33 C
Mumbai
April 28, 2026
Mumbai News Kannada
ಸುದ್ದಿ

ಮುಂಬೈ ಮಹಾನಗರ ಪಾಲಿಕಾ ಚುನಾವಣೆಯಲ್ಲಿ ಜಯ ಗಳಿಸಿದ ಹರಿ ಸಾಲಿಯಾನ್‌ಗೆ ಹೆಜಮಾಡಿಯಲ್ಲಿ ಸನ್ಮಾನ





ಮುಂಬೈ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಶಿವಸೇನೆ (ಯು. ಬಿ. ಟಿ) ಪಕ್ಷದಿಂದ ಭಾಂದ್ರಾ ವಾರ್ಡ್ 95 ರಲ್ಲಿ ಸ್ಪರ್ಧಿಸಿ ಅತ್ಯಧಿಕ ಮತಗಳ ಅಂತರದಿಂದ ವಿಜಯಿಯಾದ ಹೆಜಮಾಡಿಯ ಪ್ರತಿಷ್ಠಿತ ಗುಂಡಿ ಮನೆಯ ಹರಿ ಶಾಸ್ತ್ರೀ (ಹರಿ ಸಾಲಿಯಾನ್) ಅವರನ್ನು ಇತ್ತೀಚೆಗೆ ಹೆಜಮಾಡಿಯ ಗುಂಡಿ ಮನೆ ನಾಗಬನದಲ್ಲಿ ಸನ್ಮಾನಿಸಲಾಯಿತು.

ನಾಗಬನದ ಪ್ರಧಾನ ಅರ್ಚಕರಾದ ವೇದಮೂರ್ತಿ ಹರಿದಾಸ್ ಭಟ್ ಅವರು ಹರಿ ಸಾಲಿಯಾನ್ ಅವರಿಗೆ ಸನ್ಮಾನ ನೆರವೇರಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಗುಂಡಿ ಮನೆಯ ದಾಮೋದರ ಬಂಗೇರ, ಜಿನರಾಜ್ ಬಂಗೇರ, ಹರಿ ಸಾಲಿಯಾನ್ ಅವರ ತಾಯಿ ದೇಜಮ್ಮ ಜಗನಾಥ್, ಸದಾನಂದ ಬಂಗೇರ, ರೋಹಿತ್ ಬಂಗೇರ, ವಿನೋದ್ ಬಂಗೇರ, ಸುನಿಲ್ ಬಂಗೇರ, ಭಾಸ್ಕರ್ ಬಂಗೇರ, ಶೀನ ಪೂಜಾರಿ ಪಡುಬಿದ್ರಿ ಹಾಗೂ ಹೇಮಾನಂದ್ ಪುತ್ರನ್ ಮೊದಲಾದವರು ಉಪಸ್ಥಿತರಿದ್ದು ಅಭಿನಂದನೆ ಸಲ್ಲಿಸಿದರು.



Related posts

ಮುಲ್ಕಿ ಬಪ್ಪನಾಡು ಕ್ಷೇತ್ರದ ಅನುವಂಶೀಯ ಮೊಕ್ತೇಸರ ಎಸ್. ಎಸ್. ಮನೋಹರ ಶೆಟ್ಟಿ ನಿಧನ.

Mumbai News Desk

ಮಾತೃಭೂಮಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿಗೆ ‘ಬ್ಯಾಂಕೊ ಬ್ಲೂ ರಿಬ್ಬನ್- 2023- 2024 ಪ್ರಶಸ್ತಿ

Mumbai News Desk

ಶಿವಪುರ ಶ್ರೀ ಶಂಕರದೇವ ದೇವಸ್ಥಾನದ ಜೀರ್ಣೋದ್ಧಾರ ಸಮಾಲೋಚನಾ ಸಭೆ

Mumbai News Desk

ಸಂಘರ್ಷ ಪೀಡಿತ ಕೊಲ್ಲಿ ರಾಷ್ಟ್ರಗಳಲ್ಲಿನ ಭಾರತೀಯರ ಸುರಕ್ಷತೆಗೆ ಕ್ರಮ: ಸಚಿವ ಜೈಶಂಕರ್ ಭರವಸೆ

Mumbai News Desk

ಆಗಸ್ಟ್ 24 : ಕುಲಾಲ ಸಂಘ ಮಂಗಳೂರಿನಲ್ಲಿ ನಿರ್ಮಿಸಿರುವ ಕುಲಾಲ ಭವನದ ಉದ್ಘಾಟನಾ ದಿನಾಂಕ ಪ್ರಕಟ

Mumbai News Desk

ಮಹಾಭಾರತದಲ್ಲಿ ಕರ್ಣನ ಪಾತ್ರ ನಿರ್ವಹಿಸಿದ ನಟ ಪಂಕಜ್ ಧೀರ್ 68ನೇ ವಯಸ್ಸಿನಲ್ಲಿ ನಿಧನ

Mumbai News Desk