32 C
Mumbai
April 23, 2026
Mumbai News Kannada
ಸುದ್ದಿ

ಹುಬ್ಬಳ್ಳಿ : ಭಾವ ಸಂಗಮ ಮತ್ತು ಉಮಾಶಂಕರ ಪ್ರತಿಷ್ಠಾನದ ಸಹಯೋಗದಲ್ಲಿ ಆಯೋಜಿಸಿದ ಸ್ವರ್ಣಸಿರಿ ಕಾವ್ಯಝರಿ ಸ್ಪರ್ಧಾ ಫಲಿತಾಂಶ





ಯುಗಾದಿ ನಿಮಿತ್ತ ಭಾವ ಸಂಗಮ ಮತ್ತು ಉಮಾಶಂಕರ ಪ್ರತಿಷ್ಠಾನ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಸ್ವರ್ಣಸಿರಿ ಕಾವ್ಯಝರಿ-೨೦೨೬ ಸ್ಪರ್ಧೆಯ ಫಲಿತಾಂಶವನ್ನು ಪ್ರಕಟಿಸಲಾಗಿದೆ.

ಷರೀಫ್ ಚಿಗಳ್ಳಿ, ಬೆಳಗಲಿ, ಹುಬ್ಬಳ್ಳಿ ಪ್ರಥಮ; ರಂಜಿತಾ ರಾಜು ಆಗೇರ ಶೆಟಗೇರಿ‌ ಅಂಕೋಲಾ ದ್ವಿತೀಯ; ಡಾ.ಶಿವಕುಮಾರ ಸೂರ್ಯವಂಶ, ಕಲಬುರಗಿ ತೃತೀಯ ಸ್ಥಾನ ಪಡೆದಿದ್ದಾರೆ.

ಅದರೊಂದಿಗೆ ಮಮತಾ ಶಂಕರ ಬೆಳಗಾವಿ, ಶೃತಿ ಮಹಾದೇವ ಹೆಗ್ಡೆ ಯಕ್ಸಂಬಾ, ವೈ.ಕೆ.ಸಂಧ್ಯಾಶರ್ಮಾ, ವೈ.ಬಿ.ಹಾಲಭಾವಿ, ಡಾ.ರುಜುವಾನ್ ಕೆ ಅಂದನೂರು, ಶಶಿಕಲಾ ಕುಲಕರ್ಣಿ ನರೇಗಲ್ಲ ಮತ್ತು ಅನನ್ಯ ತುಷಿರಾ ಅವರ ಕವಿತೆಗಳು ಸಮಾಧಾನಕರ ಬಹುಮಾನಕ್ಕೆ ಪಾತ್ರವಾಗಿವೆ.

ಉಮಾಶಂಕರ ಪ್ರತಿಷ್ಠಾನದ ಗೌರವಾಧ್ಯಕ್ಷ, ನಿವೃತ್ತ ಶಿಕ್ಷಕ ಪಿ. ಶಂಕರರಾವ್, ತೀರ್ಪುಗಾರರಾಗಿದ್ದರು. ಬಹುಮಾನಿತರಿಗೆ ಪುಸ್ತಕ ಬಹುಮಾನ, ಡಿಜಿಟಲ್ ಪತ್ರ ಕಳಿಸಲಾಗುವುದು.ಭಾಗವಹಿಸಿದ ಎಲ್ಲರಿಗೂ ಡಿಜಿಟಲ್ ಪ್ರಮಾಣ ನೀಡಲಾಗುತ್ತದೆ. ಭಾಗವಹಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಭಾವ ಸಂಗಮ ಸಂಚಾಲಕ ರಾಜೇಂದ್ರ ಪಾಟೀಲ್ ತಿಳಿಸಿದ್ದಾರೆ‌.



Related posts

ಪ್ರೇಕ್ಷಕರನ್ನು ಮನರಂಜಿಸಿದ ‌ಕೊಂಕಣಿ ಹಾಸ್ಯ  ನಾಟಕ ‘ ಲಗ್ನಾ ಪಿಶ್ಶ್ಯೆ ‘

Mumbai News Desk

ನವಂಬರ್ 28ರಂದು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಪ್ರಧಾನಿ ಮೋದಿ ಭೇಟಿ.

Mumbai News Desk

‘ಸಾರಾಭಾಯಿ ವರ್ಸಸ್ ಸಾರಾಭಾಯಿ’, ‘ಜಾನೆ ಭಿ ದೋ ಯಾರೋ’ ಖ್ಯಾತಿಯ ಜನಪ್ರಿಯ ನಟ ಸತೀಶ್ ಶಾ ನಿಧನ

Mumbai News Desk

ಜೈ ಹಿಂದ್ ಸ್ಪೋರ್ಟ್ಸ್ ಕ್ಲಬ್ – 58 ನೇ ಆರ್ ಎನ್ ಉಚ್ಚಿಲ್ ಸ್ಮಾರಕ ವಾರ್ಷಿಕ ಅಥ್ಲೆಟಿಕ್ಸ್ ಮೀಟ್

Mumbai News Desk

ಉಡುಪಿ : ಕರ್ನಾಟಕದ ಪಿಯುಸಿ ಪ್ರತಿಭಾನ್ವಿತ ಸ್ಕೌಟ್, ಗೈಡ್ಸ್, ರೋವರ್, ರೆಂಜರ್ ವಿದ್ಯಾರ್ಥಿಗಳಿಗೆ ಸಮ್ಮಾನ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಮಾಜ ಕಲ್ಯಾಣ ಯೋಜನೆಯಡಿ ವೈದ್ಯಕೀಯ, ಮನೆ ನಿರ್ಮಾಣಕ್ಕೆ ಸಹಾಯ ಧನದ ಹಸ್ತಾoತರ.

Mumbai News Desk