26.8 C
Mumbai
July 4, 2026
Mumbai News Kannada
ತುಳುನಾಡು

ಮೊಗವೀರ ಮಹಾಸಭಾ ಹೆಜಮಾಡಿ ಇದರ ನೂತನ ಅಧ್ಯಕ್ಷರಾಗಿ ಉದ್ಯಮಿ, ಸಮಾಜ ಸೇವಕ ಹರೀಶ್ ಕೋಟ್ಯಾನ್ ಆಯ್ಕೆ





ಹೆಜಮಾಡಿ ಮೊಗವೀರ ಮಹಾಸಭಾ ಹೆಜಮಾಡಿ ಇದರ ನೂತನ ಅಧ್ಯಕ್ಷರಾಗಿ ಉದ್ಯಮಿ, ಸಮಾಜ ಸೇವಕ ಶ್ರೀ ಹರೀಶ್ ಕೋಟ್ಯಾನ್ ಹೆಜಮಾಡಿ ಆಯ್ಕೆಯಾಗಿದ್ದಾರೆ.
ಶ್ರೀ ಬಬ್ಬರ್ಯ ದೇವಸ್ಥಾನ ಹೆಜಮಾಡಿ ಇದರ ಸನ್ನಿಧಾನದಲ್ಲಿ ಇತ್ತೀಚೆಗೆ ಸಭಾದ ನಿಕಟಪೂರ್ವ ಅಧ್ಯಕ್ಷರಾದ ಎಚ್.ರವಿ ಕುಂದರ್ ಹೆಜಮಾಡಿ ಅವರ ಅಧ್ಯಕ್ಷತೆಯಲ್ಲಿ ಜರಗಿದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪಾದಾಧಿಕಾರಿಗಳ ಆಯ್ಕೆ ಮಾಡಲಾಯಿತು.
ಉಪಾಧ್ಯಕ್ಷರಾಗಿ ಸಂಘಟಕ ಶ್ರೀ ಅನಿಲ್ ಎಚ್.ಕುಂದರ್, ಶ್ರೀ ವಿಜಯ ಎಸ್.ಕುಂದರ್,
ಕಾರ್ಯದರ್ಶಿ ಶ್ರೀ ಸಂದೇಶ್ ಪುತ್ರನ್,ಜತೆ ಕಾರ್ಯದರ್ಶಿ ಪುನೀತ್ ಸುವರ್ಣ,ಕೋಶಾಧಿಕಾರಿ ಶ್ರೀ ಹರೀಶ್ ಮೆಂಡನ್,ಜತೆ ಕೋಶಾಧಿಕಾರಿ ಶ್ರೀ ಶ್ರೇಯಸ್ ಕರ್ಕೇರ, ಗೌ ಸಲಹೆಗಾರರು ಶ್ರೀ ರಮೇಶ್ ಪುತ್ರನ್,
ಸಮಿತಿ ಸದಸ್ಯರಾಗಿ ಎಚ್.ರವಿ ಕುಂದರ್,ಶ್ರೀ ಪಾಂಡುರಂಗ ಕರ್ಕೇರ,ಜಿತೇಂದ್ರ ಕೋಟ್ಯಾನ್,ಶ್ರೀ ಕೇಶವ್ ಸುವರ್ಣ,ಶ್ರೀ ಮೋಹನ್ ಕೋಟ್ಯಾನ್,ಕಿರಣ್ ಸುವರ್ಣ,ಯತೀಶ್ ಮೆಂಡನ್,ದಿವಾಕರ್ ಮೆಂಡನ್ ರವರು ಆಯ್ಕೆಯಾಗಿರುತ್ತಾರೆ.



Related posts

“ವಿನಯ್ ಕುಮಾರ್ ಸೊರಕೆ ನೇತೃತ್ವದಲ್ಲಿ ತಳಮಟ್ಟದಲ್ಲಿ ಕಾಂಗ್ರೆಸ್ ಬಲವರ್ಧನೆಗೆ ಹೆಜಮಾಡಿಯಲ್ಲಿ ಮಹತ್ವದ ಸಭೆ – ಡಿಜಿಟಲ್ ಮೀಡಿಯಾ ಆರಂಭ ಮತ್ತು ನೂತನ ಸದಸ್ಯರ ಸೇರ್ಪಡೆ”

Mumbai News Desk

ಮುಲ್ಕಿ : ಹೊಸ ಅಂಗಣ ಮಾಸಪತ್ರಿಕೆಯ ತಿಂಗಳ ಬೆಳಕು ಕಾರ್ಯಕ್ರಮ – ಸಸಿಹಿತ್ಲು ಶ್ರೀ ಭಗವತಿ ಕ್ಷೇತ್ರದ ಅನುವಂಶಿಕ ಮೊಕ್ತೇಸರ ಅಪ್ಪು ಯಾನೆ ಶ್ರೀನಿವಾಸ ಪೂಜಾರಿ ಅವರಿಗೆ ಸನ್ಮಾನ

Mumbai News Desk

ಮೂಲತ್ವ ಪೌಂಡೇಶನ್ ಚಾರಿಟೇಬಲ್ ಟ್ರಸ್ಟ್ : ಜುಲೈ. 28ಕ್ಕೆ ಆಟಿದ ಮದಿಪು

Mumbai News Desk

ಕಾಪು : ಧರ್ಮಪಾಲ ಯು ದೇವಾಡಿಗ ಮತ್ತು ಪರಿವಾರದವರ ಹರಕೆ ಮಾರಿ ಪೂಜೆ ಯಶಸ್ವಿ ಸಂಪನ್ನ

Mumbai News Desk

ಹೆಜಮಾಡಿ ಬಿಲ್ಲವರ ಸಂಘ ನವರಾತ್ರಿ ಆಚರಣೆ, ದಾಂಡಿಯಾ ನೃತ್ಯ

Mumbai News Desk

ಬಿರುವೆರ್‌ ಕಾಪು ಸೇವಾ ಸಮಿತಿ ವತಿಯಿಂದ ಆಟಿ ಕಷಾಯ ವಿತರಣೆ

Mumbai News Desk