31.5 C
Mumbai
June 16, 2026
Mumbai News Kannada
ತುಳುನಾಡು

  ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾ ಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ  ಹೊರೆ ಕಾಣಿಕೆ   ಸಮರ್ಪಣೆ.






ಮುಲ್ಕಿ :   ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾ ಗಣಪತಿ ದೇವಸ್ಥಾನದಲ್ಲಿ ದಾನಿ ಡಾ. ಪ್ರಕಾಶ್  ಶೆಟ್ಟಿಯವರ ಮುಂದಾಲತ್ವದಲ್ಲಿ ನಡೆಯುವ ಬ್ರಹ್ಮಕಲಶೋತ್ಸವದ ಪ್ರಯುಕ್ತ ಬೆಳಪು ಡಾ. ದೇವಿಪ್ರಸಾದ್  ಶೆಟ್ಟಿ ಅವರ ನೇತೃತ್ವದಲ್ಲಿ  ಹಸಿರು ಹೊರೆ ಕಾಣಿಕೆ ಕಾರ್ಯಕ್ಕೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮುಲ್ಕಿ    ಡಾ. ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದ ಶ್ರೀ ಪ್ರವೀಣ್ ಭೋಜ ಶೆಟ್ಟಿ ಆಡಳಿತ ಕಚೇರಿಯಿಂದ   ಒಕ್ಕೂಟದ ಅಧ್ಯಕ್ಷರಾದ  ಐಕಳ ಹರೀಶ್ ಶೆಟ್ಟಿ ಅವರು ತೆಂಗಿನಕಾಯಿ ಒಡೆಯುವುದರ ಮೂಲಕ ಚಾಲನೆ ನೀಡಿದರು ಈ ಸಂದರ್ಭದಲ್ಲಿ ಒಕ್ಕೂಟದ ಮಹಾನಿರ್ದೇಶಕರಾದ  ಮೆರಿಟ್ ಹಾಸ್ಪಿಟಾಲಿಟಿ ಸಿಎಂಡಿ  ಅಶೋಕ್ ಶೆಟ್ಟಿ ಬೆಳ್ಳಾಡಿ, ಮುಂಬಯಿ ಬಂಟರ ಸಂಘದ ಜ್ಞಾನ ಮಂದಿರದ ಕಾರ್ಯಾಧ್ಯಕ್ಷ ಸುರೇಶ್ ಶೆಟ್ಟಿ ಶಿಬರೂರು.  ಮುಲ್ಕಿ ಬಂಟರ ಸಂಘ.ಅಧ್ಯಕ್ಷರು ಅಶೋಕ್ ಶೆಟ್ಟಿ,  ಮುಲ್ಕಿ ಬಂಟರ ಸಂಘ,ಕಾರ್ಯದರ್ಶಿ ಸಾಯಿನಾಥ್ ಶೆಟ್ಟಿ ಒಕ್ಕೂಟದ ವಿಶೇಷ ಆವಾನಿತರಾದ ರವಿರಾಜ ಶೆಟ್ಟಿ , ಸಂಚಾಲಕರಾದ ಕೊಲ್ಲಾಡಿ  ಬಾಲಕೃಷ್ಣ ರೈ , ಶಿವಪ್ರಸಾದ್ ರೈ   ಸುರೇಶ್  ಶೆಟ್ಟಿ ಶ್ರೀ ಶ್ರೀಶ  ಶೆಟ್ಟಿ ಉಪಸ್ಥಿತರಿದ್ದರು

Show quoted text



Related posts

ಮೂಲ್ಕಿ : ಹರಿಶ್ಚಂದ್ರ ಪಿ ಸಾಲ್ಯಾನ್ ಅವರ “ತುಳುನಾಡ್ದ ಎದುರುಕತೆಕುಲು” ಕ್ರತಿ ಬಿಡುಗಡೆ

Mumbai News Desk

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ, ಉಡುಪಿ – ವಿಜೃಂಭಣೆಯಿಂದ ಜರಗಿದ ಗುರುಪೂರ್ಣಿಮ ಮಹೋತ್ಸವ.

Mumbai News Desk

ಉಡುಪಿ: ವಿಶ್ವ ಗೀತಾ ಪರ್ಯಾಯದ ವೈಭವ; ಶ್ರೀಕೃಷ್ಣ ಮಠದಲ್ಲಿ 2 ಕೋಟಿ ರೂ. ವೆಚ್ಚದ ‘ಸ್ವರ್ಣ ಭಗವದ್ಗೀತೆ’ ಲೋಕಾರ್ಪಣೆ

Mumbai News Desk

ಪುನರೂರು ಪ್ರತಿಷ್ಠಾನದ ವತಿಯಿಂದ ಪುನರೂರು ಸಂಭ್ರಮ.

Mumbai News Desk

ಕೋಡಿಕಲ್; ವಿಶ್ವ ಭಾರತಿ ಫ್ರೆಂಡ್ ಸರ್ಕಲ್. ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ

Mumbai News Desk

ಉದ್ಯಮಿ ಮನೋಹರ ಎಸ್ ಶೆಟ್ಟಿ ದಂಪತಿಗಳಿಗೆ : ಕಾಪು ಬಂಟರ ಸಂಘದಿಂದ ಸನ್ಮಾನ

Mumbai News Desk