
ಮುಲ್ಕಿ : ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾ ಗಣಪತಿ ದೇವಸ್ಥಾನದಲ್ಲಿ ದಾನಿ ಡಾ. ಪ್ರಕಾಶ್ ಶೆಟ್ಟಿಯವರ ಮುಂದಾಲತ್ವದಲ್ಲಿ ನಡೆಯುವ ಬ್ರಹ್ಮಕಲಶೋತ್ಸವದ ಪ್ರಯುಕ್ತ ಬೆಳಪು ಡಾ. ದೇವಿಪ್ರಸಾದ್ ಶೆಟ್ಟಿ ಅವರ ನೇತೃತ್ವದಲ್ಲಿ ಹಸಿರು ಹೊರೆ ಕಾಣಿಕೆ ಕಾರ್ಯಕ್ಕೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮುಲ್ಕಿ ಡಾ. ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದ ಶ್ರೀ ಪ್ರವೀಣ್ ಭೋಜ ಶೆಟ್ಟಿ ಆಡಳಿತ ಕಚೇರಿಯಿಂದ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರು ತೆಂಗಿನಕಾಯಿ ಒಡೆಯುವುದರ ಮೂಲಕ ಚಾಲನೆ ನೀಡಿದರು ಈ ಸಂದರ್ಭದಲ್ಲಿ ಒಕ್ಕೂಟದ ಮಹಾನಿರ್ದೇಶಕರಾದ ಮೆರಿಟ್ ಹಾಸ್ಪಿಟಾಲಿಟಿ ಸಿಎಂಡಿ ಅಶೋಕ್ ಶೆಟ್ಟಿ ಬೆಳ್ಳಾಡಿ, ಮುಂಬಯಿ ಬಂಟರ ಸಂಘದ ಜ್ಞಾನ ಮಂದಿರದ ಕಾರ್ಯಾಧ್ಯಕ್ಷ ಸುರೇಶ್ ಶೆಟ್ಟಿ ಶಿಬರೂರು. ಮುಲ್ಕಿ ಬಂಟರ ಸಂಘ.ಅಧ್ಯಕ್ಷರು ಅಶೋಕ್ ಶೆಟ್ಟಿ, ಮುಲ್ಕಿ ಬಂಟರ ಸಂಘ,ಕಾರ್ಯದರ್ಶಿ ಸಾಯಿನಾಥ್ ಶೆಟ್ಟಿ ಒಕ್ಕೂಟದ ವಿಶೇಷ ಆವಾನಿತರಾದ ರವಿರಾಜ ಶೆಟ್ಟಿ , ಸಂಚಾಲಕರಾದ ಕೊಲ್ಲಾಡಿ ಬಾಲಕೃಷ್ಣ ರೈ , ಶಿವಪ್ರಸಾದ್ ರೈ ಸುರೇಶ್ ಶೆಟ್ಟಿ ಶ್ರೀ ಶ್ರೀಶ ಶೆಟ್ಟಿ ಉಪಸ್ಥಿತರಿದ್ದರು
Show quoted text




