30.9 C
Mumbai
June 8, 2026
Mumbai News Kannada
ಸುದ್ದಿ

ಮಂಗಳೂರು : ಮೂಲತ್ವ ಫೌಂಡೇಶನ್ ಮತ್ತು ವಿವಿಧ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಮಾದಕ ದ್ರವ್ಯ ವಿರೋಧಿ ಅಭಿಯಾನ





ಮೂಲತ್ವ ಪೌಂಡೇಶನ್ ಚಾರಿಟೇಬಲ್ ಟ್ರಸ್ಟ್, ಸೇವಾ ಭಾರತಿ ಕರ್ನಾಟಕ, ಮಂಗಳೂರು ವಿಶ್ವವಿದ್ಯಾನಿಲಯದ ಎನ್ಎಸ್ಎಸ್ ಘಟಕ, ಕೇಶವ ಸ್ಮೃತಿ ಸಂವರ್ಧನ ಸಮಿತಿ, ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮವು ಮಂಗಳೂರು ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನ ಸಭಾಂಗಣದಲ್ಲಿ ಜರುಗಿತು

ಈ ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರೊಫೆಸರ್ ಗಣಪತಿ ಗೌಡ ಇವರು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೇವಾ ಭಾರತೀಯ ಕೆ ಚೆನ್ನಯ್ಯ ಸ್ವಾಮಿ ವಹಿಸಿದ್ದರು

ಈ ಕಾರ್ಯಕ್ರಮದಲ್ಲಿ ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ನ ಸಂಸ್ಥಾಪಕರಾದ ಪ್ರಕಾಶ್ ಕೋಟ್ಯಾನ್, ಕೇಶವ ಸ್ಮೃತಿ ಸೌಹಾರ್ದನ ಸಮಿತಿಯ ಶ್ರೀ ಗಜಾನನ ಪೈ, ಮಂಗಳೂರು ವಿಶ್ವವಿದ್ಯಾನಿಲಯದ ಎನ್ಎಸ್ಎಸ್ ನ ಸಂಯೋಜಕರಾದ ಪ್ರೊಫೆಸರ್ ಡಾಕ್ಟರ ಶೇಷಪ್ಪ ಅಮೀನ್, ಉಪಸ್ಥಿದ್ದರು ಶ್ರೀಯುತ ಶೇಷಪ್ಪ ಅಮೀನ್ ಅವರು ಸ್ವಾಗತಿಸಿದರು, ಚೆನ್ನಯ್ಯ ಸ್ವಾಮಿ ಪ್ರಸ್ತಾವಿಕ ಭಾಷಣ ಮಾಡಿದರು. ಡಾಕ್ಟರ್ ಕುಸುಮ್ ಇವರು ಈ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿದ್ದರು ಹಾಗೂ ಮಾದಕ ದ್ರವ್ಯ ವ್ಯಸನ ಮಾಡಿ ಬಿಟ್ಟ ವ್ಯಕ್ತಿಗಳು ಬಂದು ತನ್ನ ಅನುಭವವನ್ನು ಹಂಚಿಕೊಂಡರು. ಈ ಕಾರ್ಯಕ್ರಮದಲ್ಲಿ ಸುಮಾರು 40 ಕಾಲೇಜಿನ ಎನ್ಎಸ್ಎಸ್ ನ ಅಧಿಕಾರಿಗಳು ಭಾಗವಹಿಸಿದ್ದರು. ಈ ಕಾರ್ಯಕ್ರಮದ ವಂದನಾರ್ಪಣೆ ಶ್ರೀಮತಿ ಶೈನಿ ಇವರು ನೆರವೇರಿಸಿಕೊಟ್ಟರು



Related posts

ಮಾಜಿ ಪ್ರಧಾನಿ ಡಾ ಮನಮೋಹನ್‌ ಸಿಂಗ್‌ ನಿಧನ

Mumbai News Desk

ಮೊದಲು ಕನ್ನಡಿಗರ ಕ್ಷಮೆ ಕೇಳಿ : ಕಮಲ್ ಹಾಸನ್ ಗೆ ಹೈಕೋರ್ಟ್ ತರಾಟೆ

Mumbai News Desk

ಸಂಘಟಕ, ಕಲಾ ಪೋಷಕ ರಾಜು ಮೆಂಡನ್ ವಂಡ್ಸೆ ಅವರಿಗೆ ಮಾತೃ ವಿಯೋಗ.

Mumbai News Desk

ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಮನವಿಗೆ ಸ್ಪಂದನೆ : ಉಡುಪಿ – ಕುಂದಾಪುರದಿಂದ ತಿರುಪತಿಗೆ ನೇರ ರೈಲು ಆರಂಭ

Mumbai News Desk

ಬೊಯಿಸರ್ : ಸದ್ಗುರು ಸ್ವಾಮಿ ನಿತ್ಯಾನಂದ ಮಂದಿರದಲ್ಲಿ  63 ನೇ ಪುಣ್ಯತಿಥಿ ಆಚರಣೆ.

Mumbai News Desk

ತಿರುಮಲದಲ್ಲಿ ವಿಜೃಂಭಣೆಯಿಂದ ನಡೆದ ಪುರಂದರ ದಾಸರ ಆರಾಧನ ಮಹೋತ್ಸವ

Mumbai News Desk