28.1 C
Mumbai
August 6, 2026
Mumbai News Kannada
ಸುದ್ದಿ

ಕರ್ನಾಟಕದ ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮುಂಬೈಯಲ್ಲಿ ಚಿಣ್ಣರ ಬಿಂಬದ ವತಿಯಿಂದ ಪ್ರಕಾಶ ಭಂಡಾರಿ ಅವರಿಂದ ಗೌರವ.





ಚಿತ್ರ ವರದಿ ದಿನೇಶ್ ಕುಲಾಲ್.

ಮುಂಬೈ ಮಹಾನಗರದಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಕರ್ನಾಟಕದ ನೂತನ ಮುಖ್ಯಮಂತ್ರಿ
ಡಿ.ಕೆ. ಶಿವಕುಮಾರ್ ಅವರನ್ನು ಜೂನ್ 20ರಂದು ಸಂಜೆ ಮುಂಬೈಯ ವಿಲೇ ಪಾರ್ಲೆ ಯ ವಿಮಾನ ನಿಲ್ದಾಣದಲ್ಲಿ ಚಿನ್ನರ ಬಿಂಬ ಟ್ರಸ್ಟಿನ ಸಂಸ್ಥಾಪಕ, ನಿವೃತ್ತ ಪೊಲೀಸ್ ಅಧಿಕಾರಿ ಪ್ರಕಾಶ್ ಭಂಡಾರಿ ಯವರು ಶಾಲು ಹೊದಿಸಿ, ಆತ್ಮೀಯವಾಗಿ ಅಭಿನಂದಿಸಿದರು.


ಮುಖ್ಯಮಂತ್ರಿಗಳ ಖಾಸಗಿ ಕಾರ್ಯಕ್ರಮವಾಗಿರುವುದರಿಂದ ಪ್ರಕಾಶ್ ಭಂಡಾರಿಯವರು ತಮ್ಮ ಸಂಸ್ಥೆ ಚಿಣ್ಣರ ಬಿಂಬದ ಬಗ್ಗೆ ಪ್ರಸ್ತಾವಿಕ ವಿಷಗಳನ್ನು ತಿಳಿಸಿದ್ದರು.
ಪ್ರಕಾಶ್ ಭಂಡಾರಿ ಅವರೊಂದಿಗೆ ಉದ್ಯಮಿ ಭರತ್ ವಿಜನ್ ಉಪಸ್ಥರಿದ್ದರು.



Related posts

ಗಣೇಶಪುರಿ ಶ್ರೀ ನಿತ್ಯಾನಂದ ಸ್ವಾಮಿ ಮಂದಿರದಲ್ಲಿ ವಿಜೃಂಭಣೆಯ ಪುನರ್ ಪ್ರತಿಷ್ಟಾಪನಾ ಕಾರ್ಯಕ್ರಮ

Mumbai News Desk

” ಕನ್ನಡಿಗರ ಉನ್ನತ ಮಹಾವಿದ್ಯಾಲಯ ಐರೋಲಿ ಯ ಜ್ಞಾನ ವಿಕಾಸ ಮಂಡಳದ ಮೆಹತಾ ಮಹಾವಿದ್ಯಾಲಯ”

Mumbai News Desk

ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರ ಪುತ್ರಿ ವಿಧಿವಶ.

Mumbai News Desk

ಇಂದು ಭಾರತ್ ಬಂದ್ : ದೇಶಾದ್ಯಂತ ವ್ಯಾಪಕ ಪ್ರತಿಭಟನೆ! ಏನೇನಿರುತ್ತೆ, ಏನಿರಲ್ಲ?: ಇಲ್ಲಿದೆ ಸಂಪೂರ್ಣ ಮಾಹಿತಿ

Mumbai News Desk

ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ ಹಾಗೂ ಹಿರಿಯ ಪತ್ರಕರ್ತ ದಿ .ಜಯಂತ್ ಪಡುಬಿದ್ರಿ ಸಂಸ್ಮರಣೆ

Mumbai News Desk

ಥೈಲ್ಯಾಂಡ್ ನಲ್ಲಿ ಅಂತರಾಷ್ಟ್ರೀಯ ಎಂಡ್ಯೂರೆನ್ಸ್ ಸ್ಕೇಟಿಂಗ್ ಚಾಂಪಿಯನ್‌ಶಿಪ್: ದಿವಿನಾ ಸಿ. ಕಣ್ಣಂಗಾರ್ ಹ್ಯಾಟ್ರಿಕ್ ಚಿನ್ನದ ಪದಕ.

Mumbai News Desk