28.5 C
Mumbai
August 3, 2026
Mumbai News Kannada
ಮುಂಬಯಿ

ಬಜೆ ಮೊಗವೀರ ಸುವರ್ಣ ಮೂಲಸ್ಥಾನ ಮುಂಬಾಯಿ ಶಾಖೆ: ಶತಮಾನೋತ್ಸವ ಮನವಿ ಪತ್ರ ಬಿಡುಗಡೆ





ಬಜೆ ಮೊಗವೀರ ಸುವರ್ಣ ಮೂಲಸ್ಥಾನ, ಬಜೆ, ಕುಕ್ಕೆ ಹಳ್ಳಿ, ಉಡುಪಿ ಇದರ ಮುಂಬಾಯಿ ಶಾಖೆಯ ಶತಮಾನೋತ್ಸವ ಆಚರಣೆ ನಿಮಿತ್ತ ಮನವಿ ಪತ್ರವನ್ನು ಜೂ 7 ರಂದು ರವಿವಾರ ಅಂಧೇರಿಯ ಮೊಗವೀರ ಭವನದಲ್ಲಿ ಶತಮಾನೋತ್ಸವ ಸಮಿತಿಯ ಕಾರ್ಯಧ್ಯಕ್ಷ ಮಾನಂಪಾಡಿ ಹರೀಶ್ ಕೋಟ್ಯಾನ್ ಅವರು ಬಿಡು ಗಡೆ ಮಾಡಿದರು. ಈ ಸಂದರ್ಭದಲ್ಲಿ ಶಾಖೆಯ ಅಧ್ಯಕ್ಷರಾದ ಗೋವರ್ಧನ್ ಸುವರ್ಣ ಅವರು ನವಂಬರ್ 15ರಂದು ನಡೆಯಲಿರುವ ಕಾರ್ಯಕ್ರಮದ ಯಶಸ್ವಿಗೆ ಸರ್ವ ಸುವರ್ಣ ಬಂಧುಗಳು ಸಹಕರಿಸಬೇಕೆಂದು ವಿನಂತಿಸಿದರು.
ಪ್ರಧಾನ ಕಾರ್ಯದರ್ಶಿ ಅಶೋಕ ಸುವರ್ಣ ಅವರು ಕಾರ್ಯಕ್ರಮದ ವಿವರವನ್ನು ನೀಡಿದರು.
ಶತಮಾನೋತ್ಸವ ಸಮಿತಿಯ ಉಪ ಕಾರ್ಯಧ್ಯಕ್ಷ ಓಂದಾಸ್ ಕಣ್ಣಂಗಾರ್, ದೊಡ್ಡ ಕೊಪ್ಪಲ ಚಂದ್ರಹಾಸ್ ಸಾಲ್ಯಾನ್, ಪೊಲಿಪು ಉಮೇಶ್ ಮೆಂಡನ್, ಕೋಶಾಧಿಕಾರಿ ಧನರಾಜ್ ಕುಂದರ್, ಕಾರ್ಯಕಾರಿ ಸಮಿತಿಯ ಉಪಾಧ್ಯಕ್ಷ ಗಿರಿಧರ್ ಸುವರ್ಣ, ಶ್ರೀಮತಿ ಇಂದಿರಾ ಮೆಂಡನ್, ಜತೆ ಕೋಶಾಧಿಕಾರಿ ವಾಮನ್ ಸುವರ್ಣ, ಜತೆ ಕಾರ್ಯದರ್ಶಿ ಸದಾಶಿವ ಸುವರ್ಣ, ಕಾರ್ಯಕರ್ತರಾದ ನರೇಶ್ ಕರ್ಕೇರ, ಭೂಪತಿ ಕೋಟ್ಯಾನ್, ಮನೋಜ್ ಕರ್ಕೇರ, ಹೇಮಾ ಪುತ್ರನ್, ಸುಮತಿ ಕುಂದರ್, ಸುರೇಖಾ ಕೋಟ್ಯಾನ್, ಕುಸುಮಾ ರಾಜ್ ಸುವರ್ಣ,ಸತೀಶ್ ಕುಂದರ್, ಸೋಮನಾಥ್ ಸುವರ್ಣ, ಸರೋಜಿನಿ ಸುವರ್ಣ,ದಾಮೋದರ ಕುಂದರ್,ಸತೀಶ್ ಕುಂದರ್, ನಾರಾಯಣ ಪುತ್ರನ್ ಉಪಸ್ಥಿತರಿದ್ದರು.



Related posts

HSC ಪರೀಕ್ಷೆ ಯಲ್ಲಿ ನಿಧಿ ಜಗದೀಶ ಶೆಟ್ಟಿ 90 ಶೇಕಡಾ ಅಂಕ

Mumbai News Desk

ಮೊಗವೀರ ಮಹಾಜನ ಸೇವಾ ಸಂಘ,ಬಗ್ವಾಡಿ ಹೋಬಳಿ ಮುಂಬಯಿ : ಸ್ನೇಹ ಸಮ್ಮಿಲನ.

Mumbai News Desk

ಶ್ರೀ ರಾಧಾಕೃಷ್ಣ ಮತ್ತು ಶ್ರೀ ಶನೀಶ್ವರ ಮಂದಿರದ 65ನೇ ವಾರ್ಷಿಕ ಮಂಗಳೋತ್ಸವ ಸಂಪನ್ನ.

Mumbai News Desk

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತು, ಮಹಾರಾಷ್ಟ್ರ ಘಟಕ, ಭಜನಾ ಮಂಡಳಿಗಳ ಒಕ್ಕೂಟದ ಸಂಸ್ಥಾ, ( ರಿ.) ಮುಂಬೈ ಇದರ ವಾರ್ಷಿಕೋತ್ಸವದ ಉದ್ಘಾಟನಾ ಕಾರ್ಯಕ್ರಮಕ್ಕೆ ಚಾಲನೆ.

Mumbai News Desk

ಹಿಂದೂ ಧರ್ಮ ಸಂರಕ್ಷಣಾ ಮಹಾ ಸಮಾವೇಶ: ಸೆಪ್ಟೆಂಬರ್ 7ರಂದು ಪೂರ್ವಭಾವಿ ಸಭೆ

Mumbai News Desk

ತೀಯಾ ಸಮಾಜ ಮುಂಬಯಿ 79ನೇಯ ವಾರ್ಷಿಕ ಮಹಾಸಭೆ; ಪ್ರತಿಭಾ ಪುರಸ್ಕಾರ ವಿತರಣೆ ಅಧ್ಯಕ್ಷರಾಗಿ ಕೃಷ್ಣ ಎನ್. ಉಚ್ಚಿಲ್ ಪುನಾರಾಯ್ಕೆ

Mumbai News Desk