31.7 C
Mumbai
June 9, 2026
Mumbai News Kannada
ಮುಂಬಯಿ

ಪ್ರಭಾತ್ ಕಾಲೋನಿ ಪರಿಸರದಲ್ಲಿ ಜೂನ್ 5ರಂದು ವೃಕ್ಷಾರೋಪಣ ಕಾರ್ಯಕ್ರಮ






​ಮುಂಬಯಿ: ಕಾಂಗ್ರೆಸ್ ಹಿರಿಯ ನೇತಾರರು, ಪ್ರಭಾತ್ ಕಾಲೋನಿ ಗಣೇಶೋತ್ಸವ ಮಂಡಳಿ ಮತ್ತು ಪ್ರಭಾತ್ ಕಾಲೋನಿ ಸಿಟಿಜನ್ ಅಸೋಸಿಯೇಷನ್ ಅಧ್ಯಕ್ಷರೂ ಆದ ಶೇಖರ್ ಸಾಲಿಯಾನ್ ಅವರ ನೇತೃತ್ವದಲ್ಲಿ ಪ್ರಭಾತ್ ಕಾಲೋನಿ ಪರಿಸರದಲ್ಲಿ ಜೂನ್ 5ರಂದು ವೃಕ್ಷಾರೋಪಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
​ಈ ಕಾರ್ಯಕ್ರಮವು ಹೈವೇ ಪೂರ್ವ ವಾರ್ಡಿನ ಸಹಾಯಕ ಆಯುಕ್ತರಾದ ಮೃದುಲಾ ಅಂಡೆ, ಕಾರ್ಪೊರೇಟರ್ ಪೂಜಾ ಮಹಾಡೇಶ್ವರ್, ವನವಿಭಾಗದ ಅಧಿಕಾರಿ ಹೇಮಂತ್ ಪಾಟೀಲ್, ಸೋನಾಲಿ ಹಾಗೂ ಇತರ ಪದಾಧಿಕಾರಿಗಳ ಸಮ್ಮುಖದಲ್ಲಿ ನೆರವೇರಿತು.
​ಅಸೋಸಿಯೇಷನ್‌ನ ಪದಾಧಿಕಾರಿಗಳಾದ ದೀಪಕ್ ಕಣೇರ್ಕರ್, ಉಮಾ ಮಿಶ್ರಾ, ಮಂಗೇಶ್ ಭಗತ್, ಹರೇಶ್ ಚವ್ಹಾಣ್ ಮುಂತಾದ ಗಣ್ಯರು ಉಪಸ್ಥಿತರಿದ್ದರು.
​ಹಾಗೆಯೇ ಪ್ರಭಾತ್ ಕಾಲೋನಿ ಪರಿಸರದ ಅನೇಕ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವೃಕ್ಷಾರೋಪಣವನ್ನು ಯಶಸ್ವಿಗೊಳಿಸಿದರು.



Related posts

ರಾವಲ್‌ಪಾಡ ಶ್ರೀ ದುರ್ಗಾಪರಮೇಶ್ವರೀ – ಶನೀಶ್ವರ ದೇವಸ್ಥಾನದ 40ನೇ ವಾರ್ಷಿಕ ಮಹಾಪೂಜೆ ಸಂಪನ್ನ

Mumbai News Desk

ದಹಿಸರ್ ಶ್ರೀ ದುರ್ಗಾಪರಮೇಶ್ವರೀ – ಶನೀಶ್ವರ ದೇವಸ್ಥಾನದಲ್ಲಿ 40ನೇ ವಾರ್ಷಿಕ ಮಹಾಪೂಜಾ ಮಹೋತ್ಸವ (ಬಲಿ ಉತ್ಸವ, ಸಾಧಕರಿಗೆ ಸನ್ಮಾನ, ಯಕ್ಷಗಾನ ಪ್ರದರ್ಶನ)

Mumbai News Desk

HSC ಪರೀಕ್ಷೆ ಯಲ್ಲಿ ನಿಧಿ ಜಗದೀಶ ಶೆಟ್ಟಿ 90 ಶೇಕಡಾ ಅಂಕ

Mumbai News Desk

ಶಹಾಡ್‌ ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ ಸಂಪನ್ನ

Mumbai News Desk

“ಜ್ಞಾನ ವಿಕಾಸ ಮಂಡಲದ ಮೆಹತಾ ಕಾಲೇಜಿನಲ್ಲಿ ಎರಡು ದಿನ ಪಾರಿತೋಷಕ ವಿತರಣಾ ಸಮಾರಂಭ, ಅಧ್ಯಕ್ಷ ಶ್ರೀ ವಿ. ಎನ್ ಹೆಗಡೆ ಅವರಿಂದ ಕಾಲೇಜಿನ ಬೆಳ್ಳಿ ಹಬ್ಬದ ಲಾಂಛನ ಬಿಡುಗಡೆ”

Mumbai News Desk

ಶ್ರೀಕೃಷ್ಣ ವಿಠಲ ಪ್ರತಿಷ್ಠಾನ : ಮಹಿಳಾ ವಿಭಾಗದಿಂದ ಹಳದಿ ಕುಂಕುಮ, ಸಾಂಸ್ಕೃತಿಕ ವೈಭವ , ಸಾಧಕರಿಗೆ ಸನ್ಮಾನ.

Mumbai News Desk