32 C
Mumbai
April 23, 2026
Mumbai News Kannada
ಸುದ್ದಿ

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವದ  ಆಮಂತ್ರಣ ಪತ್ರಿಕೆ ಬಿಡುಗಡೆ





 

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದಲ್ಲಿ ಮಾ. 4 ರಿಂದ 8ರ ತನಕ ಅದ್ದೂರಿಯಾಗಿ ಬ್ರಹ್ಮಕಲಶೋತ್ಸವ ನಡೆಯಲಿದ್ದು, ಫೆ.8 ರಂದು ಕ್ಷೇತ್ರದ ಅರ್ಚಕ ಶ್ರೀನಿವಾಸ ಯಾನೆ ಅಪ್ಪು ಪೂಜಾರಿಯವರ ವಿಶೇಷ ಪ್ರಾರ್ಥನೆಯೊಂದಿಗೆ ಮೂಲ್ಕಿ ಸೀಮೆಯ ಅರಸತಾದ ದುಗ್ಗಣ್ಣ ಸಾವಂತ  ಅರಸರು ಇತರ ಗಣ್ಯರೊಂದಿಗೆ ಬಿಡುಗಡೆಗೊಳಿಸಿದರು. 

ಕ್ಷೇತ್ರದ ಆಡಳಿತ ಸಮಿತಿ ಅಧ್ಯಕ್ಷ ವಾಮನ್ ಇಡ್ಯ  ಅಧ್ಯಕ್ಷತೆಯನ್ನು  ವಹಿಸಿದ್ದು ಮುಖ್ಯ ಅತಿಥಿಗಳಾಗಿ ಮುಂಬಯಿಯ ಉದ್ಯಮಿ, ತೀಯಾ ಸಮಾಜ ಮುಂಬಯಿಯ ಮಾಜಿ ಅಧ್ಯಕ್ಷ ಹಾಗೂ ಬ್ರಹ್ಮಕಲಶೋತ್ಸವ  ಸಮಿತಿ ಅಧ್ಯಕ್ಷ ಚಂದ್ರಶೇಖರ ಬೆಳ್ಳಡ, ಬಿಲ್ಲವರ ಅಸೋಷಿಯೇಶನ್ ಮುಂಬಯಿಯ ಗೌರವ ಅಧ್ಯಕ್ಷ ಎಲ್ ವಿ ಅಮೀನ್,  ಧನಂಜಯ ಶೆಟ್ಟಿ ಸಸಿಹಿತ್ಲು, ಸಮಿತಿಯ ಪದಾಧಿಕಾರಿಗಳಾದ ಸುನೀಲ್ ಆಳ್ವ, ದಿವಾಕರ ಸಾಮಾನಿ, ಕಸ್ತೂರಿ ಪಂಜ, ಚಂದ್ರಶೇಖರ ನಾನೀಲ್, ಗೀತಾ ಪಿ ಕುಮಾರ್, ಅಭಿವೃದ್ದಿ ಸಮಿತಿ ಅಧ್ಯಕ್ಷ ಪ್ರಭಾಕರ ಪೂಜಾರಿ, ಉದಯ ಸುವರ್ಣ ಅಗ್ಗಿದ ಕಳಿಯ, ವಿನೋದ ಸಾಲ್ಯಾನ್ ಬೆಳ್ಳಾಯರು, ವಿನೋದ ಬೊಳ್ಳೂರು, ದಿನಕರ ಎನ್. ಹಳಿಯಂಗಡಿ, ಗೀತಾಂಜಲಿ ಸುವರ್ಣ, ಸತೀಶ್ ಶೆಟ್ಟಿ ಕಟೀಲು, ಶೋಭೇಂದ್ರ ಸಸಿಹಿತ್ಲು, ವಿ ಕೆ ಯಾದವ್, ಭೋಜ ಗುರುಕಾರ, ರಮೇಶ್ ಬಂಗೇರ, ಸುರೇಶ್ ಬಂಗೇರ, ಸವಿತಾ ಉದಯ್, ರಜತ್ ಸಸಿಹಿತ್ಲು, ಮೋಹನ್ ಸುವರ್ಣ, ಗಿರೀಶ್ ಶ್ರೀಯಾನ್, ಮೋಹನ್ ಶೆಟ್ಟಿಗಾರ್, ಕಿಶೋರ್ ಗುರಿಕಾರ, ನಾಗೇಶ್ ಬಂಗೇರ, ಧೀರಜ್ ಶ್ರೀಯಾನ್, ಕಿರಣ್ ಗುರುಕಾರ, ಮತ್ತಿತರರು ಉಪಸ್ಥಿತರಿದ್ದರು. ರಾಜೇಶ್ ಪ್ರಸಾದ್ ವಿಚಾರ ನಿರೂಪಿಸಿದರು.



Related posts

ಸಾಂತಾಕ್ರೂಜ್ ಪೂರ್ವ: ಸಿ ಎ ಸುನಿಲ್ ಶೆಟ್ಟಿ ನಿಧನ.

Mumbai News Desk

ಬಿಲ್ಲವ ಸೇವಾ ಸಂಘ ಕುಂದಾಪುರದ ಗೌ ಅಧ್ಯಕ್ಷ, , ಕೊಡುಗೈ ದಾನಿ, ಹೋಟೆಲ್ ಉದ್ಯಮಿ ಸುರೇಶ್ ಎಸ್.ಪೂಜಾರಿ ಪಡುಕೋಣೆ ವಿಧಿವಶ.

Mumbai News Desk

ಮಹಾರಾಷ್ಟ್ರ ದಲ್ಲಿ ಭೀಕರ ರೈಲು ಅಪಘಾತ – ರೈಲಿನಡಿ ಸಿಲುಕಿ 7 ಜನರ ದುರಂತ ಸಾವು

Mumbai News Desk

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ತುಳುನಾಡ ಸೇವಾ ಸಮಾಜ ಮೀರಾಭಾಯಂದರ್ ಜಂಟಿ ಆಯೋಜನೆಯಲ್ಲಿ ನಡೆಯಲಿರುವ ‘ತುಳು ಸಮ್ಮೇಳನ’ದ ಪೂರ್ವಭಾವಿ ಸಭೆ.

Mumbai News Desk

ರಾಹುಲ್ ಗಾಂಧಿ ಅವರಿಂದ ಸಂಸತ್ತಿನ ಶಿಷ್ಟಾಚಾರ ಉಲ್ಲಂಘನೆ ಆರೋಪ: 200ಕ್ಕೂ ಹೆಚ್ಚು ನಿವೃತ್ತ ಅಧಿಕಾರಿಗಳಿಂದ ಕ್ಷಮೆಯಾಚನೆಗೆ ಆಗ್ರಹ

Mumbai News Desk

ಮೀರಾ ಭಾಯಂದರ್ ಮಹಾನಗರಪಾಲಿಕೆಯ ಚುನಾವಣೆಯಲ್ಲಿ ಗಣೇಶ್ ಗೋಪಾಲ್ ಶೆಟ್ಟಿ ವಿಜಯ

Mumbai News Desk