28.5 C
Mumbai
August 3, 2026
Mumbai News Kannada
ಸುದ್ದಿ

ಜೋಗೇಶ್ವರಿ; ಐಲ್ ಬಾಬು ನಿಧನ





ಮುಂಬಯಿ : ತೀಯಾ ಸಮಾಜ ಮಂಬಯಿಯ ಹಿರಿಯ ಸದಸ್ಯ, ಮಾಜಿ ಪ್ರಧಾನ ಕಾರ್ಯದರ್ಶಿ ಜೋಗೇಶ್ವರಿ ಪೂರ್ವದ ನಿವಾಸಿ ಐಲ್ ಬಾಬು (79) ಅವರು ಜೂ. 17 ರಂದು ಮುಂಜಾನೆ ಮಹಾನಗರದ ಖಾಸಗಿ ಆಸ್ಪ್ರತ್ರೆಯಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ಇಬ್ಬರು ಪುತ್ರರು , ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ. ಬಾಂದ್ರಾ ಪಶ್ಚಿಮ ಜೆ. ಕೆ. ಟ್ರಾವೆಲ್ಸ್ ಇದರ ಮಾಲಕರಾದ ಇವರು ಸಮಾಜ ಸೇವಾ ನಿರತರಾಗಿದ್ದು ತೀಯಾ ಸಮಾಜ ಮುಂಬಯಿಯ ಪಶ್ಚಿಮ ವಲಯ ಸಮಿತಿಯ ಸ್ಥಾಪಕ ಕಾರ್ಯಾಧ್ಯಕ್ಷರಾಗಿದ್ದರು. ಇವರ ನಿಧನಕ್ಕೆ ತೀಯಾ ಸಮಾಜದ ಹಿರಿಯರಾದ ರೋಹಿದಾಸ ಬಂಗೇರ, ಮಾಜಿ ಅಧ್ಯಕ್ಷ ಚಂದ್ರಶೇಖರ ಬೆಳ್ಚಡ, ಅಧ್ಯಕ್ಷ ಕೃಷ್ಣ ಎನ್. ಉಚ್ಚಿಲ್, ಇತರ ಗಣ್ಯರು, ಉಪ್ಪಳ ಶ್ರೀ ಭಗವತೀ ಕ್ಷೇತ್ರದ ಕೇಂದ್ರ ಸಮಿತಿ ಹಾಗೂ ಮುಂಬಯಿ ಸಮಿತಿ ಹಾಗೂ ಸಂತಾಪ ವ್ಯಕ್ತಪಡಿಸಿದ್ದಾರೆ.



Related posts

ಮಧುರಾ ಹರೀಶ್ ಪಾಂಡು ಶೆಟ್ಟಿ ಅವರು ಮಿಸೆಸ್ ವರ್ಲ್ಡ್ ಇಂಟರ್ನ್ಯಾಷನಲ್ ಸ್ಪರ್ಧೆಯಲ್ಲಿ ಮಿಸೆಸ್ ಟ್ಯಾಲೆಂಟೆಡ್ ಮತ್ತು 4 ನೇ ರನ್ನರ್-ಅಪ್ ಯಗಿ ನಾಮನಿರ್ದೇಶನ ಗೊಂಡಿದ್ದಾರೆ.

Mumbai News Desk

ಬಂಟ್ವಾಳ: ‘ಯಕ್ಷರಂಗದ ರಾಜ’ ಖ್ಯಾತಿಯ ಪೆರುವಾಯಿ ನಾರಾಯಣ ಶೆಟ್ಟಿ ಇನ್ನಿಲ್ಲ,

Mumbai News Desk

ಬೊಳ್ನಾಡು ಶ್ರೀ ಚಿರುಂಭ ಭಗವತಿ ಕ್ಷೇತ್ರದ ಬ್ರಹ್ಮಕಲಶೋತ್ಸವ, ಧಾರ್ಮಿಕ ಸಭೆ

Mumbai News Desk

ಬೆಂಗಳೂರು : ದಕ್ಷಿಣ ಕನ್ನಡಿಗರ ಸಂಘದ ಸಂಭ್ರಮಾಚರಣೆ, ಸಾಧಕರಿಗೆ ಪ್ರಶಸ್ತಿ, ಕರ್ನಿರೆ ವಿಶ್ವನಾಥ ಶೆಟ್ಟಿಯವರಿಗೆ ‘ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ,

Mumbai News Desk

ಚಿತ್ರದುರ್ಗ ಹೆದ್ದಾರಿಯಲ್ಲಿ ಭೀಕರ ಬಸ್ ಅಪಘಾತ : 17 ಮಂದಿ ಸಜೀವ ದಹನ

Mumbai News Desk

ಮುಂಬೈ : ಮೊಗವೀರ ಸಮುದಾಯದ ಹಿರಿಯ ಮುಖಂಡ ಗುಂಡಿ ವಿ. ಕೆ. ಸುವರ್ಣ ನಿಧನ

Mumbai News Desk