July 23, 2026
Mumbai News Kannada
ಸುದ್ದಿ

ಭಾಂಡೂಪ್ : ಚಿಕ್ಕು ಅಣ್ಣಪ್ಪ ಪುತ್ರನ್ ನಿಧನ







ಮೂಲತಃ ಬಗ್ವಾಡಿ ನಿವಾಸಿಯಾದ ಚಿಕ್ಕು ಅಣ್ಣಪ್ಪ ಪುತ್ರನ್ (82) ಅವರು ಏಪ್ರಿಲ್ 14ರಂದು ಮುಂಬಯಿಯ ಭಾಂಡೂಪ್‌ನಲ್ಲಿರುವ ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಇಬ್ಬರು ಪುತ್ರರು, ಪುತ್ರಿ, ಸೊಸೆಯಂದಿರು, ಅಳಿಯ, ಮೊಮ್ಮಕ್ಕಳು ಹಾಗೂ ಮರಿಮಕ್ಕಳು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಇವರು ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ ಮುಂಬಯಿ ಇದರ ಮಾಜಿ ಅಧ್ಯಕ್ಷರಾದ ಎನ್.ಎಚ್. ಬಗ್ವಾಡಿ ಅವರ ಅತ್ತೆಯಾಗಿದ್ದಾರೆ.



Related posts

ಧರ್ಮಧ್ವಜವು ಭಾರತೀಯ ನಾಗರಿಕತೆಯ ಪುನರುತ್ಥಾನದ ಸಂಕೇತ : ಅಯೋಧ್ಯೆಯ ಚಿನ್ನದ ಶಿಖರದ ಮೇಲೆ ‘ಧರ್ಮಧ್ವಜ’ ಸ್ಥಾಪಿಸಿದ ಮೋದಿ

Mumbai News Desk

ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕಾರ್ಕಳ ತಾಲೂಕು  ಯುವ ಪತ್ರಕರ್ತ ಹರಿಪ್ರಸಾದ್ ನಂದಳಿಕೆ  ಅತ್ಯುತ್ತಮ ವರದಿಗಾರ ಪ್ರಸಸ್ತಿ,

Mumbai News Desk

2023-24 ನೇ ಸಾಲಿನ ಎಚ್ ಎಸ್ ಸಿ ಪರೀಕ್ಷೆ ಯಲ್ಲಿ ನಿಶಾ ಸುಂದರ ಪೂಜಾರಿ 82.16%

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (20/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (09/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಮುಂಬೈ ನ್ಯೂಸ್ ನ ಛಾಯಾಗ್ರಾಹಕ, ವರದಿಗಾರ ಧನಂಜಯ ಪೂಜಾರಿ ಅವರಿಗೆ ಮಾತೃ ವಿಯೋಗ

Mumbai News Desk