ ‘ಶ್ರೀದೇವಿ ಮಂಗಳೂರು ವೆರೈಟಿ ಸ್ಟೋರ್’ ಮಾಲಕರಾಗಿದ್ದ ದಿನೇಶ್ ಆನಂದ್ ಹೆಗ್ಡೆ (66) ಅವರು ಫೆಬ್ರವರಿ 4ರಂದು ನಿಧನರಾದರು.

​ಅವರು ಮೂಲತಃ ಕಾರ್ಕಳದ ಕೌಡೂರು ಕೆಲಬಲಬೆಟ್ಟು ‘ಕಮಲ ನಿವಾಸ’ದ ನಿವಾಸಿಯಾಗಿದ್ದರು. ಮೃತರು ಪತ್ನಿ ನಳಿನಿ ದಿನೇಶ್ ಹೆಗ್ಡೆ, ಪುತ್ರಿ ಅಕ್ಷತಾ ಪ್ರಿಯಾಂಕರ್ ಶೆಟ್ಟಿ, ಅಳಿಯ ಪ್ರಿಯಾಂಕರ್ ಶೆಟ್ಟಿ ಹಾಗೂ ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.



Related posts

ಯುಎಇ ಬಂಟ್ಸ್ ನ  “ಕ್ರೀಡಾ ಉತ್ಸವ -2025”

Mumbai News Desk

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ತುಳುನಾಡ ಸೇವಾ ಸಮಾಜ ಮೀರಾಭಾಯಂದರ್ ಜಂಟಿ ಆಯೋಜನೆಯಲ್ಲಿ ನಡೆಯಲಿರುವ ‘ತುಳು ಸಮ್ಮೇಳನ’ದ ಪೂರ್ವಭಾವಿ ಸಭೆ.

Mumbai News Desk

ಸರ್ ಜೆ ಜೆ ಆಸ್ಪತ್ರೆಯಲ್ಲಿ ನೂತನ ಅತ್ಯಾಧುನಿಕ ಹೆರಿಗೆ ವಾರ್ಡ್ ಲೋಕಾರ್ಪಣೆ

Mumbai News Desk

ರಾಮಚಂದ್ರ ಬೈಕಂಪಾಡಿಯವರ ಸಾಧನೆ ಚಿರಸ್ಮರಣೀಯ – ಹರೀಶ್ ಕುಮಾರ್ ಎಂ. ಶೆಟ್ಟಿ

Mumbai News Desk

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ದಿ. ಎಸ್ ಎಸ್ ಮನೋಹರ್ ಶೆಟ್ಟಿ ಅವರಿಗೆ ನುಡಿ ನಮನ.

Mumbai News Desk

ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಮನವಿಗೆ ಸ್ಪಂದನೆ : ಉಡುಪಿ – ಕುಂದಾಪುರದಿಂದ ತಿರುಪತಿಗೆ ನೇರ ರೈಲು ಆರಂಭ

Mumbai News Desk