27.1 C
Mumbai
July 5, 2026
Mumbai News Kannada
ಪ್ರಕಟಣೆ

ಜೋಗೇಶ್ವರಿ ಶ್ರೀ ಮಹಾಕಾಳಿ ಮಂದಿರ, ಜುಲೈ 8: ಬ್ರಹ್ಮಕಲಶೋತ್ಸವದ 10ನೇ ವಾರ್ಷಿಕೋತ್ಸವದ ನಿಮಿತ್ತ ಆದರ್ಶ ಪೂಜೆ





ಜೋಗೇಶ್ವರಿ ಪೂರ್ವದ ಪ್ರೇಮ್ ನಗರ ಕ್ವಾರ್ಟರ್ಸ್ ಕಾಲನಿಯಲ್ಲಿ, ತುಳುಕನ್ನಡಿಗರಿಂದ ಸ್ಥಾಪಿಸಲ್ಪಟ್ಟು, ಆರಾಧಿಸಲ್ಪಡುತ್ತಿರುವ ಶ್ರೀ ಮಹಾಕಾಳಿ ಮಂದಿರದ ಪುನ: ಪ್ರತಿಷ್ಠಾಪನೆ ಹಾಗೂ ಬ್ರಹ್ಮಕಲಶೋತ್ಸವದ 10ನೇ ವಾರ್ಷಿಕೋತ್ಸವದ ನಿಮಿತ್ತ ಆದರ್ಶ ಪೂಜೆಯು ಇದೇ ಬುಧವಾರ ಜು. 8 ರಂದು ವಿವಿಧ ಧಾರ್ಮಿಕ ಸೇವೆಗಳು ಹಾಗೂ ಕಾರ್ಯಕ್ರಮಗಳೊಂದಿಗೆ ಜರುಗಲಿರುವುದು.

ಅಂದು ಬೆಳಿಗ್ಗೆ 8-00 ರಿಂದ 9-00ರ ತನಕ ಪಂಚಾಮೃತ ಅಭಿಷೇಕ, ಸಂಜೆ 5-00 ರಿಂದ 9-30ರ ತನಕ ಭಜನೆ, ಶೃಂಗಾರ (ಹೂವಿನ) ಸೇವೆ, ಮಹಾ ಮಂಗಳಾರತಿ, ಆವೇಶ ಸೇವೆ, ತದನಂತರ ಮಹಾ ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ನೆರವೇರಲಿರುವುದು.

ಸರ್ವ ಭಗವತ್ಭಕ್ತರು ಅಂದಿನ ಧಾರ್ಮಿಕ ಕಾರ್ಯಕ್ರಮಗಳಿಗೆ ಆಗಮಿಸಿ ಸಹಭಾಗಿಗಳಾಗಿದ್ದು, ಸಹಕರಿಸಿ, ಶ್ರೀ ಮಹಾಕಾಳಿ ಅಮ್ಮನ ತೀರ್ಥಪ್ರಸಾದ ಸ್ವೀಕರಿಸಿ, ಪುನೀತರಾಗಬೇಕಾಗಿ ಮಂದಿರದ ಆಡಳಿತ ಮತ್ತು ಕಾರ್ಯಕಾರಿ ಸಮಿತಿಯವರು ಹಾಗೂ ಸರ್ವ ಸದಸ್ಯರು ವಿನಂತಿಸಿಕೊಳ್ಳುತ್ತಿರುವರು.



Related posts

ಶ್ರೀ ಸೀತಾರಾಮ ಭಜನಾ ಮಂದಿರ,ಹೆಜಮಾಡಿ, ಅ.17ಕ್ಕೆ 66ನೇ ಮಂಗಲೋತ್ಸವ.

Mumbai News Desk

ಜ.7ರಂದು ಶ್ರೀ ಅಯ್ಯಪ್ಪ ಭಕ್ತ ವೃಂದ, ಸಾಮಾಜಿಕ ಸಂಸ್ಥೆ, ನಾಲಾಸೋಪರ, ಇದರ ವಾರ್ಷಿಕ ಅಯ್ಯಪ್ಪ ಮಹಾಪೂಜೆ.

Mumbai News Desk

ರಂಗ ತರಬೇತಿ ಶಿಬಿರಕ್ಕೆ ಆಹ್ವಾನ

Mumbai News Desk

ಮಲಾಡ್  ಪೂರ್ವ   ಶ್ರೀ ಮೂಕಾಂಬಿಕ ಮಂದಿರ : ಜೂ 9 ರಂದು   ಪ್ರತಿಷ್ಠಾ ಮಹೋತ್ಸವ.

Mumbai News Desk

ಬಂಟರ ಸಂಘ ಮುಂಬಯಿ. ಗುರುಪೂರ್ಣಿಮೆ ಗೆ ಶ್ರೀ ಮಹಾವಿಷ್ಣು ಭಜನಾ ತಂಡ ಶುಭಾರಂಭ.

Mumbai News Desk

ಫೆ. 19 ರಿಂದ 24 ರ ವರಗೆ ಭಾಂಡುಪ್ ಪಶ್ಚಿಮದ ಶ್ರೀ ಪಿಂಪಲೇಶ್ವರ ಮಹಾದೇವ ಮಂದಿರದ ಅಷ್ಟಬಂಧ ಬ್ರಹ್ಮಕಲಶೋತ್ಸವ ಕುಂಬಾಭಿಷೇಕ ಹಾಗೂ ಮೂರ್ತಿ ಪ್ರಾಣ ಪ್ರತಿಷ್ಠಾಪನೆ.

Mumbai News Desk