32 C
Mumbai
March 7, 2026
Mumbai News Kannada
ಸುದ್ದಿ

ಕುಲಾಲ ಸಂಘ ಮುಂಬೈ: ಚರ್ಚ್‌ಗೇಟ್–ದಹಿಸರ್ ಸಮಿತಿಯಿಂದ ಮಂತ್ರಾಲಯ ಪುಣ್ಯಕ್ಷೇತ್ರ ದರ್ಶನ





ಕುಲಾಲ ಸಂಘ ಮುಂಬೈಯ ಚರ್ಚ್ ಗೇಟ್–ದಹಿಸರ್ ಸ್ಥಳೀಯ ಸಮಿತಿ ಸದಸ್ಯರು ಫೆಬ್ರವರಿ 13ರ ರಾತ್ರಿ ಆರಂಭಿಸಿ 15ರ ಬೆಳಗ್ಗಿನವರೆಗೆ ಪವಿತ್ರ ಮಂತ್ರಾಲಯ ಕ್ಷೇತ್ರಕ್ಕೆ ಯಾತ್ರೆ ಕೈಗೊಂಡು, ರಾಘವೇಂದ್ರ ಸ್ವಾಮಿವರ ದರ್ಶನ ಪಡೆದು ಕೃಪಾಶೀರ್ವಾದ ಪಡೆದರು.

ಈ ಪವಿತ್ರ ಯಾತ್ರೆಯಲ್ಲಿ ಸಮಿತಿಯ ಪದಾಧಿಕಾರಿಗಳು, ಮಹಿಳಾ ಸದಸ್ಯರು ಹಾಗೂ ಯುವ ವಿಭಾಗದ ಸದಸ್ಯರು ಉತ್ಸಾಹದಿಂದ ಭಾಗವಹಿಸಿದರು. ಗುರು ರಾಘವೇಂದ್ರ ಸ್ವಾಮಿಗಳ ಸನ್ನಿಧಿಯಲ್ಲಿ ಭಜನೆ–ಸಂಕೀರ್ತನೆ ನಡೆಸಿ ಭಕ್ತಿಭಾವದಿಂದ ಪ್ರಾರ್ಥನೆ ಸಲ್ಲಿಸಿದರು. ಯಾತ್ರೆಯು ಎಲ್ಲರಲ್ಲೂ ಆಧ್ಯಾತ್ಮಿಕ ಚೈತನ್ಯ ಮತ್ತು ಏಕತೆ ಹೆಚ್ಚಿಸುವ ಸ್ಮರಣೀಯ ಅನುಭವವಾಗಿ ಪರಿಣಮಿಸಿತು.

B. Dinesh Kulal

Mob.: 9821868674



Related posts

ಮೊಗವೀರ ವ್ಯವಸ್ಥಾಪಕ ಮಂಡಳಿಯಲ್ಲಿ ಸುಧೀರ್ಘ ಕಾಲ ಸೇವೆ ಮಾಡಿದ ಬಪ್ಪನಾಡು ಶ್ರೀನಿವಾಸ ಸುವರ್ಣ ಅವರಿಗೆ ಮಂಡಳಿಯ 123ನೇ ಸಂಸ್ಥಾಪನಾ ದಿನದಂದು ಸನ್ಮಾನ.

Mumbai News Desk

ಕುಂದಾಪುರ : ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ

Mumbai News Desk

ಅಮೂಲ್ಯ ಪತ್ರಿಕೆಯ 25ರ ಸಂಭ್ರಮಾಚರಣೆಯಲ್ಲಿ ಸಂಭ್ರಮಿಸಿದ ಕವಿ ಗೋಷ್ಠಿ.

Mumbai News Desk

ಯಕ್ಷಗಾನದ ಮಧುರ ದ್ವನಿ, ಕರಾವಳಿ ಕೋಗಿಲೆ ಸುಬ್ರಮಣ್ಯ ಧಾರೇಶ್ವರ್ ಇನ್ನಿಲ್ಲ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಧನ ಸಹಾಯ

Mumbai News Desk

ದ ಕನ್ನಡ ಕುಲಾಲರ ಮಾತೃ ಸಂಘಚುನಾವಣೆ ಅಸಿಂಧು ಉ.ನಿಬಂಧಕರ ಆದೇಶ ರದ್ದು,

Mumbai News Desk