May 2, 2026
Mumbai News Kannada
ತುಳುನಾಡು

  ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾ ಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ  ಹೊರೆ ಕಾಣಿಕೆ   ಸಮರ್ಪಣೆ.






ಮುಲ್ಕಿ :   ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾ ಗಣಪತಿ ದೇವಸ್ಥಾನದಲ್ಲಿ ದಾನಿ ಡಾ. ಪ್ರಕಾಶ್  ಶೆಟ್ಟಿಯವರ ಮುಂದಾಲತ್ವದಲ್ಲಿ ನಡೆಯುವ ಬ್ರಹ್ಮಕಲಶೋತ್ಸವದ ಪ್ರಯುಕ್ತ ಬೆಳಪು ಡಾ. ದೇವಿಪ್ರಸಾದ್  ಶೆಟ್ಟಿ ಅವರ ನೇತೃತ್ವದಲ್ಲಿ  ಹಸಿರು ಹೊರೆ ಕಾಣಿಕೆ ಕಾರ್ಯಕ್ಕೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮುಲ್ಕಿ    ಡಾ. ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದ ಶ್ರೀ ಪ್ರವೀಣ್ ಭೋಜ ಶೆಟ್ಟಿ ಆಡಳಿತ ಕಚೇರಿಯಿಂದ   ಒಕ್ಕೂಟದ ಅಧ್ಯಕ್ಷರಾದ  ಐಕಳ ಹರೀಶ್ ಶೆಟ್ಟಿ ಅವರು ತೆಂಗಿನಕಾಯಿ ಒಡೆಯುವುದರ ಮೂಲಕ ಚಾಲನೆ ನೀಡಿದರು ಈ ಸಂದರ್ಭದಲ್ಲಿ ಒಕ್ಕೂಟದ ಮಹಾನಿರ್ದೇಶಕರಾದ  ಮೆರಿಟ್ ಹಾಸ್ಪಿಟಾಲಿಟಿ ಸಿಎಂಡಿ  ಅಶೋಕ್ ಶೆಟ್ಟಿ ಬೆಳ್ಳಾಡಿ, ಮುಂಬಯಿ ಬಂಟರ ಸಂಘದ ಜ್ಞಾನ ಮಂದಿರದ ಕಾರ್ಯಾಧ್ಯಕ್ಷ ಸುರೇಶ್ ಶೆಟ್ಟಿ ಶಿಬರೂರು.  ಮುಲ್ಕಿ ಬಂಟರ ಸಂಘ.ಅಧ್ಯಕ್ಷರು ಅಶೋಕ್ ಶೆಟ್ಟಿ,  ಮುಲ್ಕಿ ಬಂಟರ ಸಂಘ,ಕಾರ್ಯದರ್ಶಿ ಸಾಯಿನಾಥ್ ಶೆಟ್ಟಿ ಒಕ್ಕೂಟದ ವಿಶೇಷ ಆವಾನಿತರಾದ ರವಿರಾಜ ಶೆಟ್ಟಿ , ಸಂಚಾಲಕರಾದ ಕೊಲ್ಲಾಡಿ  ಬಾಲಕೃಷ್ಣ ರೈ , ಶಿವಪ್ರಸಾದ್ ರೈ   ಸುರೇಶ್  ಶೆಟ್ಟಿ ಶ್ರೀ ಶ್ರೀಶ  ಶೆಟ್ಟಿ ಉಪಸ್ಥಿತರಿದ್ದರು

Show quoted text



Related posts

ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಬಲಿ ಉತ್ಸವ ಸಂಪನ್ನ

Mumbai News Desk

ಹೊಸಬೆಟ್ಟಿನಲ್ಲಿ ಅಹೋರಾತ್ರಿ ತಾಳಮದ್ದಳೆ: ಶಿವ-ಶಕ್ತಿ ಸಮಾಗಮ, ಇಂದ್ರಜಿತು ಕಾಳಗದ ವೈಭವ

Mumbai News Desk

ಇತಿಹಾಸ ಪ್ರಸಿದ್ಧ ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನಕ್ಕೆ ನೂತನ ಆಡಳಿತ ಮುಕ್ತೇಸರರಾಗಿ ಚಂದ್ರಶೇಖರ ಬೆಳ್ಚಡ ಆಯ್ಕೆ

Mumbai News Desk

ಕಾರ್ನಾಡು ಮಾಗಂದಡಿ ಗೋಪಾಲ್ ನಾಯಗರಿಗೆ ಸನ್ಮಾನ

Mumbai News Desk

“ಉಡುಪಿ ಆಂಥೆಮ್” ಉಡುಪಿ ಬಗ್ಗೆ ಸುಂದರ ಗೀತೆಯ ವಿಡಿಯೋ ಬಿಡುಗಡೆ

Mumbai News Desk

“ಮಾತೆಯರು ಜಾಗೃತಿಗೊಂಡಾಗ ಸಮಾಜ ಪರಿವರ್ತನೆ ಸಾಧ್ಯ” – ಶ್ರೀ ಒಡಿಯೂರು ಶ್ರೀ

Mumbai News Desk