29 C
Mumbai
August 21, 2026
Mumbai News Kannada
ತುಳುನಾಡು

ಮೊಗವೀರ ಮಹಾಸಭಾ ಹೆಜಮಾಡಿ ಇದರ ನೂತನ ಅಧ್ಯಕ್ಷರಾಗಿ ಉದ್ಯಮಿ, ಸಮಾಜ ಸೇವಕ ಹರೀಶ್ ಕೋಟ್ಯಾನ್ ಆಯ್ಕೆ





ಹೆಜಮಾಡಿ ಮೊಗವೀರ ಮಹಾಸಭಾ ಹೆಜಮಾಡಿ ಇದರ ನೂತನ ಅಧ್ಯಕ್ಷರಾಗಿ ಉದ್ಯಮಿ, ಸಮಾಜ ಸೇವಕ ಶ್ರೀ ಹರೀಶ್ ಕೋಟ್ಯಾನ್ ಹೆಜಮಾಡಿ ಆಯ್ಕೆಯಾಗಿದ್ದಾರೆ.
ಶ್ರೀ ಬಬ್ಬರ್ಯ ದೇವಸ್ಥಾನ ಹೆಜಮಾಡಿ ಇದರ ಸನ್ನಿಧಾನದಲ್ಲಿ ಇತ್ತೀಚೆಗೆ ಸಭಾದ ನಿಕಟಪೂರ್ವ ಅಧ್ಯಕ್ಷರಾದ ಎಚ್.ರವಿ ಕುಂದರ್ ಹೆಜಮಾಡಿ ಅವರ ಅಧ್ಯಕ್ಷತೆಯಲ್ಲಿ ಜರಗಿದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪಾದಾಧಿಕಾರಿಗಳ ಆಯ್ಕೆ ಮಾಡಲಾಯಿತು.
ಉಪಾಧ್ಯಕ್ಷರಾಗಿ ಸಂಘಟಕ ಶ್ರೀ ಅನಿಲ್ ಎಚ್.ಕುಂದರ್, ಶ್ರೀ ವಿಜಯ ಎಸ್.ಕುಂದರ್,
ಕಾರ್ಯದರ್ಶಿ ಶ್ರೀ ಸಂದೇಶ್ ಪುತ್ರನ್,ಜತೆ ಕಾರ್ಯದರ್ಶಿ ಪುನೀತ್ ಸುವರ್ಣ,ಕೋಶಾಧಿಕಾರಿ ಶ್ರೀ ಹರೀಶ್ ಮೆಂಡನ್,ಜತೆ ಕೋಶಾಧಿಕಾರಿ ಶ್ರೀ ಶ್ರೇಯಸ್ ಕರ್ಕೇರ, ಗೌ ಸಲಹೆಗಾರರು ಶ್ರೀ ರಮೇಶ್ ಪುತ್ರನ್,
ಸಮಿತಿ ಸದಸ್ಯರಾಗಿ ಎಚ್.ರವಿ ಕುಂದರ್,ಶ್ರೀ ಪಾಂಡುರಂಗ ಕರ್ಕೇರ,ಜಿತೇಂದ್ರ ಕೋಟ್ಯಾನ್,ಶ್ರೀ ಕೇಶವ್ ಸುವರ್ಣ,ಶ್ರೀ ಮೋಹನ್ ಕೋಟ್ಯಾನ್,ಕಿರಣ್ ಸುವರ್ಣ,ಯತೀಶ್ ಮೆಂಡನ್,ದಿವಾಕರ್ ಮೆಂಡನ್ ರವರು ಆಯ್ಕೆಯಾಗಿರುತ್ತಾರೆ.



Related posts

ಮುಲ್ಕಿ : ಸಾಧಕರ ಅರಸು ಕಂಬಳ ಪ್ರಶಸ್ತಿ 2025 ಪ್ರಕಟ – ಹರಿಶ್ಚಂದ್ರ ಪಿ ಸಾಲ್ಯಾನ್ ರವರಿಗೆ ಸಾಹಿತ್ಯ ಕ್ಷೇತ್ರ ಪ್ರಶಸ್ತಿ

Mumbai News Desk

ಶ್ರೀ ಕ್ಷೇತ್ರ ದ್ವಾರಕಮಾಯಿ ಮಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ 108 ಕ್ಷೇತ್ರ ಪ್ರದಕ್ಷಿಣೆಗೆ ಚಾಲನೆ.

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಟರ್ ಟ್ರಸ್ಟ್ ಮಂಗಳೂರು: ಸಾಂಪ್ರದಾಯಿಕ ಶೈಲಿಯಲ್ಲಿ ನಡೆದ ಆಟಿಡೊಂಜಿ ದಿನ.

Mumbai News Desk

ಮೂಲ್ಕಿ : ಹೊಸ ಅಂಗಣ ಮಾಸ ಪತ್ರಿಕೆಯ ತಿಂಗಳ ಬೆಳಕು ಕಾರ್ಯಕ್ರಮ – ಬಪ್ಪನಾಡು ದೇವಸ್ಥಾನದಲ್ಲಿ ದೇವಕಾರ್ಯ ಮಾಡುವ ಶ್ರೀ ನಾರಾಯಣ ಭಟ್ ಎನ್. ಪಿಯವರಿಗೆ ಸನ್ಮಾನ

Mumbai News Desk

ಕಾಪು: ಗಾಳಿ – ಮಳೆಗೆ ಮನೆಗೆ ಮರಬಿದ್ದು ಅಪಾರ ನಷ್ಟ.

Mumbai News Desk

ಕಾರ್ನಾಡು ಮಾಗಂದಡಿ ಗೋಪಾಲ್ ನಾಯಗರಿಗೆ ಸನ್ಮಾನ

Mumbai News Desk