31 C
Mumbai
March 6, 2026
Mumbai News Kannada
ಪ್ರಕಟಣೆ

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಸಾವರ್ಕರ್ ನಗರ್ -ಥಾಣೆ: ಫೆಬ್ರವರಿ 12ರಂದು ಮಾಸಿಕ ಸಂಕ್ರಮಣ ಪೂಜೆ





ಥಾಣೇ ಪಶ್ಚಿಮದ ವೀರ ಸಾವರ್ಕರ್ ನಗರದಲ್ಲಿ ದೈವ ಭಕ್ತ ಶಿವ ಪ್ರಸಾದ ಪೂಜಾರಿ ಪುತ್ತೂರು ಅವರು ಸ್ಥಾಪಿಸಿ, ಜನರ ಇಷ್ಟಾರ್ಥಗಳನ್ನು ಈಡೇರಿಸಿಕೊಡುವ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ದಿನಾಂಕ 12/02/2026 ಗುರುವಾರದಂದು ಮಾಸಿಕ ಸಂಕ್ರಮಣ ಪೂಜೆ ಜರಗಲಿದೆ.

ಅಂದು ನಡೆಯುವ ಧಾರ್ಮಿಕ ಕಾರ್ಯಕ್ರಮ :

ಬೆಳ್ಳಿಗೆ 07:00ಗಂಟೆಗೆ – ಗಣ ಹೋಮ

ಮಧ್ಯಾಹ್ನ ಗಂಟೆ 01:00 ಕ್ಕೆ – ಸಂಕ್ರಮಣ ಪೂಜೆ, ಮಹಾ ಆರತಿ, ಅನ್ನದಾನ ಸೇವೆ

ಸಂಜೆ ಗಂಟೆ 06:00 ಕ್ಕೆ – ಭಜನೆ

ರಾತ್ರಿ ಗಂಟೆ 08: 30 ಕ್ಕೆ – ಮಹಾ ಮಂಗಳಾರತಿಯು ನಡೆಯಲಿರುವುದು.

ಆದುದರಿಂದ ತಾವೆಲ್ಲರೂ ಪೂಜೆಯಲ್ಲಿ ಪಾಲ್ಗೊಂಡು ಶ್ರೀ ಕ್ಷೇತ್ರದ ದೈವ – ದೇವರ ಕ್ರಪೆಗೆ ಪಾತ್ರರಾಗಬೇಕೆಂದು
ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಪರವಾಗಿ
ಶ್ರೀ ಶಿವಪ್ರಸಾದ್ ಪೂಜಾರಿ ಪುತ್ತೂರು (9004318009)
ವಿನಂತಿಸಿದ್ದಾರೆ.



Related posts

ನ.29 ರಂದು ವಿನಾಯಕ ಸೇವಾ ಸಮಿತಿ ವತಿಯಿಂದ ಡೊಂಬಿವಲಿಯಲ್ಲಿ ‘ಶನಿ ಮಹಾಪೂಜೆ’

Mumbai News Desk

ಫೆ.7, ಶ್ರೀ ನಿತ್ಯಾನಂದ ಸೇವಾ ಸಂಸ್ಥೆ ಮೀರಾಭಾಯಂದರ್ ವತಿಯಿಂದ ಗಣೇಶ್ ಪುರಿ ಪಾದಯಾತ್ರೆ

Mumbai News Desk

ಡಿ.24 : ಚಂದ್ರಹಾಸ ಗುರುಸ್ವಾಮಿ ಇನ್ನಂಜೆಯವರ ಶ್ರೀ ಅಯ್ಯಪ್ಪ ಭಕ್ತವೃಂದದ 35ನೇ ವಾರ್ಷಿಕ ಅಯ್ಯಪ್ಪ ಮಹಾಪೂಜೆ, ಅನ್ನ ಸಂತರ್ಪಣೆ.

Mumbai News Desk

ಮೊಗವೀರ ಮಹಾಜನ ಸೇವಾ ಸಂಘ, ಬಗ್ವಾಡಿ ಹೋಬಳಿ – ಡಿ. 1ರಂದು ವಾರ್ಷಿಕ ಕ್ರೀಡಾಕೂಟ

Mumbai News Desk

ಬೋಂಬೆ ಬಂಟ್ಸ್ ಅಸೋಷಿಯೇಶನ ಮಾ.9ರಂದ 41 ನೇ ಮಹಾಸಭೆ, ಸಾಧಕರಿಗೆ ಸನ್ಮಾನ! ಮಾಜಿ ಅಧ್ಯಕ್ಷರುಗಳಿಗೆ ಗೌರವ!

Mumbai News Desk

ನ. 19 ರಂದು ಶ್ರೀ ಅಯ್ಯಪ್ಪ ಭಕ್ತ ವೃಂದ ಸೇವಾ ಸಮಿತಿ ಮುಂಬಯಿ (ರಿ.) ಇದರ ವಿಶೇಷ ಸಭೆ.

Mumbai News Desk