30.8 C
Mumbai
June 18, 2026
Mumbai News Kannada
ಸುದ್ದಿ

ಜೋಗೇಶ್ವರಿ; ಐಲ್ ಬಾಬು ನಿಧನ





ಮುಂಬಯಿ : ತೀಯಾ ಸಮಾಜ ಮಂಬಯಿಯ ಹಿರಿಯ ಸದಸ್ಯ, ಮಾಜಿ ಪ್ರಧಾನ ಕಾರ್ಯದರ್ಶಿ ಜೋಗೇಶ್ವರಿ ಪೂರ್ವದ ನಿವಾಸಿ ಐಲ್ ಬಾಬು (79) ಅವರು ಜೂ. 17 ರಂದು ಮುಂಜಾನೆ ಮಹಾನಗರದ ಖಾಸಗಿ ಆಸ್ಪ್ರತ್ರೆಯಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ಇಬ್ಬರು ಪುತ್ರರು , ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ. ಬಾಂದ್ರಾ ಪಶ್ಚಿಮ ಜೆ. ಕೆ. ಟ್ರಾವೆಲ್ಸ್ ಇದರ ಮಾಲಕರಾದ ಇವರು ಸಮಾಜ ಸೇವಾ ನಿರತರಾಗಿದ್ದು ತೀಯಾ ಸಮಾಜ ಮುಂಬಯಿಯ ಪಶ್ಚಿಮ ವಲಯ ಸಮಿತಿಯ ಸ್ಥಾಪಕ ಕಾರ್ಯಾಧ್ಯಕ್ಷರಾಗಿದ್ದರು. ಇವರ ನಿಧನಕ್ಕೆ ತೀಯಾ ಸಮಾಜದ ಹಿರಿಯರಾದ ರೋಹಿದಾಸ ಬಂಗೇರ, ಮಾಜಿ ಅಧ್ಯಕ್ಷ ಚಂದ್ರಶೇಖರ ಬೆಳ್ಚಡ, ಅಧ್ಯಕ್ಷ ಕೃಷ್ಣ ಎನ್. ಉಚ್ಚಿಲ್, ಇತರ ಗಣ್ಯರು, ಉಪ್ಪಳ ಶ್ರೀ ಭಗವತೀ ಕ್ಷೇತ್ರದ ಕೇಂದ್ರ ಸಮಿತಿ ಹಾಗೂ ಮುಂಬಯಿ ಸಮಿತಿ ಹಾಗೂ ಸಂತಾಪ ವ್ಯಕ್ತಪಡಿಸಿದ್ದಾರೆ.



Related posts

ಮೊದಲ ಮಳೆಗೆ ತತ್ತರಿಸಿದ ಮುಂಬಯಿ, ತಲ್ಲಣಗೊಂಡ ಜನತೆ,ಅಪಾರ ಹಾನಿ.

Mumbai News Desk

ನವಂಬರ್ 28ರಂದು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಪ್ರಧಾನಿ ಮೋದಿ ಭೇಟಿ.

Mumbai News Desk

ದುಬೈ ಯಲ್ಲಿ ಅದ್ದೂರಿಯಾಗಿ ಜರಗಿದ “ಅಂತಾರಾಷ್ಟ್ರೀಯ ಜನಪದ ಉತ್ಸವ – 2025”

Mumbai News Desk

ಬಿಲ್ಲವರ ಅಸೋಸಿಯೇಶನ್ ಮುಂಬಯಿ ಕಾಂದಿವಲಿ ‌ ಸ್ಥಳೀಯ ಕಚೇರಿಯ ಕಾರ್ಯಕರ್ತರಿಂದ ದಿ. ನಾಗೇಶ್ ಕೋಟ್ಯಾನ್ ರವರಿಗೆ ಶ್ರದ್ಧಾಂಜಲಿ.

Mumbai News Desk

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಎನ್ಐಎ ನ್ಯಾಯಾಲಯದ ಮುಂದೆ ತಪ್ಪೊಪ್ಪಿಕೊಂಡ ಆರೋಪಿ ಶಾರೀಕ್

Mumbai News Desk

ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ್ ಬ್ಯಾಂಕ್ ಸಾಧನೆ: ಇನ್ಫೋಸಿಸ್ ಫಿನಾಕಲ್ ಇನ್ನೋವೇಶನ್ ಅವಾರ್ಡ್ಸ್ 2026’

Mumbai News Desk