32 C
Mumbai
April 23, 2026
Mumbai News Kannada
ಪ್ರಕಟಣೆ

ಭಾಯಂದರ್: ಏಪ್ರಿಲ್ 12 ರಂದು ಶ್ರೀ ಮೂಕಾಂಬಿಕಾ ಶಾಂತದುರ್ಗಾ ದೇವಸ್ಥಾನದ ವಾರ್ಷಿಕ ಮಹಾಪೂಜೆ





ಭಯಂದರ್: ಭಾಯಂದರ್ ಪೂರ್ವದ ಎಸ್.ವಿ. ರೋಡ್, ನರೇಶ್ ಸ್ಟೀಲ್ ಸಮೀಪದ ನ್ಯೂ ಕೃಷ್ಣ ಪ್ಯಾಲೇಸ್ ಬಳಿ ಇರುವ ಶ್ರೀ ಮೂಕಾಂಬಿಕಾ ಶಾಂತದುರ್ಗಾ ದೇವಸ್ಥಾನದ ವಾರ್ಷಿಕ ಮಹಾಪೂಜೆಯು ಏಪ್ರಿಲ್ 12ರ ಭಾನುವಾರ ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ.


​ಸುಂದರಿ ಶೆಟ್ಟಿ ಪರಿವಾರ, ಸಮಿತಿಯ ಸದಸ್ಯರು ಹಾಗೂ ಭಕ್ತಾಭಿಮಾನಿಗಳ ಇಚ್ಛೆಯಂತೆ, ಧರ್ಮ ಸೇವಕ ಶೇಖರ್ ಶೆಟ್ಟಿಯವರ ಮಾರ್ಗದರ್ಶನದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ.


ಕಾರ್ಯಕ್ರಮದ ವಿವರ:



  • ಬೆಳಿಗ್ಗೆ 6:00ಕ್ಕೆ: ವನದುರ್ಗಾ ಹೋಮ.

  • ಬೆಳಿಗ್ಗೆ 9:30ರಿಂದ: ಭಜನಾ ಕಾರ್ಯಕ್ರಮ.

  • ಬೆಳಿಗ್ಗೆ 11:30ಕ್ಕೆ: ಪುಷ್ಪಾಲಂಕಾರ, ಶ್ರೀ ದೇವಿಯ ದರ್ಶನ ಹಾಗೂ ಮಹಾಮಂಗಳಾರತಿ.

  • ಮಧ್ಯಾಹ್ನ 1:00ರಿಂದ: ಮಹಾಪ್ರಸಾದ (ಅನ್ನಸಂತರ್ಪಣೆ).


  • ​”ಈ ಪುಣ್ಯ ಕಾರ್ಯಕ್ರಮಕ್ಕೆ ಭಕ್ತಾಭಿಮಾನಿಗಳು ತಮ್ಮ ಬಂಧು-ಮಿತ್ರರೊಂದಿಗೆ ಆಗಮಿಸಿ, ಶ್ರೀ ದೇವಿಯ ದರ್ಶನ ಪಡೆದು ತೀರ್ಥ-ಪ್ರಸಾದ ಸ್ವೀಕರಿಸಿ ಪುನೀತರಾಗಬೇಕು,” ಎಂದು ಶೇಖರ್ ಶೆಟ್ಟಿ ಹಾಗೂ ಶ್ರೀ ಮೂಕಾಂಬಿಕಾ ಶಾಂತದುರ್ಗಾ ಸೇವಾ ಸಮಿತಿಯ ಸರ್ವ ಸದಸ್ಯರು ವಿನಂತಿಸಿದ್ದಾರೆ.





Related posts

ವಿಜಯ ಕಾಲೇಜು ಮೂಲ್ಕಿ ಜಾಗತಿಕ ಹಳೆ ವಿದ್ಯಾರ್ಥಿ ಸಂಘ ಮುಂಬಯಿ: ಮಾರ್ಚ್ 7ರಂದು ವಾರ್ಷಿಕ ಸ್ನೇಹ ಮಿಲನ ಮತ್ತು ಗುರುವಂದನಾ ಕಾರ್ಯಕ್ರಮ

Mumbai News Desk

ದಹಿಸರ್ ಪೂರ್ವ. ರಾವಲ್ಪಾಡ   ಶ್ರೀ ದುರ್ಗಾಪರಮೇಶ್ವರಿ -ಶನೀಶ್ವರ ದೇವಸ್ಥಾನ, ಜೂ 6 ರಂದು ಶ್ರೀ ಶನಿ ಜಯಂತಿ ಆಚರಣೆ.

Mumbai News Desk

ಪೇಜಾವರ ಮಠದಲ್ಲಿ ಹರಿಕಥಾ ವಿದ್ವಾನ್ “ವಿಶ್ವೇಶ ದಾಸ” ಕೈರ ಬೆಟ್ಟು ವಿಶ್ವನಾಥ್ ಭಟ್ ಅವರ  “ತ್ರಿದಿನ ಹರಿಕಥಾ ಸಂಕೀರ್ತನೆ”

Mumbai News Desk

ಮರಳುಗಾಡಿನಿಂದ ಮಹಾನಗರಕ್ಕೆ ಗಮ್ಮತ್ ಕಲಾವಿದೆರ್, ಅ. 27ರಂದು ಕನ್ನಡ ಸಂಘ ಸಯನ್ ನ ವಾರ್ಷಿಕೋತ್ಸವದ ಅಂಗವಾಗಿ ದುಬಾಯಿಯ ಕಲಾವಿದರಿಂದ “ವಾ ಗಳಿಗೆಡ್ ಪುಟುದನಾ” ತುಳು ಹಾಸ್ಯಮಯ ನಾಟಕ ಪ್ರದರ್ಶನ

Mumbai News Desk

ಅಕ್ಟೋಬರ್ 26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ, ಸಾಹಿತ್ಯ ಚರ್ಚೆ

Mumbai News Desk

ಕುಮಾರ  ಕ್ಷತ್ರಿಯ ಸಂಘ  ಮುಂಬಯಿ: ಫೆಬ್ರವರಿ 11 : 58 ನೇ ವಾರ್ಷಿಕ ಮಹಾಸಭೆ , ಸತ್ಯನಾರಾಯಣ ಮಹಾಪೂಜೆ, ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk