July 23, 2026
Mumbai News Kannada
ಸುದ್ದಿ

ಹುಬ್ಬಳ್ಳಿ : ಭಾವ ಸಂಗಮ ಮತ್ತು ಉಮಾಶಂಕರ ಪ್ರತಿಷ್ಠಾನದ ಸಹಯೋಗದಲ್ಲಿ ಆಯೋಜಿಸಿದ ಸ್ವರ್ಣಸಿರಿ ಕಾವ್ಯಝರಿ ಸ್ಪರ್ಧಾ ಫಲಿತಾಂಶ







ಯುಗಾದಿ ನಿಮಿತ್ತ ಭಾವ ಸಂಗಮ ಮತ್ತು ಉಮಾಶಂಕರ ಪ್ರತಿಷ್ಠಾನ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಸ್ವರ್ಣಸಿರಿ ಕಾವ್ಯಝರಿ-೨೦೨೬ ಸ್ಪರ್ಧೆಯ ಫಲಿತಾಂಶವನ್ನು ಪ್ರಕಟಿಸಲಾಗಿದೆ.

ಷರೀಫ್ ಚಿಗಳ್ಳಿ, ಬೆಳಗಲಿ, ಹುಬ್ಬಳ್ಳಿ ಪ್ರಥಮ; ರಂಜಿತಾ ರಾಜು ಆಗೇರ ಶೆಟಗೇರಿ‌ ಅಂಕೋಲಾ ದ್ವಿತೀಯ; ಡಾ.ಶಿವಕುಮಾರ ಸೂರ್ಯವಂಶ, ಕಲಬುರಗಿ ತೃತೀಯ ಸ್ಥಾನ ಪಡೆದಿದ್ದಾರೆ.

ಅದರೊಂದಿಗೆ ಮಮತಾ ಶಂಕರ ಬೆಳಗಾವಿ, ಶೃತಿ ಮಹಾದೇವ ಹೆಗ್ಡೆ ಯಕ್ಸಂಬಾ, ವೈ.ಕೆ.ಸಂಧ್ಯಾಶರ್ಮಾ, ವೈ.ಬಿ.ಹಾಲಭಾವಿ, ಡಾ.ರುಜುವಾನ್ ಕೆ ಅಂದನೂರು, ಶಶಿಕಲಾ ಕುಲಕರ್ಣಿ ನರೇಗಲ್ಲ ಮತ್ತು ಅನನ್ಯ ತುಷಿರಾ ಅವರ ಕವಿತೆಗಳು ಸಮಾಧಾನಕರ ಬಹುಮಾನಕ್ಕೆ ಪಾತ್ರವಾಗಿವೆ.

ಉಮಾಶಂಕರ ಪ್ರತಿಷ್ಠಾನದ ಗೌರವಾಧ್ಯಕ್ಷ, ನಿವೃತ್ತ ಶಿಕ್ಷಕ ಪಿ. ಶಂಕರರಾವ್, ತೀರ್ಪುಗಾರರಾಗಿದ್ದರು. ಬಹುಮಾನಿತರಿಗೆ ಪುಸ್ತಕ ಬಹುಮಾನ, ಡಿಜಿಟಲ್ ಪತ್ರ ಕಳಿಸಲಾಗುವುದು.ಭಾಗವಹಿಸಿದ ಎಲ್ಲರಿಗೂ ಡಿಜಿಟಲ್ ಪ್ರಮಾಣ ನೀಡಲಾಗುತ್ತದೆ. ಭಾಗವಹಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಭಾವ ಸಂಗಮ ಸಂಚಾಲಕ ರಾಜೇಂದ್ರ ಪಾಟೀಲ್ ತಿಳಿಸಿದ್ದಾರೆ‌.



Related posts

ಮೂಲತ್ವ ಫೌಂಡೇಶನ್ ಚಾರಿಟಬಲ್ ಟ್ರಸ್ಟ್ ಮಂಗಳೂರು ಇದರ ಆಶ್ರಯದಲ್ಲಿ ವೃತ್ತಿ ಮಾರ್ಗದರ್ಶನ ಶಿಬಿರ

Mumbai News Desk

ಭಾಷೆಗಳು ಸ್ನೇಹ ಸೌಹಾರ್ದತೆಯ ಸಂಕೇತ’ -ಆಶಿಶ್ ಶೇಲಾರ್

Mumbai News Desk

ಅನಿತಾ ಪಿ.ತಾಕೊಡೆಯವರ ಕಥಾ ಸಂಕಲನಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೆ.ವಾಸುದೇವಾಚಾರ್ಯ ದತ್ತಿ ಪುರಸ್ಕಾರ

Mumbai News Desk

ಕುತ್ಯಾರು ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆ, ಶತ ಸಂವತ್ಸರೋತ್ಸಮ ಸಂಭ್ರಮದ ಮನವಿ ಪತ್ರ ಬಿಡುಗಡೆ .

Mumbai News Desk

ಟಿಎಂಸಿ ಭದ್ರಕೋಟೆ ಫಾಲ್ಟಾದಲ್ಲಿ ಬಿಜೆಪಿಯ ದೇಬಾಂಗ್ಶು ಪಾಂಡಾಗೆ ಐತಿಹಾಸಿಕ ಗೆಲುವು: ಇತಿಹಾಸ ಬರೆದ ಪಶ್ಚಿಮ ಬಂಗಾಳ ಉಪಚುನಾವಣೆ

Mumbai News Desk

ಪೇಜಾವರ ಮಠದಲ್ಲಿ ಶ್ರೀ ಕೃಷ್ಣನವಮಿ ಪ್ರತಿಷ್ಠಾ ವರ್ಧಂತಿ ಉತ್ಸವ ಆಚರಣೆ.

Mumbai News Desk