ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ಮಾಪನ ನಿರ್ಣಯ ಮಂಡಳಿ ನಡೆಸಿದ 2025-26ರ ಶೈಕ್ಷಣಿಕ ವರ್ಷದ ದ್ವಿತೀಯ ವರ್ಷದ ಪಿಯಸಿ ವಾಣಿಜ್ಯ ವಿಭಾಗದಲ್ಲಿ ಕುಂದಾಪುರ ಹಾಲಾಡಿ ಸುನ್ನರಿಯ ಎಕ್ಸಲೆಂಟ್ ಕಾಲೇಜ್ ವಿದ್ಯಾರ್ಥಿ ಶೇ. 96. ಅಂಕ ಗಳಿಸಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಇವರು ಡೊಂಬಿವಲಿ ನಿವಾಸಿ ಭಾಸ್ಕರ ಮೊಗವೀರ-ಸತ್ಯವತಿ ದಂಪತಿಯ ಸುಪುತ್ರ.





