September 6, 2026
Mumbai News Kannada
ಮುಂಬಯಿ

ಚೆಂಬೂರು ಬಸವೇಶ್ವರ ತಾತ್ವಿಕ ಹಾಗೂ ಸಾಂಸ್ಕೃತಿಕ ಸಂಸ್ಥೆ ದತ್ತಿ ಉಪನ್ಯಾಸ, ಸಂಸ್ಕಾರದಿಂದಲೇ ಸಂಸ್ಕೃತಿಯ ಪ್ರಗತಿ- ಡಾ. ಭರತ್ ಕುಮಾರ್ ಪೊಲಿಪು





ಮುಂಬಯಿ, ಫೆ. 15 – ಶರಣರ ವಚನಗಳನ್ನು ಮಕ್ಕಳ ಮನದಲ್ಲಿ ಮೂಡಿಸಿ ಅವರ ಬದುಕನ್ನು ಉಜ್ವಲಗೊಳಿಸಲು ಬಾಲ್ಯದಿಂದಲೇ ಸಂಸ್ಕಾರಗೊಳಿಸಬೇಕೆಂದು ಡಾ. ಭರತ್ ಕುಮಾರ್ ಪೊಲಿಪು ಅವರು ನುಡಿದರು. 

  ಬಸವೇಶ್ವರ ಫಿಲಾಸಫಿಕಲ್ ಆ್ಯಂಡ್ ಕಲ್ಬರಲ್ ಸೊಸೈಟಿ ಚೆಂಬೂರು ಇಲ್ಲಿ ನಡೆದ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ಮಾತನಾಡಿದರು. ಎನ್. ಬಿ. ಸಾವಳಸಂಗರು ಸ್ವಾಗತಗೈದರು. ಹಿರಿಯರಾದ ವಿ. ವಿ. ಬಳಿಗಾರ ಹಾಗೂ ಸಂಸ್ಥೆಯ ಪದಾಧಿಕಾರಿ ಎನ್. ಬಿ. ಸಾವಳಸಂಗ, ಗಿರೀಶ್ ಸಾರವಾಡ ವೀರಭದ್ರಯ್ಯ ಹಮ್ಮಿಗಿಮಠ ದುಂಡೇಶ ಗಲಗಲಿ ಇನ್ನಿತರ ಗಣ್ಯರು ದೀಪ ಪ್ರಜ್ವಲನೆಗೈದರು. ಲಲಿತಾ ಮತ್ತು ಸಂಗಡಿಗರು ಪ್ರಾರ್ಥನೆಗೈದರು.

ವಚನ ಸಂಗೀತಗಾರರಾದ ಗಿರೀಶ್ ಸಾರವಾಡ ಮತ್ತು ವೀರಭದ್ರಯ್ಯ ಹಮ್ಮಿಗಿಮಠ ಇವರಿಂದ ವಚನಸುಧೆ ನಡೆಯಿತು. ಜಗಮಿಸಿದ ಅತಿಥಿಗಳಿಗೆ, ಸಂಗೀತಗಾರರಿಗೆ ಸಂಸ್ಥೆಯ ಕಾರ್ಯದರ್ಶಿಗಳಾದ ಎನ್. ಬಿ. ಸಾವಳಸಂಗರವರು ಶಾಲು, ಹೂಗುಚ್ಛ ಮತ್ತು ನೆನಪಿನಕಾಣಿಕೆಯನ್ನಿತ್ತು ಸನ್ಮಾನಿಸಿದರು. ಅತಿಥಿಗಳ ಪರಿಚಯವನ್ನು ಲಲಿತಾ ಅಂಗಡಿಯವರು ಗೈದರು. ಅಮರೇಶ ಪಾಟೀಲ ಕಾರ್ಯಕ್ರಮ ನಿರೂಪಿಸಿದರು. ಅಶೋಕ ಕರಜಗಿಯವರು ವಂದಿಸಿದರು.



Related posts

ಬಂಟರ ಸಂಘ ಮುಂಬಯಿ, ಡೊಂಬಿವಲಿ ಪ್ರಾದೇಶಿಕ ಸಮಿತಿ, ಮಹಿಳಾ ವಿಭಾಗದ ವತಿಯಿಂದ ಆಟಿದ ಸೊಗಸ್ ಮತ್ತು ” ಸಂಜೀವಿನಿ ” ಯೋಜನೆಯ ಉದ್ಘಾಟನೆ

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿಯ 2025 – 2028ರ ಅವಧಿಗೆ  ಆಡಳಿತ ಮಂಡಳಿಗೆ ಪದಾಧಿಕಾರಿಗಳು ಆಯ್ಕೆ

Mumbai News Desk

ಶ್ರೀ ನಿತ್ಯಾನಂದ ಸೇವಾ ಸಂಸ್ಥೆ, ಮೀರಾ ಭಾಯಂದರ್ 16ನೇ ವಾರ್ಷಿಕ ಪಾದಯಾತ್ರೆ.

Mumbai News Desk

ಶ್ರೀ ಬಾಟ್ಲಾ ದೇವಿ ಅಯ್ಯಪ್ಪ ಭಕ್ತವೃಂದ ಭಾಟ್ಲಾ ದೇವಿ ಮಂದಿರ ದಹಿಸರ್ ಪೂರ್ವ 35ನೇ ಅಯ್ಯಪ್ಪ ಮಹಾಪೂಜೆ,  ಅನ್ನ ಸಂತರ್ಪಣೆ

Mumbai News Desk

ಚಾರ್ಕೋಪ್ ಕನ್ನಡಿಗರ ಬಳಗದ ಮಹಿಳಾ ವಿಭಾಗದಿಂದ ‘ಹಳದಿ–ಕುಂಕುಮ’ ಕಾರ್ಯಕ್ರಮ

Mumbai News Desk

ಮುಂಬೈ : ಗೋರೆಗಾಂವ್ ಅಗ್ನಿ ಅವಘಡ: ಒಂದೇ ಕುಟುಂಬದ ಮೂವರು ಸಾವು.

Mumbai News Desk