August 26, 2026
Mumbai News Kannada
ಪ್ರಕಟಣೆ

  ಜುಲೈ 12:ರಜಕ ಸಂಘ ಮುಂಬಯಿಯ ವಾರ್ಷಿಕ ಮಹಾಸಭೆ





 

   ಮುಂಬಯಿ :   ಶ್ರೀ ರಜಕ ಸಂಘ ಮುಂಬಯಿಯ 87ನೇ ವಾರ್ಷಿಕ ಮಹಾಸಭೆಯು ಜುಲೈ 12ರಂದು ಬೆಳಿಗ್ಗೆ 9.30ರಿಂದ ಅಂಧೇರಿ ಪಶ್ಚಿಮದಲ್ಲಿರುವ ಮೊಗವೀರ ಭವನ (MVM), ಪೀರ ದೇಸಾಯಿ ರಸ್ತೆ, ಅಂಬೋಲಿ ಇಲ್ಲಿ ಸಂಘದ ಅಧ್ಯಕ್ಷ ಸಿಎ ವಿಜಯ್ ಕುಂದರ್ ರವರ ಅಧ್ಯಕ್ಷತೆಯಲ್ಲಿ ಜರಗಲಿದೆ.

ಈ ಸಂಧರ್ಭ 2025-2026 ಶೈಕ್ಷಣಿಕ ಸಾಲಿನ ಎಚ್ ಎಸ್ ಸಿ ಮತ್ತು ಎಸ್ ಎಸ್ ಸಿ ಯಲ್ಲಿ ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾದ ಸಮಾಜ ಬಾಂಧವರ ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನಿತ್ತು ಗೌರವಿಸಲಾಗುವುದು.

ಮುಂಬಯಿಯಲ್ಲಿ ನೆಲೆಸಿರುವ ರಜಕ ಬಾಂಧವರೆಲ್ಲರೂ ಮಹಾಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಆಡಳಿತ ಮಂಡಳಿಯ ಪರವಾಗಿ ಕಾರ್ಯದರ್ಶಿ ಸುಮಿತ್ರಾ ಪಲಿಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

——



Related posts

ಬಿಲ್ಲವರ ಅಸೋಸಿಯೇಷನ್ ಮುಲುಂಡ್ ಸ್ಥಳೀಯ ಕಚೇರಿ: ಸೆ.13 ರಂದು ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜಯಂತಿ ಆಚರಣೆ; ಶನೀಶ್ವರ ಮಹಾಪೂಜೆ.

Mumbai News Desk

ಮಾ. 9, ಬಿಲ್ಲವ ಸೇವಾ ಸಂಘ ಕುಂದಾಪುರ, ಮುಂಬಯಿ: ಮಹಿಳಾ ಸಂಪದ ಸಂಯೋಜನೆಯಲ್ಲಿ ವಿಶ್ವ ಮಹಿಳಾ ದಿನಾಚರಣೆ

Mumbai News Desk

ಶ್ರೀ ಹನುಮಾನ್ ಭಜನಾ ಮಂಡಳಿ ಭಾಯಂದರ್ ಡಿ.30 ಕ್ಕೆ 26ನೇ ವಾರ್ಷಿಕ ಅಯ್ಯಪ್ಪ ಮಹಾಪೂಜೆ

Mumbai News Desk

ಅಗಸ್ಟ್ 10 : ಯಕ್ಷಾಭ್ಯುದಯ ಬಳಗ ಕೋರ್ಟ್ ನಾಕ, ಥಾಣೆ ಪಶ್ಚಿಮ : ‘ಭಕ್ತ ಚಂದ್ರಹಾಸ’ ಯಕ್ಷಗಾನ ಪ್ರದರ್ಶನ

Mumbai News Desk

ನಾಳೆ (ಫೆ. 23) ಶ್ರೀಮದ್ಭಾರತ ಮಂಡಳಿಯ 147ನೇ ವಾರ್ಷಿಕ ಮಂಗಳೋತ್ಸವ ಹಾಗೂ 23ನೇ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

Mumbai News Desk

ಕುಲಾಲ ಸಂಘ ಮುಂಬಯಿ, ಸಿ.ಎಸ್.ಟಿ. – ಮುಲುಂಡ್ – ಮಾನ್ ಖುರ್ಡ್ ಸಮಿತಿ, ಡಿ. 1 ರಂದು ವಾರ್ಷಿಕ ಸ್ನೇಹ ಸಮ್ಮಿಲನ, ಕಿರು ನಾಟಕ ಸಾಧಕರಿಗೆ ಸನ್ಮಾನ,

Mumbai News Desk