July 27, 2026
Mumbai News Kannada
ಮುಂಬಯಿ

ಪ್ರಭಾತ್ ಕಾಲೋನಿ ಪರಿಸರದಲ್ಲಿ ಜೂನ್ 5ರಂದು ವೃಕ್ಷಾರೋಪಣ ಕಾರ್ಯಕ್ರಮ








​ಮುಂಬಯಿ: ಕಾಂಗ್ರೆಸ್ ಹಿರಿಯ ನೇತಾರರು, ಪ್ರಭಾತ್ ಕಾಲೋನಿ ಗಣೇಶೋತ್ಸವ ಮಂಡಳಿ ಮತ್ತು ಪ್ರಭಾತ್ ಕಾಲೋನಿ ಸಿಟಿಜನ್ ಅಸೋಸಿಯೇಷನ್ ಅಧ್ಯಕ್ಷರೂ ಆದ ಶೇಖರ್ ಸಾಲಿಯಾನ್ ಅವರ ನೇತೃತ್ವದಲ್ಲಿ ಪ್ರಭಾತ್ ಕಾಲೋನಿ ಪರಿಸರದಲ್ಲಿ ಜೂನ್ 5ರಂದು ವೃಕ್ಷಾರೋಪಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
​ಈ ಕಾರ್ಯಕ್ರಮವು ಹೈವೇ ಪೂರ್ವ ವಾರ್ಡಿನ ಸಹಾಯಕ ಆಯುಕ್ತರಾದ ಮೃದುಲಾ ಅಂಡೆ, ಕಾರ್ಪೊರೇಟರ್ ಪೂಜಾ ಮಹಾಡೇಶ್ವರ್, ವನವಿಭಾಗದ ಅಧಿಕಾರಿ ಹೇಮಂತ್ ಪಾಟೀಲ್, ಸೋನಾಲಿ ಹಾಗೂ ಇತರ ಪದಾಧಿಕಾರಿಗಳ ಸಮ್ಮುಖದಲ್ಲಿ ನೆರವೇರಿತು.
​ಅಸೋಸಿಯೇಷನ್‌ನ ಪದಾಧಿಕಾರಿಗಳಾದ ದೀಪಕ್ ಕಣೇರ್ಕರ್, ಉಮಾ ಮಿಶ್ರಾ, ಮಂಗೇಶ್ ಭಗತ್, ಹರೇಶ್ ಚವ್ಹಾಣ್ ಮುಂತಾದ ಗಣ್ಯರು ಉಪಸ್ಥಿತರಿದ್ದರು.
​ಹಾಗೆಯೇ ಪ್ರಭಾತ್ ಕಾಲೋನಿ ಪರಿಸರದ ಅನೇಕ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವೃಕ್ಷಾರೋಪಣವನ್ನು ಯಶಸ್ವಿಗೊಳಿಸಿದರು.



Related posts

ಮುಂಬೈ ಕರ್ನಾಟಕ ವಿಶ್ವಕರ್ಮ ಅಸೋಸಿಯೇಷನ್ ಮಹಿಳಾ ವಿಭಾಗದಿಂದ ‘ಆಟಿಡೊಂಜಿ ದಿನ’ ಸಂಭ್ರಮ

Mumbai News Desk

ಭಾರತ್ ಬ್ಯಾಂಕ್ ಬೊರಿವಲಿ ಪಶ್ಚಿಮ ಶಾಖೆಯಲ್ಲಿ 46ನೇ ಸಂಸ್ಥಾಪನಾ ದಿನಾಚರಣೆ.

Mumbai News Desk

ಡಿಸೆಂಬರ್ 7 ರಿಂದ ಥಾಣೆಯ ಘೋಡ್‌ಬಂದರ್ ರಸ್ತೆ 24 ಗಂಟೆಗಳ ಕಾಲ ಮುಚ್ಚಲಾಗುವುದು; ಪರ್ಯಾಯ ಮಾರ್ಗಗಳು ಮತ್ತು ತಿರುವುಗಳನ್ನು ಪರಿಶೀಲಿಸಿ

Mumbai News Desk

“ಜ್ಞಾನ ವಿಕಾಸ ಮಂಡಲದ ಮೆಹತಾ ಕಾಲೇಜಿನಲ್ಲಿ ಎರಡು ದಿನ ಪಾರಿತೋಷಕ ವಿತರಣಾ ಸಮಾರಂಭ, ಅಧ್ಯಕ್ಷ ಶ್ರೀ ವಿ. ಎನ್ ಹೆಗಡೆ ಅವರಿಂದ ಕಾಲೇಜಿನ ಬೆಳ್ಳಿ ಹಬ್ಬದ ಲಾಂಛನ ಬಿಡುಗಡೆ”

Mumbai News Desk

ಅಂಧೇರಿ ಶ್ರೀ ಮಹಾಲಕ್ಷ್ಮೀ ಭಜನಾ ಮಂಡಳಿ ವತಿಯಿಂದ ಒಡಿಯೂರು ಶ್ರೀ ಗಳಿಗೆ ಗುರುವಂದನೆ

Mumbai News Desk

ಗೋರೆಗಾಂವ್ ಕರ್ನಾಟಕ ಸಂಘದಲ್ಲಿ ತುಳು ದಿನಾಚರಣೆ,ಬಾಷೆ ನಶಿಸಿದಲ್ಲಿ ನಾವು ಸುರಕ್ಷಿತರು ಎನ್ನಲಾಗುದಿಲ್ಲ – ಶಿಮಂತೂರು ಚಂದ್ರಹಾಸ ಸುವರ್ಣ

Mumbai News Desk