July 29, 2026
Mumbai News Kannada
ಪ್ರಕಟಣೆ

ಜುಲೈ 30: ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಅಂಧೇರಿ ಶ್ರೀ ಮಹಾಲಕ್ಷ್ಮಿ ಭಜನಾ ಮಂಡಳಿಗೆ ಭೇಟಿ








​ಮುಂಬಯಿ: ಶ್ರೀ ಕ್ಷೇತ್ರ ಒಡಿಯೂರಿನ ಒಡೆಯ ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ಜುಲೈ 30ರಂದು ಸಂಜೆ 6:00 ಗಂಟೆಗೆ ಅಂಧೇರಿ ಪಶ್ಚಿಮದ ವೀರ ದೇಸಾಯಿ ಮಾರ್ಗದಲ್ಲಿರುವ ಶ್ರೀ ಮಹಾಲಕ್ಷ್ಮಿ ಕಾಲನಿಯ ಶ್ರೀ ಮಹಾಲಕ್ಷ್ಮಿ ಭಜನಾ ಮಂಡಳಿಗೆ ಭೇಟಿ ನೀಡಿ ಗುರುಭಕ್ತರನ್ನು ಹರಸಲಿರುವರು.
​ಸಂಜೆ 6:00 ರಿಂದ 7:00 ರ ತನಕ ಭಜನೆ, 7:00 ರಿಂದ 7:30 ಸ್ವಾಮೀಜಿಯವರ ಪಾದಪೂಜೆ, 7:30 ರಿಂದ 8:30 ಆಶೀರ್ವಚನ ಹಾಗೂ ತದನಂತರ ಪ್ರಸಾದ ವಿತರಣೆ ನಡೆಯಲಿದೆ.
​ಗುರುಭಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿ, ಸ್ವಾಮೀಜಿಯವರ ಆಶೀರ್ವಾದ ಪಡೆಯುವಂತೆ ಶ್ರೀ ಮಹಾಲಕ್ಷ್ಮಿ ಭಜನಾ ಮಂಡಳಿಯ ಟ್ರಸ್ಟಿಗಳು, ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರು ವಿನಂತಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 98924 35643 ಸಂಪರ್ಕಿಸಬಹುದು.



Related posts

ಬಂಟರ ಸಂಘ ಮುಂಬಯಿ ಅಂಧೇರಿ – ಬಾಂದ್ರಾ ಪ್ರಾದೇಶಿಕ ಸಮಿತಿ ಮಾ 30: ಮಾತಾ ಕಿ ಚೌಕಿ ಕಾರ್ಯಕ್ರಮ.

Mumbai News Desk

ಶ್ರೀ ಜಗದಂಬಾ ಕಾಲಭೈರವ ದೇವಸ್ಥಾನ, ಜೋಗೇಶ್ವರಿ ಪೂರ್ವ – ಸೆ. 22ರಿಂದ ಶರನ್ನವರಾತ್ರಿ ಹಾಗೂ ವಿಜಯದಶಮಿ ಮಹೋತ್ಸವ

Mumbai News Desk

ನಾಳೆ (ಮಾ.1) ಪನ್ವೇಲ್‌ನಲ್ಲಿ ‘ಕುಲಾಲ ಕ್ರೀಡೋತ್ಸವ – 2026’

Mumbai News Desk

ಸೆ.7 ರಂದು ಗೋರೆಗಾಂವ್‌ ನಲ್ಲಿ 171ನೇ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಹಾಗೂ ‘ಶಿವಗಿರಿ ಸಮ್ಮಾನ್ ಪ್ರಶಸ್ತಿ’ ಪ್ರದಾನ ಸಮಾರಂಭ

Mumbai News Desk

SHREE JAI BHAVANI SHANEESHWARA MANDIR – Appeal

Mumbai News Desk

ಬಂಟರ ಸಂಘ ಮುಂಬಯಿ ; ಮೀರಾ -ಭಾಯಂದರ್ ಪ್ರಾದೇಶಿಕ ಸಮಿತಿ  ಜೂ. 16 ರಂದು  ಶಿಕ್ಷಣ ಹಾಗೂ ಸಮಾಜ ಕಲ್ಯಾಣ ಸಮಿತಿಯ ವತಿಯಿಂದ ವಿದ್ಯಾರ್ಥಿವೇತನ , ದತ್ತು ಸ್ವೀಕಾರ, ವಿಧವಾವೇತನ ,ಅಂಗವಿಕಲರಿಗೆ ಆರ್ಥಿಕ ನೆರವು ವಿತರಣೆ

Mumbai News Desk