30 C
Mumbai
May 19, 2026
Mumbai News Kannada
ತುಳುನಾಡು

ಮೂಲ್ಕಿ : ವಿಜಯಾ ಕಾಲೇಜು 1994-97ರ ಬಿಕಾಂ ಬ್ಯಾಚ್ ವತಿಯಿಂದ SSLC, PUC ಸಾಧಕ ವಿದ್ಯಾರ್ಥಿಗಳಿಗೆ ಸಮ್ಮಾನ





ಹಳೆ ವಿದ್ಯಾರ್ಥಿಗಳು ಕಾಲೇಜಿನ ಅಭಿವೃದ್ಧಿಗೆ ಸಹಕರಿಸಬೇಕು –ಪ್ರೊ . ವೆಂಕಟೇಶ್ ಭಟ್

ಹಳೆ ವಿದ್ಯಾರ್ಥಿಗಳು ಕಾಲೇಜಿನ ಎಲ್ಲಾ ಚಟುವಟಿಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಕಾಲೇಜಿನ ಅಭಿವೃದ್ಧಿಗೆ ಸಹಕರಿಸಬೇಕಾಗಿ ವಿಜಯಾ ಕಾಲೇಜು ಮೂಲ್ಕಿ ಯ ಪ್ರಾಂಶುಪಾಲ ಪ್ರೊ. ವೆಂಕಟೇಶ್ ಭಟ್ ಕರೆಯಿತ್ತರು.

ಅವರು ದಿನಾಂಕ 17.05.2026 ರಂದು ವಿಜಯಾ ಕಾಲೇನಲ್ಲಿ ನಡೆದ ವಿಜಯ ಕಾಲೇಜ್ ಮೂಲ್ಕಿ
ಬಿಕಾಂ ಬ್ಯಾಚ್ 1994-97 ಇವರು ಆಯೋಜಿಸಿದ್ದ SSLC ಮತ್ತು PUC ಯಲ್ಲಿ ಉನ್ನತ ಸಾಧನೆಗೈದ ವಿದ್ಯಾರ್ಥಿಗಳಿಗೆ ನಡೆದ ಸಮ್ಮಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ವಿಜಯ ಕಾಲೇಜ್ ಮೂಲ್ಕಿ ಬಿಕಾಂ ಬ್ಯಾಚ್ 1994-97 ನ ಅಧ್ಯಕ್ಷ ಅನಿಲ್ ಶೆಟ್ಟಿಯವರು ವಹಿಸಿದ್ದರು
ಮುಖ್ಯ ಅತಿಥಿಗಳಾಗಿ ವಿಜಯಾ ಪಿ ಯು ಕಾಲೇಜಿನ ಪ್ರಾಂಶುಪಾಲ ಅರುಣ್ ಕುಮಾರ್, ಮೂಡಬಿದ್ರೆ ಮಹಾವೀರ ಕಾಲೇಜಿನ ಕಾಮರ್ಸ್ ವಿಭಾಗದ ಮುಖ್ಯಸ್ಥ ಪ್ರೊ. ಹರೀಶ್,, ವಿಜಯ ಕಾಲೇಜ್ ಮೂಲ್ಕಿಬಿಕಾಂ ಬ್ಯಾಚ್ 1994-97 ನ ಪ್ರಧಾನ ಕಾರ್ಯದರ್ಶಿ C. A ರೋಹಿತಾಕ್ಷ ದೇವಾಡಿಗ ಮುಂಬಯಿ ಇವರುಗಳು ಭಾಗವಹಿಸಿದ್ದರು.
ವಿಜಯ ಕಾಲೇಜ್ ಮೂಲ್ಕಿ ಬಿಕಾಂ ಬ್ಯಾಚ್ 1994-97 ನ ಉಪಾಧ್ಯಕ್ಷ ವಿಶ್ವಜಿತ್ ಕೋಟ್ಯಾನ್ ಸ್ವಾಗತಿಸಿದರು, ಸುಮಂಗಲ ಶೆಟ್ಟಿ ಪ್ರಾರ್ಥನೆ ಗೈದರು, ಉಪಾಧ್ಯಕ್ಷ ಮನೋಹರ್ ಹೆಜಮಾಡಿ ಕಾರ್ಯಕ್ರಮ ನಿರೂಪಿಸಿದರು.



Related posts

ಅಮೀನ್ ಮೂಲಸ್ಥಾನದಲ್ಲಿ ವಾರ್ಷಿಕ ವರ್ಧಂತ್ಯುತ್ಸವ ವೈಭವ: ಶ್ರದ್ಧಾಭಕ್ತಿಯಿಂದ ಜರುಗಿದ ಪೂಜಾ ಕೈಂಕರ್ಯಗಳು

Mumbai News Desk

ಮೂಲತ್ವ ಪೌಂಡೇಶನ್ ಚಾರಿಟೇಬಲ್ ಟ್ರಸ್ಟ್ : ಜುಲೈ. 28ಕ್ಕೆ ಆಟಿದ ಮದಿಪು

Mumbai News Desk

ಮೂಲ್ಕಿ : ಹೊಸ ಅಂಗಣ ಮಾಸ ಪತ್ರಿಕೆಯ ತಿಂಗಳ ಬೆಳಕು ಕಾರ್ಯಕ್ರಮ – ಬಪ್ಪನಾಡು ದೇವಸ್ಥಾನದಲ್ಲಿ ದೇವಕಾರ್ಯ ಮಾಡುವ ಶ್ರೀ ನಾರಾಯಣ ಭಟ್ ಎನ್. ಪಿಯವರಿಗೆ ಸನ್ಮಾನ

Mumbai News Desk

ಯಕ್ಷಧ್ರುವ ಪಟ್ಲ ಸಂಭ್ರಮ ರಾಷ್ಟ್ರೀಯ ಕಲಾ ಸಮ್ಮೇಳನ

Mumbai News Desk

ಮೂಲ್ಕಿ: ಸೋಮಪ್ಪ ಸುವರ್ಣರ ಸ್ಮರಣೆ: ಸಾಧಕರಿಗೆ ಪ್ರಶಸ್ತಿ, ಸೇವಾ ಕಾರ್ಯಕ್ಕೆ ಪ್ರೇರಣೆ-ಮಾಜಿ ಸಚಿವ ಅಭಯ ಚಂದ್ರ ಮೂಲ್ಕಿ

Mumbai News Desk

ಮಲ್ಪೆ- ಕಡಲ ಮಕ್ಕಳಿಂದ ಸಂಭ್ರಮದ ಸಮುದ್ರ ಪೂಜೆ.

Mumbai News Desk