July 23, 2026
Mumbai News Kannada
ಸುದ್ದಿ

ಕುಲಾಲ ಸಂಘ ಮುಂಬೈ: ಚರ್ಚ್‌ಗೇಟ್–ದಹಿಸರ್ ಸಮಿತಿಯಿಂದ ಮಂತ್ರಾಲಯ ಪುಣ್ಯಕ್ಷೇತ್ರ ದರ್ಶನ







ಕುಲಾಲ ಸಂಘ ಮುಂಬೈಯ ಚರ್ಚ್ ಗೇಟ್–ದಹಿಸರ್ ಸ್ಥಳೀಯ ಸಮಿತಿ ಸದಸ್ಯರು ಫೆಬ್ರವರಿ 13ರ ರಾತ್ರಿ ಆರಂಭಿಸಿ 15ರ ಬೆಳಗ್ಗಿನವರೆಗೆ ಪವಿತ್ರ ಮಂತ್ರಾಲಯ ಕ್ಷೇತ್ರಕ್ಕೆ ಯಾತ್ರೆ ಕೈಗೊಂಡು, ರಾಘವೇಂದ್ರ ಸ್ವಾಮಿವರ ದರ್ಶನ ಪಡೆದು ಕೃಪಾಶೀರ್ವಾದ ಪಡೆದರು.

ಈ ಪವಿತ್ರ ಯಾತ್ರೆಯಲ್ಲಿ ಸಮಿತಿಯ ಪದಾಧಿಕಾರಿಗಳು, ಮಹಿಳಾ ಸದಸ್ಯರು ಹಾಗೂ ಯುವ ವಿಭಾಗದ ಸದಸ್ಯರು ಉತ್ಸಾಹದಿಂದ ಭಾಗವಹಿಸಿದರು. ಗುರು ರಾಘವೇಂದ್ರ ಸ್ವಾಮಿಗಳ ಸನ್ನಿಧಿಯಲ್ಲಿ ಭಜನೆ–ಸಂಕೀರ್ತನೆ ನಡೆಸಿ ಭಕ್ತಿಭಾವದಿಂದ ಪ್ರಾರ್ಥನೆ ಸಲ್ಲಿಸಿದರು. ಯಾತ್ರೆಯು ಎಲ್ಲರಲ್ಲೂ ಆಧ್ಯಾತ್ಮಿಕ ಚೈತನ್ಯ ಮತ್ತು ಏಕತೆ ಹೆಚ್ಚಿಸುವ ಸ್ಮರಣೀಯ ಅನುಭವವಾಗಿ ಪರಿಣಮಿಸಿತು.

B. Dinesh Kulal

Mob.: 9821868674



Related posts

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರಿಗೆ ಪ್ರತಿಷ್ಠಿತ ರಾಷ್ಟ್ರೀಯ ಜವಾಬ್ದಾರಿ: ಮಹಾತ್ಮ ಜ್ಯೋತಿರಾವ್ ಫುಲೆ 200ನೇ ಜನ್ಮ ದಿನಾಚರಣೆಯ ಉನ್ನತ ಮಟ್ಟದ ಸಮಿತಿಗೆ ನಾಮನಿರ್ದೇಶನ

Mumbai News Desk

ಯಕ್ಷಗಾನ ರಂಗದ ಅಮರ ಗಂಧರ್ವ ಕಾಳಿಂಗ ನಾವಡರ ಪುಣ್ಯಸ್ಮರಣೆ: ಕರಾವಳಿಯ ಕೋಗಿಲೆಗೆ ನುಡಿನಮನ

Mumbai News Desk

ಶಾರದಾ ಎ. ಅಂಚನ್ ಇವರ “ಅಕೇರಿದ ಎಕ್ಕ್! “ತುಳು ಕಾದಂಬರಿಗೆ ಪ್ರತಿಷ್ಠಿತ ಪಣಿಯಾಡಿ ಪ್ರಶಸ್ತಿ

Mumbai News Desk

ಮುಂಬೈ ಲೋಕಲ್ ಟ್ರೈನ್ ಕೊಲೆ: ಸಿಸಿಟಿವಿ ದೃಶ್ಯದಲ್ಲಿದ್ದ ಒಂದೇ ಒಂದು ಲೋಗೋ ತಂದುಕೊಟ್ಟಿತು ಮಂಗಳೂರು ಮೂಲದ ಕೊಲೆಗಾರನ ಸುಳಿವು!

Mumbai News Desk

ಪೊಲಿಪು ಶ್ರೀಧರ್ ಕಾಂಚನ್ ನಿಧನ

Mumbai News Desk

ಮೀರಾ ಭಾಯಂದರ್ ಮಹಾನಗರಪಾಲಿಕೆಯ ಚುನಾವಣೆಯಲ್ಲಿ ಗಣೇಶ್ ಗೋಪಾಲ್ ಶೆಟ್ಟಿ ವಿಜಯ

Mumbai News Desk