30.6 C
Mumbai
April 23, 2026
Mumbai News Kannada
ಸುದ್ದಿ

*ನಿವೃತ್ತ ಪೊಲೀಸ್ ಉಪ ಅಧೀಕ್ಷಕ ಹರಿಶ್ಚಂದ್ರ ಹೆಜಮಾಡಿ ಇನ್ನಿಲ್ಲ





*ಹೆಜಮಾಡಿ ನಿವಾಸಿ, ಪೊಲೀಸ್ ಇಲಾಖೆಯ ನಿವೃತ್ತ ಡಿ.ವೈ.ಎಸ್.ಪಿ ಹರಿಶ್ಚಂದ್ರ ಹೆಜಮಾಡಿ (70) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಏಪ್ರಿಲ್ 22ರ ಬುಧವಾರ ರಾತ್ರಿ 10 ಗಂಟೆಗೆ ಹೆಜಮಾಡಿಯಲ್ಲಿರುವ ತಮ್ಮ ಸ್ವಗೃಹ ‘ಲಲಿತ ನಿವಾಸ’ದಲ್ಲಿ ನಿಧನ ಹೊಂದಿದರು.

ಪೊಲೀಸ್ ಇಲಾಖೆಯಲ್ಲಿ ಬೆರಳಚ್ಚು ತಜ್ಞರಾಗಿ ವೃತ್ತಿ ಜೀವನ ಆರಂಭಿಸಿದ್ದ ಇವರು, ದಶಕಗಳ ಕಾಲ ವಿವಿಧ ಹುದ್ದೆಗಳಲ್ಲಿ ದಕ್ಷತೆಯಿಂದ ಸೇವೆ ಸಲ್ಲಿಸಿ ಡಿ.ವೈ.ಎಸ್.ಪಿ ಆಗಿ ನಿವೃತ್ತರಾಗಿದ್ದರು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ಇಂದು (ಏಪ್ರಿಲ್ 23) ಮಧ್ಯಾಹ್ನ 1.30ಕ್ಕೆ ಹೆಜಮಾಡಿಯ ಸ್ವಗೃಹದಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.



Related posts

ಅಂತರಾಷ್ಟ್ರೀಯ ಖ್ಯಾತಿಯ ಜ್ಯೋತಿಷಿ, ಪುರೋಹಿತರಾದ ಡಾ. ಎಂ. ಜೆ. ಪ್ರವೀಣ್ ಭಟ್ ಅವರ ಜಾಹೀರಾತು ಮುಂಬೈ ಲೋಕಲ್ ಟ್ರೈನ್ ನಲ್ಲಿ ನೀಡಿ ಅಭಿಮಾನ ಮೆರೆದ ಅವರ ಅಭಿಮಾನಿ.

Mumbai News Desk

ಮುಲ್ಕಿ ಬಪ್ಪನಾಡು ದುರ್ಗಾಪರಮೇಶ್ವರಿಯ ಸನ್ನಿಧಾನದಲ್ಲಿ ಮುಂಬಯಿ ಬಂಟರ ಸಂಘದ ಅಧ್ಯಕ್ಷರಾದ ಪ್ರವೀಣ್ ಭೋಜ ಶೆಟ್ಟಿಯವರಿಗೆ ಮಾತೃ ಶ್ರೀ ಗೆ ನುಡಿ ನಮನ,

Mumbai News Desk

ಮುಂಬೈ ಮೇಯರ್ ಪಟ್ಟ ಅಲಂಕರಿಸಿದ್ದ ಮೊದಲ ಬಿಜೆಪಿ ನಾಯಕ ಕನ್ನಡಿಗ ಡಾ. ಪ್ರಭಾಕರ್ ಪೈ

Mumbai News Desk

ಕರ್ನಾಟಕ : ಬಿಜೆಪಿಯಿಂದ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ.

Mumbai News Desk

ಬಿಲ್ಲವ ಮಹಾಮಂಡಲದ ಅಧ್ಯಕ್ಷರಾದ ಸೂರ್ಯಕಾಂತ್ ಜೆ ಸುವರ್ಣರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಸನ್ಮಾನ

Mumbai News Desk

ಕೊಂಡೆವೂರು ಶ್ರೀಗಳ 21 ನೇ ಚಾತುರ್ಮಾಸ್ಯ ವ್ರತಾಚರಣೆಉಪ್ಪಳ ಜು:    ಕೊಂಡೆವೂರು

Mumbai News Desk