29.9 C
Mumbai
June 28, 2026
Mumbai News Kannada
ಸುದ್ದಿ

ಸಂಕೋಲಿಗೆ : ಜಾನಕಿ ಸಾಲ್ಯಾನ್ ನಿಧನ





ಮುಂಬೈ ಕುಲಾಲ ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ಕರುಣಾಕರ್ ಸಾಲ್ಯಾನ್ ಅವರ ತಾಯಿ ಜಾನಕಿ ಸಾಲಿಯನ್ (85))ಜೂ. 28ರಂದು ನಿಧನರಾಗಿದ್ದಾರೆ.
ಅವರು ಮೂಲತಃ ಮಂಗಳೂರಿನ ಕೋಟೆಕಾರ್ ಸಂಕೋಲಿಗೆಯವರು.
ಜಾನಕಿ ಸಾಲ್ಯಾನ್ ಅವರು ಕರುಣಾಕರ್ ಸಾಲಿಯನ್ ಸಹಿತ ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.
ಜಾನಕಿ ಸಾಲ್ಯಾನ್ ನಿಧನಕ್ಕೆ ಮುಂಬೈ ಕುಲಾಲ ಸಂಘದ ಗೌರವ ಅಧ್ಯಕ್ಷರು ದೇವದಾಸ್ ಕುಲಾಲ್, ಅಧ್ಯಕ್ಷರ ರಘು ಮೂಲ್ಯ ಮತ್ತಿತರ ಪದಾಧಿಕಾರಿಗಳು, ಚರ್ಚ್ ಗೇಟ್ -ದಹಿಸರ್ ಸ್ಥಳಿಯ ಸಮಿತಿಯ ಕಾರ್ಯಧ್ಯಕ್ಷ ಆನಂದ ಕುಲಾಲ್ ಮತ್ತು ಪದಾಧಿಕಾರಿಗಳು, ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಅಧ್ಯಕ್ಷ ಮಯೂರ್ ಉಲ್ಲಾಳ್, ಮತ್ತು ಪದಾಧಿಕಾರಿಗಳು, ಕೊಲ್ಯ ಕುಲಾಲ ಸಂಘದ ಅಧ್ಯಕ್ಷ ಅನಿಲ್ ದಾಸ್ ಮತ್ತು ಪದಾಧಿಕಾರಿಗಳು ಸದಸ್ಯರು ದುಃಖ ಸಂತಾಪ ಸೂಚಿಸಿದ್ದಾರೆ.



Related posts

ಬಂಟರ ಸಂಘ ಮುಂಬೈಯ ನೂತನ ಟ್ರಸ್ಟಿ   ಉಳ್ತೂರು  ಮೋಹನ್ದಾಸ್ ಶೆಟ್ಟಿ ಅವರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಭಿನಂದನೆ.

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (04/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಉಡುಪಿ ರೈಲು ನಿಲ್ದಾಣದಲ್ಲಿ ನಿರ್ಮಿಸಿದ ಪ್ರಯಾಣಿಕರ ಸೌಲಭ್ಯಗಳ ಉದ್ಘಾಟನೆ

Mumbai News Desk

ಕುಲಾಲ ಪ್ರತಿಷ್ಠಾನ (ರಿ) ಮಂಗಳೂರು ಆಶ್ರಯದಲ್ಲಿ ತುಳು ನಾಟಕ ಪ್ರದರ್ಶನ   ಸಾಧಕರಿಗೆ ಸನ್ಮಾನ

Mumbai News Desk

ಧಾರ್ಮಿಕ ಕ್ಷೇತ್ರಗಳ ಬಗ್ಗೆ ಸ್ಥಾಪಿತ ಹಿತಾ ಶಕ್ತಿಗಳ ಅಪಪ್ರಚಾರ ಮೂಲಕ ಭಕ್ತಾಭಿಮಾನಿಗಳ ದಿಕ್ಕು ತಪ್ಪಿಸುವುದು ಸನಾತನ ಧರ್ಮಕ್ಕೆ ಮಾರಕ – ತೋನ್ಸೆ ಜಯಕೃಷ್ಣ ಎ. ಶೆಟ್ಟಿ.

Mumbai News Desk

ಮತ್ಸ್ಯಗಂಧ ರೈಲಿನಲ್ಲಿ 45.8.ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ

Mumbai News Desk