July 22, 2026
Mumbai News Kannada
ಸುದ್ದಿ

ತುರ್ತು ವಿನಂತಿ: ಕಾಣೆಯಾಗಿರುವ ನಿಶಾಂತ್ ಬಂಗೇರ ಅವರ ಪತ್ತೆಗೆ ಸಹಕರಿಸಿ







ಮುಂಬಯಿ: ವಿರಾರಿನ ನಿವಾಸಿಯಾಗಿರುವ ನಿಶಾಂತ್ ಬಂಗೇರ ಅವರು ಗೊರೆಗಾವ್ ಪೂರ್ವದ ಬ್ಯಾಂಕ್‌ನಲ್ಲಿ ಉದ್ಯೋಗದಲ್ಲಿದ್ದಾರೆ. ಮಾರ್ಚ್ 1ರ ರವಿವಾರ ದ ರಾತ್ರಿ ತಮ್ಮ ಕೆಲಸ ಮುಗಿಸಿ ಮಾರ್ಚ್ 2 ರ ಸೋಮವಾರ. ಬೆಳಿಗ್ಗೆ 7:30 ಗಂಟೆಗೆ ಗೊರೆಗಾವ್ ಪೂರ್ವ ರೈಲು ನಿಲ್ದಾಣದಿಂದ ವಿರಾರ್ ಕಡೆಗೆ ಹೋಗಬೇಕಾಗಿತ್ತು.
ಆದರೆ, ಅವರು ಚರ್ಚ್‌ಗೇಟ್ ಕಡೆಗೆ ಹೋಗುವ ರೈಲಿನಲ್ಲಿ ಪ್ರಯಾಣಿಸಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.
ಕಪ್ಪು ಬಣ್ಣದ ಟಿ-ಶರ್ಟ್ ಧರಿಸಿದ್ದರು
ಮೃದು ಸ್ವಭಾವದವರು.
ಇಂಗ್ಲಿಷ್, ಹಿಂದಿ ಮತ್ತು ತುಳು ಭಾಷೆ ಮಾತನಾಡಬಲ್ಲವರನು.
ಈ ಬಗ್ಗೆ ಬೋರಿವಲಿ ರೈಲ್ವೆ ಪೊಲೀಸ್ ಠಾಣೆ ಹಾಗೂ ಗೊರೆಗಾವ್ ಪೂರ್ವ ಪೊಲೀಸ್ ಠಾಣೆಯಲ್ಲಿ ಕಾಣೆಯಾದ ಪ್ರಕರಣ ದಾಖಲಾಗಿದೆ.
ಯಾವುದೇ ಮಾಹಿತಿ ಲಭ್ಯವಾದಲ್ಲಿ ದಯವಿಟ್ಟು ತಕ್ಷಣ ಸಂಪರ್ಕಿಸಿ: ಅಶೋಕ್ ಬಂಗೇರ – 8108276873
ದಿನೇಶ್ ಕುಲಾಲ್ – 9821868674. ವಿನಂತಿ.



Related posts

ಮೊಗವೀರ ವ್ಯವಸ್ಥಾಪಕ ಮಂಡಳಿ ಮಾಜಿ ಅಧ್ಯಕ್ಷ ಹೊಸಬೆಟ್ಟು ಕೆ.ಆರ್. ಪುತ್ರನ್ ಅವರಿಗೆ ನುಡಿನಮನ: ಅಂಧೇರಿಯಲ್ಲಿ ಸಂತಾಪ ಸಭೆ

Mumbai News Desk

ಭಾಯಂದರ್ : ಗಿರಿಜಾ ದೇಜಪ್ಪ ಕೋಟ್ಯಾನ್ ನಿಧನ.

Mumbai News Desk

ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧೀಶರಿಂದ ಯೋಗಿ ಆದಿತ್ಯನಾಥ್ ಇವರ ಭೇಟಿ.

Mumbai News Desk

ಭಿವಂಡಿ:ಹಿರಿಯ ಹೋಟೆಲ್ ಉದ್ಯಮಿ ಸಮಾಜ ಸೇವಕ ದೇವು ಎಸ್ ಪೂಜಾರಿ ನಿಧನ

Mumbai News Desk

ಉಭಯ ಜಿಲ್ಲೆಗಳ ಹೆದ್ದಾರಿ ಸಮಸ್ಯೆಯ ಪರಿಹಾರಕ್ಕೆ ಕೇಂದ್ರ ಸಚಿವರನ್ನು ಭೇಟಿಯಾದ ಉಡುಪಿ/ ಮಂಗಳೂರು ಸಂಸದರು

Mumbai News Desk

ಕುಂದಾಪುರ : ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ

Mumbai News Desk