29 C
Mumbai
August 16, 2026
Mumbai News Kannada
ಸುದ್ದಿ

ಸಾಮಾಜಿಕ ಹೋರಾಟಗಾರ ಅಣ್ಣ ಹಜಾರೆ ಅವರನ್ನು ಭೇಟಿಯಾದ ರಾಜೇಂದ್ರ. ವಿ. ಶೆಟ್ಟಿ,





ಹುಬ್ಬಳ್ಳಿ’ಹುಬ್ಬಳ್ಳಿ ಧಾರವಾಡ ಬಂಟರ ಸಂಘದ ನೂತನ ಅಧ್ಯಕ್ಷರು
ಶ್ರೀ ಪಂಜುರ್ಲಿ ಸಮೂಹದ ಮಾಲಕರಾದ ರಾಜೇಂದ್ರ. ವಿ. ಶೆಟ್ಟಿಯವರುಮಹಾರಾಷ್ಟ್ರದ ಅಹಮದನಗರ ಜಿಲ್ಲೆ , ರಾಳೇಗಣ ಸಿದ್ಧಿ ಗ್ರಾಮಕ್ಕೆ ಹೋಗಿ ಭೇಟಿಯಾಗಿ, ಅಣ್ಣಾ ಹಜಾರೆ ಅವರಿಂದ ಆಶೀರ್ವಾದ ಪಡೆದರು,

ಅಣ್ಣ ಹಜಾರೆ ಅವರ ಅಪಾರ ಅಭಿಮಾನಿಯಗಿ ಅವರ ಮುಖ್ಯ ಸಂದೇಶವೇನೆಂದರೆ ಪ್ರಾಮಾಣಿಕತೆ, ಭ್ರಷ್ಟಾಚಾರದ ವಿರುದ್ಧ ಹೋರಾಟ, ಇವರ ಆದರ್ಶಗಳನ್ನೇ ಅನುಸರಿಸುತ್ತಾ ಬಂದ ರಾಜೇಂದ್ರ. ವಿ. ಶೆಟ್ಟಿಯವರು. ತಮ್ಮ ಸಾಮಾಜಿಕ ಸೇವೆಗಳನ್ನು ತಿಳಿಸಿದರು.



Related posts

“ಮಿಸ್ಟರ್ ಮದಿಮಯೆ” ಕರಾವಳಿಯಾದ್ಯಂತ  ತೆರೆಗೆ

Mumbai News Desk

ಮುಂಬೈ ಕುಲಾಲ ಸಂಘದ ಕುಲಾಲ ಭವನಕ್ಕೆ ಎಸ್. ಆರ್. ಬಂಜನ್ ಅವರಿಂದ ರೂ. 20 ಲಕ್ಷ ದೇಣಿಗೆ

Mumbai News Desk

ಶ್ರೇಯಾ ವಿ. ಸಾಲಿಯಾನ್ ಸಿ.ಎ.ಉತ್ತೀರ್ಣ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (23/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (13/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಮೂಲ್ಕಿ : ಶಶಿಕಲಾ ಕೋಟ್ಯಾನ್ ನಿಧನ

Mumbai News Desk