30.5 C
Mumbai
June 8, 2026
Mumbai News Kannada
ಸುದ್ದಿ

ಹುಬ್ಬಳ್ಳಿ : ಭಾವ ಸಂಗಮ ಮತ್ತು ಉಮಾಶಂಕರ ಪ್ರತಿಷ್ಠಾನದ ಸಹಯೋಗದಲ್ಲಿ ಆಯೋಜಿಸಿದ ಸ್ವರ್ಣಸಿರಿ ಕಾವ್ಯಝರಿ ಸ್ಪರ್ಧಾ ಫಲಿತಾಂಶ





ಯುಗಾದಿ ನಿಮಿತ್ತ ಭಾವ ಸಂಗಮ ಮತ್ತು ಉಮಾಶಂಕರ ಪ್ರತಿಷ್ಠಾನ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಸ್ವರ್ಣಸಿರಿ ಕಾವ್ಯಝರಿ-೨೦೨೬ ಸ್ಪರ್ಧೆಯ ಫಲಿತಾಂಶವನ್ನು ಪ್ರಕಟಿಸಲಾಗಿದೆ.

ಷರೀಫ್ ಚಿಗಳ್ಳಿ, ಬೆಳಗಲಿ, ಹುಬ್ಬಳ್ಳಿ ಪ್ರಥಮ; ರಂಜಿತಾ ರಾಜು ಆಗೇರ ಶೆಟಗೇರಿ‌ ಅಂಕೋಲಾ ದ್ವಿತೀಯ; ಡಾ.ಶಿವಕುಮಾರ ಸೂರ್ಯವಂಶ, ಕಲಬುರಗಿ ತೃತೀಯ ಸ್ಥಾನ ಪಡೆದಿದ್ದಾರೆ.

ಅದರೊಂದಿಗೆ ಮಮತಾ ಶಂಕರ ಬೆಳಗಾವಿ, ಶೃತಿ ಮಹಾದೇವ ಹೆಗ್ಡೆ ಯಕ್ಸಂಬಾ, ವೈ.ಕೆ.ಸಂಧ್ಯಾಶರ್ಮಾ, ವೈ.ಬಿ.ಹಾಲಭಾವಿ, ಡಾ.ರುಜುವಾನ್ ಕೆ ಅಂದನೂರು, ಶಶಿಕಲಾ ಕುಲಕರ್ಣಿ ನರೇಗಲ್ಲ ಮತ್ತು ಅನನ್ಯ ತುಷಿರಾ ಅವರ ಕವಿತೆಗಳು ಸಮಾಧಾನಕರ ಬಹುಮಾನಕ್ಕೆ ಪಾತ್ರವಾಗಿವೆ.

ಉಮಾಶಂಕರ ಪ್ರತಿಷ್ಠಾನದ ಗೌರವಾಧ್ಯಕ್ಷ, ನಿವೃತ್ತ ಶಿಕ್ಷಕ ಪಿ. ಶಂಕರರಾವ್, ತೀರ್ಪುಗಾರರಾಗಿದ್ದರು. ಬಹುಮಾನಿತರಿಗೆ ಪುಸ್ತಕ ಬಹುಮಾನ, ಡಿಜಿಟಲ್ ಪತ್ರ ಕಳಿಸಲಾಗುವುದು.ಭಾಗವಹಿಸಿದ ಎಲ್ಲರಿಗೂ ಡಿಜಿಟಲ್ ಪ್ರಮಾಣ ನೀಡಲಾಗುತ್ತದೆ. ಭಾಗವಹಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಭಾವ ಸಂಗಮ ಸಂಚಾಲಕ ರಾಜೇಂದ್ರ ಪಾಟೀಲ್ ತಿಳಿಸಿದ್ದಾರೆ‌.



Related posts

ವಿಶ್ವನಾಥ ಶೆಟ್ಟಿ ಇನ್ನಂಜೆ ವಿಧಿವಶ

Mumbai News Desk

ದುಬೈ ಯಲ್ಲಿ ಅದ್ದೂರಿಯಾಗಿ ಜರಗಿದ “ಅಂತಾರಾಷ್ಟ್ರೀಯ ಜನಪದ ಉತ್ಸವ – 2025”

Mumbai News Desk

ನಮೋ ಮೊಯರ್ ಗ್ಲೋಬಲ್ ಫೌಂಡೇಶನ್ ವತಿಯಿಂದ ಹೊರ ರಾಜ್ಯದಲ್ಲೂ ಅಸಾಯಕರಿಗೆ ಸಹಾಯ ಹಸ್ತ

Mumbai News Desk

ಮಲಾಡ್ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಮಹಿಳಾ ಸದಸ್ಯರಿಂದ ಯಕ್ಷಗಾನ ತಾಳಮದ್ದಳೆ, ಕಟೀಲ್ ಕ್ಷೇತ್ರದಲ್ಲಿ ವಿಶೇಷ ಪೂಜೆ.

Mumbai News Desk

2023-24ರ ಎಚ್ ಎಸ್ ಸಿ ಪರೀಕ್ಷೆಯಲ್ಲಿ ಕಾವ್ಯ ಡಿ ಕಾಂಚನ್ ಗೆ ಶೇ 92.67 ಅಂಕ.

Mumbai News Desk

ಶ್ರೀ ವೀರನಾರಾಯಣ ದೇವಸ್ಥಾನದ ಕುಂಭ ಮಹೋತ್ಸವ,ಹೊರೆಕಾಣಿಕೆ,ಉಗ್ರಾಣ ಕೇಂದ್ರದ ಉದ್ಘಾಟನೆ,

Mumbai News Desk