31.4 C
Mumbai
June 10, 2026
Mumbai News Kannada
ಸುದ್ದಿ

ವಿಲೇಪಾರ್ಲೆ: ಕೇಂಜ ಲಕ್ಷ್ಮಣ ಪೂಜಾರಿ ನಿಧನ





ಮುಂಬಯಿ: ಇಲ್ಲಿನ ವಿಲೇಪಾರ್ಲೆ ಪಶ್ಚಿಮದ ನಿವಾಸಿ ಕೇಂಜ ಲಕ್ಷ್ಮಣ ನಾರಾಯಣ ಪೂಜಾರಿ (69) ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ (ಮಾ. 10) ತಮ್ಮ ಸ್ವಗೃಹದಲ್ಲಿ ನಿಧನರಾದರು.

​ಮೃತರು ಪತ್ನಿ ಸುಂದರಿ ಲಕ್ಷ್ಮಣ್ ಪೂಜಾರಿ, ಪುತ್ರಿಯರಾದ ನೀತು ಹಾಗೂ ನಿಶಾ, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಇವರು ಮುಂಬಯಿ ಬಿಲ್ಲವರ ಎಸೋಸಿಯೇಶನ್‌ನ ಕಾರ್ಯಕಾರಿ ಸಮಿತಿ ಹಿರಿಯ ಸದಸ್ಯ ಶಂಕರ ಡಿ. ಪೂಜಾರಿ ಅವರ ಬಾವನವರಾಗಿದ್ದಾರೆ.

ಲಕ್ಷ್ಮಣ ಪೂಜಾರಿ ಅವರ ನಿಧನಕ್ಕೆ ಮುಂಬಯಿಯ ಹಲವಾರು ಪ್ರತಿಷ್ಠಿತ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಬಂಧು ಮಿತ್ರರು ಮೃತರ ಆತ್ಮಕ್ಕೆ ಶಾಂತಿ ಕೋರಿ ಶೋಕ ವ್ಯಕ್ತಪಡಿಸಿದ್ದಾರೆ.



Related posts

ಸಾಕ್ಷರತೆ ಆದರೆ ಸಾಲದು, ಜೀವನಕ್ಕೆ ಸ್ಪಂದಿಸುವ ಶಿಕ್ಷಣ ಮುಖ್ಯ: ಬಿ.ಕೆ.ಹರಿಪ್ರಸಾದ್.

Mumbai News Desk

ಹಿರಿಯ ಪತ್ರಕರ್ತ, ನಿರೂಪಕ, ಕವಿ ಮನೋಹರ್ ಪ್ರಸಾದ್ ವಿಧಿವಶ.

Mumbai News Desk

ಬೊಯಿಸರ್ ಶ್ರೀ ಸ್ವಾಮಿ ನಿತ್ಯಾನಂದ ಮಂದಿರದಲ್ಲಿ ಗುರುಪೂರ್ಣಿಮೆ.

Mumbai News Desk

ಏಷ್ಯನ್ ಮಾಸ್ಟರ್ಸ್ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್‌ ಗೆ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಉದಯ ಎಸ್. ಶೆಟ್ಟಿ

Mumbai News Desk

ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ನಿಧನ

Mumbai News Desk

*ವಿಜಯ ಕಾಲೇಜು ಮುಲ್ಕಿ*,*ಜಾಗತಿಕ ಹಳೆ ವಿದ್ಯಾರ್ಥಿ ಸಂಘ,ಮುಂಬಯಿ*-ನೂತನ ಅಧ್ಯಕ್ಷರಾಗಿ ಅಡ್ವೊಕೇಟ್ ಶೇಖರ್ ಭಂಡಾರಿ ಆಯ್ಕೆ.

Mumbai News Desk