30 C
Mumbai
August 16, 2026
Mumbai News Kannada
ತುಳುನಾಡು

ಅಸಹಾಯಕ ಕುಟುಂಬಕ್ಕೆ ಸೂರು ನಿರ್ಮಿಸಿ ಆಸರೆಯಾದ ಕುತ್ಯಾರು ಕುಲಾಲ ಸಂಘ..





ಹಲವು ದಾನಿಗಳ ಸಹಕಾರದಿಂದ ಸುಸಜ್ಜಿತ ಮನೆ ಕೃಷ್ಣ ಕುಟೀರ ಹಸ್ತಾಂತರ..

ಕಾಪು : ತಾಲೂಕಿನ ಕುತ್ಯಾರುವಿನ ಮೂಲ್ಯರ ಯಾನೆ ಕುಲಾಲರ ಸಂಘ (ರಿ ) ಮುಂದಾಳತ್ವದಲ್ಲಿ, ಸರ್ವರ ಸಹಕಾರದಲ್ಲಿ ನಿರ್ಮಿಸಿದ ಕುತ್ಯಾರು ಪಡುಗುಡ್ಡೆಯ ಪ್ರೇಮ ಶರತ್ ಕುಲಾಲ್ ದಂಪತಿಗಳಿಗೆ ಮನೆ ಹಸ್ತಾಂತರ ಕಾರ್ಯಕ್ರಮ ಹಾಗೂ ಮನೆಯ ಧಾರ್ಮಿಕ ಕಾರ್ಯಕ್ರಮ ಇಂದು ನಡೆಯಿತು..

ಕಾಪು ಕ್ಷೇತ್ರದ ಶಾಸಕರು ಗುರ್ಮೆ ಸುರೇಶ್ ಶೆಟ್ಟಿ,ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರು ಕುತ್ಯಾರು ನವೀನ್ ಶೆಟ್ಟಿ,ಕುತ್ಯಾರು ಆರಮನೆಯ ಜಿನೇಶ್ ಬಲ್ಲಾಳ್, ಕುತ್ಯಾರು ಸಾಯಿನಾಥ ಶೆಟ್ಟಿ,ಶಿರ್ವ ಸೇವಾ ಸಹಕಾರಿ ಸಂಘದ ಅಧ್ಯಕ್ಷರು ಕುತ್ಯಾರು ಪ್ರಸಾದ್ ಶೆಟ್ಟಿ,ಸಂಘದ ಅಧ್ಯಕ್ಷರು ಶೈಲೇಶ್ ಕುಲಾಲ್, ನಿಕಟಪೂರ್ವ ಅಧ್ಯಕ್ಷರು ಸತೀಶ್ ಕುತ್ಯಾರು, ಸಂಘದ ಮಹಿಳಾ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು,ಸಮುದಾಯದ ಹಿರಿಕಿರಿಯರು, ಊರ ಮಹನೀಯರು ಉಪಸ್ಥಿತರಿದ್ದರು…

ಮಾಹಿತಿ, ಚಿತ್ರ : ಉದಯ ಕುಲಾಲ್. ಕಳತ್ತೂರು…



Related posts

ಫರಂಗಿಪೇಟೆ ಕುಲಾಲ ಸುಧಾರಕ ಸಂಘದ ವಾರ್ಷಿಕೋತ್ಸವ. ಸಾಧಕರಿಗೆ ಸನ್ಮಾನ.

Mumbai News Desk

ಪ್ರಪಂಚದಾದ್ಯಂತ ನೆಲೆಸಿರುವ ಭಕ್ತರಿಗೆ ರಕ್ಷಣಾಪುರ ಕಾಪುವಿನ ಅಮ್ಮ ರಕ್ಷೆಯಾಗಿದ್ದಾಳೆ : ಕೇರಳ ಕೈಮುಕ್ಕು ನಾರಾಯಣನ್ ನಂಬೂದರಿ

Mumbai News Desk

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ, ಉಡುಪಿ – ವಿಜೃಂಭಣೆಯಿಂದ ಜರಗಿದ ಗುರುಪೂರ್ಣಿಮ ಮಹೋತ್ಸವ.

Mumbai News Desk

ಕೆ ಎನ್ ಚಂದ್ರಶೇಖರ್ ಅವರ ಬೀಸು ಬಲೆಗೆ ಭಾರಿ ಗಾತ್ರದ ತೊರಕೆ ಮೀನು (STING RAY FISH)

Mumbai News Desk

ಉಳ್ಳೂರು: ಶ್ರೀ ದುರ್ಗಾಪರಮೇಶ್ವರಿ ಸನ್ನಿಧಾನದ 19ನೇ ವರ್ಧಂತಿ ಮಹೋತ್ಸವ ಸಂಪನ್ನ

Mumbai News Desk

ಉದ್ಯಮಿ ಮನೋಹರ ಎಸ್ ಶೆಟ್ಟಿ ದಂಪತಿಗಳಿಗೆ : ಕಾಪು ಬಂಟರ ಸಂಘದಿಂದ ಸನ್ಮಾನ

Mumbai News Desk