July 27, 2026
Mumbai News Kannada
ಸುದ್ದಿ

ಮುಂಬೈ ಮಹಾನಗರ ಪಾಲಿಕಾ ಚುನಾವಣೆಯಲ್ಲಿ ಜಯ ಗಳಿಸಿದ ಹರಿ ಸಾಲಿಯಾನ್‌ಗೆ ಹೆಜಮಾಡಿಯಲ್ಲಿ ಸನ್ಮಾನ







ಮುಂಬೈ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಶಿವಸೇನೆ (ಯು. ಬಿ. ಟಿ) ಪಕ್ಷದಿಂದ ಭಾಂದ್ರಾ ವಾರ್ಡ್ 95 ರಲ್ಲಿ ಸ್ಪರ್ಧಿಸಿ ಅತ್ಯಧಿಕ ಮತಗಳ ಅಂತರದಿಂದ ವಿಜಯಿಯಾದ ಹೆಜಮಾಡಿಯ ಪ್ರತಿಷ್ಠಿತ ಗುಂಡಿ ಮನೆಯ ಹರಿ ಶಾಸ್ತ್ರೀ (ಹರಿ ಸಾಲಿಯಾನ್) ಅವರನ್ನು ಇತ್ತೀಚೆಗೆ ಹೆಜಮಾಡಿಯ ಗುಂಡಿ ಮನೆ ನಾಗಬನದಲ್ಲಿ ಸನ್ಮಾನಿಸಲಾಯಿತು.

ನಾಗಬನದ ಪ್ರಧಾನ ಅರ್ಚಕರಾದ ವೇದಮೂರ್ತಿ ಹರಿದಾಸ್ ಭಟ್ ಅವರು ಹರಿ ಸಾಲಿಯಾನ್ ಅವರಿಗೆ ಸನ್ಮಾನ ನೆರವೇರಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಗುಂಡಿ ಮನೆಯ ದಾಮೋದರ ಬಂಗೇರ, ಜಿನರಾಜ್ ಬಂಗೇರ, ಹರಿ ಸಾಲಿಯಾನ್ ಅವರ ತಾಯಿ ದೇಜಮ್ಮ ಜಗನಾಥ್, ಸದಾನಂದ ಬಂಗೇರ, ರೋಹಿತ್ ಬಂಗೇರ, ವಿನೋದ್ ಬಂಗೇರ, ಸುನಿಲ್ ಬಂಗೇರ, ಭಾಸ್ಕರ್ ಬಂಗೇರ, ಶೀನ ಪೂಜಾರಿ ಪಡುಬಿದ್ರಿ ಹಾಗೂ ಹೇಮಾನಂದ್ ಪುತ್ರನ್ ಮೊದಲಾದವರು ಉಪಸ್ಥಿತರಿದ್ದು ಅಭಿನಂದನೆ ಸಲ್ಲಿಸಿದರು.



Related posts

ಜಿಲ್ಲಾ ಧಾರ್ಮಿಕ ಪರಿಷತ್ ಸಮಿತಿಯ ಸದಸ್ಯರಾಗಿ ಜಗನ್ನಾಥ ಚೌಟ ಬದಿಗುಡ್ಡೆ ನೇಮಕ

Mumbai News Desk

ಹುಬ್ಬಳ್ಳಿ : ಭಾವ ಸಂಗಮ ಮತ್ತು ಉಮಾಶಂಕರ ಪ್ರತಿಷ್ಠಾನದ ಸಹಯೋಗದಲ್ಲಿ ಆಯೋಜಿಸಿದ ಸ್ವರ್ಣಸಿರಿ ಕಾವ್ಯಝರಿ ಸ್ಪರ್ಧಾ ಫಲಿತಾಂಶ

Mumbai News Desk

ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ ಹಾಗೂ ಹಿರಿಯ ಪತ್ರಕರ್ತ ದಿ .ಜಯಂತ್ ಪಡುಬಿದ್ರಿ ಸಂಸ್ಮರಣೆ

Mumbai News Desk

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ ಉಡುಪಿ – ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ, ಧಾರ್ಮಿಕ ಸಭೆ.

Mumbai News Desk

ಮಾಜಿ ಶಾಸಕ ಗೋಪಾಲ್ ಭಂಡಾರಿ ಅವರ ಪುತ್ರ ಸುದೀಪ್ ಆತ್ಮಹತ್ಯೆಗೆ ಶರಣು

Mumbai News Desk

ಭಾರತದ ಮೊದಲ ಖಾಸಗಿ ಆರ್ಬಿಟಲ್ ರಾಕೆಟ್ ವಿಕ್ರಮ್-1 ಉಡಾವಣೆ ಯಶಸ್ವಿ: ಇತಿಹಾಸ ಬರೆದ ಸ್ಕೈರೂಟ್ ಏರೋಸ್ಪೇಸ್

Mumbai News Desk