July 23, 2026
Mumbai News Kannada
ಸುದ್ದಿ

ಡಾ. ಜಿ. ಪಿ. ಕುಸುಮ ಅವರಿಗೆ ಮಾತ್ರ ವಿಯೋಗ







ಕರ್ನಾಟಕ ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕು ಬೈಕಂಪಾಡಿ ಅಲ್ಲಿನ ಕೊಪ್ಪಳ ಕಾವೇರಿ ನಿವಾಸಿ ಯಶೋದಾ ಗಣಪ ಪುತ್ರನ್ (80) ಎ. 21ರಂದು, ಭಾಂಡೂಪ್ ಪಶ್ಚಿಮದ ಎಲ್‌ಬಿಎಸ್ ಮಾರ್ಗದಲ್ಲಿನ ಕಮಲ್ ಪಾರ್ಕ್ ಅಪಾರ್ಟ್‌ಮೆಂಟ್‌ನಲ್ಲಿನ ತನ್ನ ಪುತ್ರಿಯ ನಿವಾಸದಲ್ಲಿ ನಿಧನರಾದರು.
ಬ್ಯಾಂಕ್ ಆಫ್ ಬರೋಡ ಇದರ ಉದ್ಯೋಗಿಯಾಗಿದ್ದು ನಿವೃತ್ತರಾಗಿದ್ದ ಮೃತರು ಮೂವರು ಗಂಡು (ಧರ್ಮೇಶ್, ತೇಜಪಾಲ್, ಅನಿಲ್ ಪುತ್ರನ್), ಎರಡು ಹೆಣ್ಣು (ರೋಹಿಣಿ ಪುತ್ರನ್) ಹಾಗೂ ಮುಂಬೈಯ ಸಾಹಿತಿ, ಲೇಖಕಿ,ಕನ್ನಡಿಗ ಪತ್ರಕರ್ತರ ಸಂಘ, ಮಹಾರಾಷ್ಟ್ರ ಇದರ ಅಧ್ಯಕ್ಷೆ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂ ಜೆ) ಮಹಾರಾಷ್ಟ್ರ ಘಟಕದ ಸದಸ್ಯೆ ಡಾ. ಜಿ.ಪಿ ಕುಸುಮಾ ಸೇರಿದಂತೆ ಬಂಧು-ಬಳಗ ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಮಂಗಳವಾರ ಸಂಜೆ ಭಾಂಡೂಪ್‌ನಲ್ಲಿ ನೆರವೇರಿಸಲಾಯಿತು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.



Related posts

ನವೀನ್ ಡಿ. ಪಡೀಲ್‌ಗೆ 2025ರ ರಂಗಚಾವಡಿ ಪ್ರಶಸ್ತಿ: ನ. 9ರಂದು ಸುರತ್ಕಲ್‌ನಲ್ಲಿ ‘ಬೆಳ್ಳಿಹಬ್ಬದ ಸಂಭ್ರಮ’ ಕಾರ್ಯಕ್ರಮ

Mumbai News Desk

ದೇಶದ ಅಗ್ರಗಣ್ಯ ಕೈಗಾರಿಕೋದ್ಯಮಿ ರತನ್ ಟಾಟಾ ವಿಧಿವಶ

Mumbai News Desk

ನಾಸಿಕ್ ಟಿಸಿಎಸ್ ಬಿಪಿಒ ಘಟಕದಲ್ಲಿ ಲೈಂಗಿಕ ಕಿರುಕುಳ ಮತ್ತು ಮತಾಂತರ ಆರೋಪ: ತಲೆಮರೆಸಿಕೊಂಡಿದ್ದ ನಿದಾ ಖಾನ್ ಅಂತಿಮವಾಗಿ ಪೊಲೀಸರ ವಶಕ್ಕೆ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (09/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಶಶಿರೇಖಾ ಆನಂದ ಶೆಟ್ಟಿ ಓಪನ್ ಏರ್ ಗಾರ್ಡನ್ ಗೆ ಶಿಲಾನ್ಯಾಸ* ಉತ್ತಮ ನಾಯಕತ್ವ ಇದ್ದರೆ ಎಲ್ಲವೂ ಸಾಧ್ಯ: ತೋನ್ಸೆ ಆನಂದ ಶೆಟ್ಟಿ*

Mumbai News Desk

ಮುಂಬಯಿಯ ಹಿರಿಯ ಪತ್ರಕರ್ತ ರವಿ ಬಿ ಅಂಚನ್ ರಿಗೆ ಮಾತೃ ವಿಯೋಗ.

Mumbai News Desk