July 1, 2026
Mumbai News Kannada
ತುಳುನಾಡು

ಅಸಹಾಯಕ ಕುಟುಂಬಕ್ಕೆ ಸೂರು ನಿರ್ಮಿಸಿ ಆಸರೆಯಾದ ಕುತ್ಯಾರು ಕುಲಾಲ ಸಂಘ..





ಹಲವು ದಾನಿಗಳ ಸಹಕಾರದಿಂದ ಸುಸಜ್ಜಿತ ಮನೆ ಕೃಷ್ಣ ಕುಟೀರ ಹಸ್ತಾಂತರ..

ಕಾಪು : ತಾಲೂಕಿನ ಕುತ್ಯಾರುವಿನ ಮೂಲ್ಯರ ಯಾನೆ ಕುಲಾಲರ ಸಂಘ (ರಿ ) ಮುಂದಾಳತ್ವದಲ್ಲಿ, ಸರ್ವರ ಸಹಕಾರದಲ್ಲಿ ನಿರ್ಮಿಸಿದ ಕುತ್ಯಾರು ಪಡುಗುಡ್ಡೆಯ ಪ್ರೇಮ ಶರತ್ ಕುಲಾಲ್ ದಂಪತಿಗಳಿಗೆ ಮನೆ ಹಸ್ತಾಂತರ ಕಾರ್ಯಕ್ರಮ ಹಾಗೂ ಮನೆಯ ಧಾರ್ಮಿಕ ಕಾರ್ಯಕ್ರಮ ಇಂದು ನಡೆಯಿತು..

ಕಾಪು ಕ್ಷೇತ್ರದ ಶಾಸಕರು ಗುರ್ಮೆ ಸುರೇಶ್ ಶೆಟ್ಟಿ,ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರು ಕುತ್ಯಾರು ನವೀನ್ ಶೆಟ್ಟಿ,ಕುತ್ಯಾರು ಆರಮನೆಯ ಜಿನೇಶ್ ಬಲ್ಲಾಳ್, ಕುತ್ಯಾರು ಸಾಯಿನಾಥ ಶೆಟ್ಟಿ,ಶಿರ್ವ ಸೇವಾ ಸಹಕಾರಿ ಸಂಘದ ಅಧ್ಯಕ್ಷರು ಕುತ್ಯಾರು ಪ್ರಸಾದ್ ಶೆಟ್ಟಿ,ಸಂಘದ ಅಧ್ಯಕ್ಷರು ಶೈಲೇಶ್ ಕುಲಾಲ್, ನಿಕಟಪೂರ್ವ ಅಧ್ಯಕ್ಷರು ಸತೀಶ್ ಕುತ್ಯಾರು, ಸಂಘದ ಮಹಿಳಾ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು,ಸಮುದಾಯದ ಹಿರಿಕಿರಿಯರು, ಊರ ಮಹನೀಯರು ಉಪಸ್ಥಿತರಿದ್ದರು…

ಮಾಹಿತಿ, ಚಿತ್ರ : ಉದಯ ಕುಲಾಲ್. ಕಳತ್ತೂರು…



Related posts

ಯಕ್ಷಧ್ರುವ ಪಟ್ಲ ಸಂಭ್ರಮ ರಾಷ್ಟ್ರೀಯ ಕಲಾ ಸಮ್ಮೇಳನ

Mumbai News Desk

ಮೂಲ್ಕಿ ಬ್ರಹ್ಮಶ್ರೀ ನಾರಾಯಣಗುರು ಜನ್ಮದಿನದ ಪ್ರಯುಕ್ತ ಭವ್ಯ ಶೋಭಾಯಾತ್ರೆ

Mumbai News Desk

ಪ್ರಪಂಚಾದ್ಯಂತ ನೆಲೆಸಿರುವ ಜನರು ಕಾಪು ಮಾರಿಗುಡಿಯನ್ನೊಮ್ಮೆ ನೋಡಬೇಕು : ಶಿರೂರು ಶ್ರೀ ಶ್ರೀ ವೇದವರ್ಧನ ಸ್ವಾಮೀಜಿ 

Mumbai News Desk

ಶ್ರೀ ದುರ್ಗಾಪರಮೇಶ್ವರಿ ಸನ್ನಿಧಾನದ 18ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ವಿದ್ಯಾರ್ಥಿಗಳ ದತ್ತು ಸ್ವೀಕರ

Mumbai News Desk

ಪಡುಬಿದ್ರಿ ಬ್ರಹ್ಮಸ್ಥಾನದಲ್ಲಿ ಅನಂದ ಶೆಟ್ಟಿ ಎಕ್ಕಾರ್ ಕುಟುಂಬಿಕರಿಂದ ಡಕ್ಕೆಬಲಿ ಸೇವೆ

Mumbai News Desk

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮಹೂರ್ತ

Mumbai News Desk