July 17, 2026
Mumbai News Kannada
ಸುದ್ದಿ

*ವಿಜಯ ಕಾಲೇಜು ಮುಲ್ಕಿ*,*ಜಾಗತಿಕ ಹಳೆ ವಿದ್ಯಾರ್ಥಿ ಸಂಘ,ಮುಂಬಯಿ*-ನೂತನ ಅಧ್ಯಕ್ಷರಾಗಿ ಅಡ್ವೊಕೇಟ್ ಶೇಖರ್ ಭಂಡಾರಿ ಆಯ್ಕೆ.







 ಮುಂಬಯಿ :  ವಿಜಯ ಕಾಲೇಜು ಮುಲ್ಕಿ ಜಾಗತಿಕ ಹಳೆ ವಿದ್ಯಾರ್ಥಿ ಸಂಘ,ಮುಂಬಯಿ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ಇತ್ತೀಚಿಗೆ ನಡೆಯಿತು.

ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ನಡೆದ ಪ್ರತಿಕ್ರಿಯೆಯಲ್ಲಿ ಘಟಕದ ಅಧ್ಯಕ್ಷರಾಗಿ ಅಡ್ವಕೇಟ್ ಶೇಖರ್ ಭಂಡಾರಿಯವರು ಆಯ್ಕೆಯಾಗಿದ್ದು,ಗೌರವಾದ್ಯಕ್ಷರಾಗಿ  ವಾಸುದೇವ ಯಂ ಸಾಲ್ಯಾನ್,ಉಪಾದ್ಯಕ್ಷರಾಗಿ ಭಾಸ್ಕರ್ ಭೋಜ ಶೆಟ್ಟಿ,ಕಾರ್ಯದರ್ಶಿಯಾಗಿ    ಸಿಎ.ರೋಹಿತಾಕ್ಷ ದೇವಾಡಿಗ ಮತ್ತು ಖಜಾಂಗಿಯಾಗಿ ಸರಿತಾ ಸುನಿಲ್ ರಾವ್ ಅವರು ಆಯ್ಕೆಯಾಗಿದ್ದಾರೆ.

ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಸಿಎ.ಶಂಕರ್ ಬಿ ಶೆಟ್ಟಿ,ಸಿಎ.ಸೋಮನಾಥ್ ಕುಂದರ್,ಕರ್ನೀರೆ ವಿಶ್ವನಾಥ್ ಶೆಟ್ಟಿ,ಆನಂದ ಶೆಟ್ಟಿ,ಸಿಎ.ಕಿಶೋರ್ ಕುಮಾರ್ ಸುವರ್ಣ,ಪ್ರವೀಣ್ ಭೋಜ ಶೆಟ್ಟಿ,ಅಶೋಕ್ ದೇವಾಡಿಗ,ಲಕ್ಷ್ಮೀಶ ರಾವ್,ಪ್ರಸಾದ್ ಭಂಡಾರಿ,ರಂಜನ್ ಶೆಟ್ಟಿ,ಲಾರೆನ್ಸ್ ಡಿಸೋಜಾ ಮತ್ತು ಸ್ವರ್ಣಜ್ಯೋತಿ ಶೆಟ್ಟಿ ಆಯ್ಕೆಯಾಗಿದ್ದಾರೆ.

———–

 ಸಂಘದ ಸ್ಥಾಪಕ ಅಧ್ಯಕ್ಷ  ಸಿಎ.ಶಂಕರ್ ಬಿ ಶೆಟ್ಟಿ ಅವರು ನೂತನ ಅಧ್ಯಕ್ಷ ಅಡ್ವೊಕೇಟ್ ಶೇಖರ್ ಭಂಡಾರಿ ಅವರನ್ನು ಪುಷ್ಪ ಗುಚ್ಛ ಕೊಟ್ಟು ಗೌರವಿಸಿದರು.

———



Related posts

ನಮೋ ಮೋಯರ್ ಗ್ಲೋಬಲ್ ಫೌಂಡೇಶನ್ ವತಿಯಿಂದ ಉದ್ಯಾವರ ಶಾಲಾ ಮಕ್ಕಳ ವಿದ್ಯಾಭ್ಯಾಸಕ್ಕೆ ಪೂರಕವಾಗುವ ಮುದ್ರಣ ಯಂತ್ರ ಕೊಡುಗೆ

Mumbai News Desk

ಚುನಾವಣಾ ಹಿನ್ನಲೆಯಲ್ಲಿ ಮುಂಬಯಿಯಲ್ಲಿ ಐಎನ್ ಡಿಐ ಪತ್ರಿಕಾಗೋಷ್ಠಿ

Mumbai News Desk

ಉಡುಪಿ : ಮಂದಾರ್ತಿ ಮೇಳದ ಕಲಾವಿದ ವೇಷ ಕಳಚುವ ಮುನ್ನವೇ ಹೃದಯಾಘಾತದಿಂದ ನಿಧನ

Mumbai News Desk

ವಜ್ರೇಶ್ವರಿ ಶಿಕ್ಷಣ ಪ್ರಸಾರಕ ಮಂಡಳಿ, ಸುರೇಂದ್ರ ಕಲ್ಯಾಣ್ ಪುರ್ ನಿರ್ಮಿತ ನೂತನ ಕಟ್ಟಡದ ಉದ್ಘಾಟನೆ

Mumbai News Desk

ಭಾರತ್ ಬ್ಯಾಂಕ್‌ಗೆ NAFCUB ಮತ್ತು ಬ್ಯಾಂಕಿಂಗ್ ಫ್ರಾಂಟಿಯರ್ಸ್ ವತಿಯಿಂದ ಶ್ರೇಷ್ಠ ಸೈಬರ್‌ ಸೆಕ್ಯೂರಿಟಿ ಪ್ರಶಸ್ತಿ ಹಾಗೂ ಶ್ರೇಷ್ಠ ಅಪಾಯ ನಿರ್ವಹಣಾ ಪ್ರಶಸ್ತಿ

Mumbai News Desk

ನಾನಿಲ್ತಾರ್ ಅಭಿಮಾನಿ ಬಳಗ ಮುಂಬಯಿ (ಮುಂಡ್ಕೂರು) 16ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

Mumbai News Desk