34 C
Mumbai
March 6, 2026
Mumbai News Kannada
ಸುದ್ದಿ

ಭಾಯಂದರ್ : ಗಿರಿಜಾ ದೇಜಪ್ಪ ಕೋಟ್ಯಾನ್ ನಿಧನ.





ದಿ. ದೇಜಪ್ಪ ಕೋಟ್ಯಾನ್ ಅವರ ಧರ್ಮಪತ್ನಿ ಶ್ರೀಮತಿ ಗಿರಿಜಾ ದೇಜಪ್ಪ ಕೋಟ್ಯಾನ್( 90 )ಅವರು ಇಂದು (ಫೆಬ್ರವರಿ 25) ಮುಂಜಾನೆ ಅಲ್ಪಕಾಲದ ಅಸೌಖ್ಯದಿಂದ ಭಾಯಂದರ್ ಪಶ್ಚಿಮ ಮ್ಯಾಗ್ನಮ್ ಪ್ಲಾಜಾ ಸಂಕೀರ್ಣದ ಸ್ವಗ್ರಹದಲ್ಲಿ ನಿಧನರಾದರು.
ಅವರು ಮೂಲತಃ ಪಡುಬಿದ್ರಿಯವರಾಗಿದ್ದು ಅವರ ಪತಿ ದಿ. ದೇಜಪ್ಪ ಕೋಟ್ಯಾನ್ ಅವರು ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಅಭಿವೃದ್ಧಿಯಲ್ಲಿ ಸುಮಾರು 40 ವರ್ಷಗಳ ಕಾಲ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಮೃತರು ಇಬ್ಬರು ಪುತ್ರಿಯರಾದ ಹೇಮ ಭಾಸ್ಕರ್, ಮಾಲ ಕೋಟ್ಯಾನ್, ಮೊಮ್ಮಕ್ಕಳು, ಅಳಿಯ ಹಾಗೂ ಅಪಾರ ಬಂದು ವರ್ಗವನ್ನು ಅಗಲಿದ್ದಾರೆ. ಮೃತರ ಪುತ್ರಿ ಹಾಗೂ ಅಳಿಯ ಭಾರತ್ ಬ್ಯಾಂಕ್ ನಲ್ಲಿ ಸೇವೆಗೈದು ಇತ್ತೀಚೆಗೆ ನಿವೃತ್ತರಾಗಿದ್ದರು.
ಅವರ ನಿಧನಕ್ಕೆ ಭಾರತ್ ಬ್ಯಾಂಕಿನ ನಿವೃತ್ತ ಮತ್ತು ಪ್ರಸ್ತುತ ಸಿಬ್ಬಂದಿ ವರ್ಗ, ಬಿಲ್ಲವರ ಅಸೋಸಿಯೇಷನ್ ನ ಭಾಯಂದರ್ ಸಮಿತಿಯ ಮುಖ್ಯ ಸಲಹೆಗಾರ ಚಿತ್ರಾಪು ಕೆ. ಎಂ. ಕೋಟ್ಯಾನ್, ಭಾರತ್ ಬ್ಯಾಂಕ್ ನ ನಿರ್ದೇಶಕ ನರೇಶ್ ಪೂಜಾರಿ ಸಂತಾಪ ವ್ಯಕ್ತಪಡಿಸಿದ್ದಾರೆ.



Related posts

ಮುಂಬೈ ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಪ್ರವೀಣ್ ಭೋಜ ಶೆಟ್ಟಿ ಆಯ್ಕೆ

Mumbai News Desk

ಒಡಿಶಾ ಕರಾವಳಿಗೆ ಅಪ್ಪಳಿಸಿದ ಡಾನಾ ಚಂಡಮಾರುತ; ಭಾರಿ ಮಳೆ, ಹಲವೆಡೆ ಭೂಕುಸಿತ,

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟ. ಸಮಾಜ ಕಲ್ಯಾಣ ಯೋಜನೆಯಡಿ ಮಂಜೂರಾದ ಸಹಾಯಧನ ವಿತರಣೆ.

Mumbai News Desk

ಮುಂಬೈಯ ನಾಟ್ಯ ಕಲಾವಿದೆ ಜ್ಯೋತಿ ರಂಜಿತ್ ಶರ್ಮ ಅವರಿಂದ ಅಯೋಧ್ಯೆಯಲ್ಲಿ ನ್ರತ್ಯ ಸೇವೆ.

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿಯಲ್ಲಿ ಸುಧೀರ್ಘ ಕಾಲ ಸೇವೆ ಮಾಡಿದ ಬಪ್ಪನಾಡು ಶ್ರೀನಿವಾಸ ಸುವರ್ಣ ಅವರಿಗೆ ಮಂಡಳಿಯ 123ನೇ ಸಂಸ್ಥಾಪನಾ ದಿನದಂದು ಸನ್ಮಾನ.

Mumbai News Desk

ಪಾಲ್ಘರ್ ರಘು ಶೆಟ್ಟಿ ನಿಧನ.

Mumbai News Desk