September 6, 2026
Mumbai News Kannada
ಪ್ರಕಟಣೆ

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಸಾವರ್ಕರ್ ನಗರ್ -ಥಾಣೆ: ಫೆಬ್ರವರಿ 12ರಂದು ಮಾಸಿಕ ಸಂಕ್ರಮಣ ಪೂಜೆ





ಥಾಣೇ ಪಶ್ಚಿಮದ ವೀರ ಸಾವರ್ಕರ್ ನಗರದಲ್ಲಿ ದೈವ ಭಕ್ತ ಶಿವ ಪ್ರಸಾದ ಪೂಜಾರಿ ಪುತ್ತೂರು ಅವರು ಸ್ಥಾಪಿಸಿ, ಜನರ ಇಷ್ಟಾರ್ಥಗಳನ್ನು ಈಡೇರಿಸಿಕೊಡುವ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ದಿನಾಂಕ 12/02/2026 ಗುರುವಾರದಂದು ಮಾಸಿಕ ಸಂಕ್ರಮಣ ಪೂಜೆ ಜರಗಲಿದೆ.

ಅಂದು ನಡೆಯುವ ಧಾರ್ಮಿಕ ಕಾರ್ಯಕ್ರಮ :

ಬೆಳ್ಳಿಗೆ 07:00ಗಂಟೆಗೆ – ಗಣ ಹೋಮ

ಮಧ್ಯಾಹ್ನ ಗಂಟೆ 01:00 ಕ್ಕೆ – ಸಂಕ್ರಮಣ ಪೂಜೆ, ಮಹಾ ಆರತಿ, ಅನ್ನದಾನ ಸೇವೆ

ಸಂಜೆ ಗಂಟೆ 06:00 ಕ್ಕೆ – ಭಜನೆ

ರಾತ್ರಿ ಗಂಟೆ 08: 30 ಕ್ಕೆ – ಮಹಾ ಮಂಗಳಾರತಿಯು ನಡೆಯಲಿರುವುದು.

ಆದುದರಿಂದ ತಾವೆಲ್ಲರೂ ಪೂಜೆಯಲ್ಲಿ ಪಾಲ್ಗೊಂಡು ಶ್ರೀ ಕ್ಷೇತ್ರದ ದೈವ – ದೇವರ ಕ್ರಪೆಗೆ ಪಾತ್ರರಾಗಬೇಕೆಂದು
ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಪರವಾಗಿ
ಶ್ರೀ ಶಿವಪ್ರಸಾದ್ ಪೂಜಾರಿ ಪುತ್ತೂರು (9004318009)
ವಿನಂತಿಸಿದ್ದಾರೆ.



Related posts

ನಡಿಕುದ್ರು ಶ್ರೀ ಜಾರಂದಾಯ ದೈವಸ್ಥಾನ: ಫೆ. 21ಕ್ಕೆ ಭಜನಾ ಮಂಗಳೋತ್ಸವ; ಫೆ. 28ಕ್ಕೆ ಧರ್ಮ ದೈವದ ನೇಮೋತ್ಸವ

Mumbai News Desk

ಮುಂಬಯಿ ಕನ್ನಡ ಸಂಘ : ಜ.18 ರಂದು ಶ್ರೀ ಪುರಂದರದಾಸರ ಆರಾಧನೆ

Mumbai News Desk

ಜ.17ರಿಂದ 19 ರ ತನಕ ಭುವಾಜಿ ರವೀಂದ್ರ ಶಾಂತಿ ಹಾಗೂ ತಂಡದವರಿಂದ 11ನೇ ವರ್ಷದ ತಿರುಪತಿ ಯಾತ್ರೆ: ಪುರಂದರದಾಸರ ಆರಾಧನಾ ಮಹೋತ್ಸವದಲ್ಲಿ ಸಹಭಾಗಿ

Mumbai News Desk

ಮಂಗಳೂರಿನ ಮೂಲತ್ವ ಫೌಂಡೇಶನ್ ವತಿಯಿಂದ ಜುಲೈ 29ರಂದು ಗುರುಪೂರ್ಣಿಮೆ ಮಹೋತ್ಸವ

Mumbai News Desk

ಓಂ ಶ್ರೀ ಜಗಧೀಶ್ವರಿ ಸೇವಾ ಸಮಿತಿ ದೇವುಲಪಾಡ, ಬೊರಿವಲಿ ಪೂರ್ವ : ಜ. 25ರಂದು 52ನೇ ವರ್ಷದ ಬೈದರ್ಕಳ ನೇಮೋತ್ಸವ

Mumbai News Desk

ಶ್ರೀ ಶನಿ ಮಹಾತ್ಮ ಪೂಜಾ ಸಮಿತಿ ಕೋಟೆ , ನಾಲಸೋಪರ ಜೂನ್ 19ಕ್ಕೆ ಶ್ರೀ ನಾಗದೇವರ ಪ್ರತಿಷ್ಟಾಪನ ದಿನಾಚರಣೆ

Mumbai News Desk