July 31, 2026
Mumbai News Kannada
ಪ್ರಕಟಣೆ

ಆಗಸ್ಟ್ 2: ಬಿಲ್ಲವರ ಅಸೋಸಿಯೇಷನ್ ಮಲಾಡ್ ಸ್ಥಳೀಯ ಕಚೇರಿಯ ವತಿಯಿಂದ ‘ಆಟಿದ ಒಂಜಿ ಕೂಟ’







ಮುಂಬೈ:
ಬಿಲ್ಲವರ ಅಸೋಸಿಯೇಷನ್ ಮುಂಬೈ ಇದರ ಮಲಾಡ್ ಸ್ಥಳೀಯ ಕಚೇರಿಯ ವತಿಯಿಂದ ‘ಆಟಿದ ಒಂಜಿ ಕೂಟ’ ಕಾರ್ಯಕ್ರಮವು ಮುಂಬರುವ ಆಗಸ್ಟ್ 2, ಭಾನುವಾರದಂದು ಮಲಾಡ್ ಈಸ್ಟ್‌ನ ದಫ್ತರಿ ರೋಡ್‌ನಲ್ಲಿರುವ ಬ್ರಿಡ್ಜ್‌ವಾಸಿ ಬಿಲ್ಡಿಂಗ್‌ನ ಸ್ಥಳೀಯ ಕಚೇರಿಯಲ್ಲಿ ಆಯೋಜಿಸಲಾಗಿದೆ.
ಅಂದು ಬೆಳಿಗ್ಗೆ 11:00 ರಿಂದ 11:30 ರವರೆಗೆ ಭಜನೆ, 11:30 ರಿಂದ 12:00 ರವರೆಗೆ ಮಹಾಮಂಗಳಾರತಿ ಹಾಗೂ 12:00 ರಿಂದ 12:15 ರವರೆಗೆ ಶಾಂತಿ ಪ್ರಾರ್ಥನೆ ನಡೆಯಲಿದ್ದು, ತದನಂತರ ಸಭಾ ಕಾರ್ಯಕ್ರಮಗಳು ಆರಂಭಗೊಳ್ಳಲಿವೆ.
ಈ ಕಾರ್ಯಕ್ರಮಕ್ಕೆ ಸಮಸ್ತ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಬಿಲ್ಲವರ ಅಸೋಸಿಯೇಷನ್ ಮುಂಬೈನ ಗೌರವಾಧ್ಯಕ್ಷ ಎಲ್.ವಿ. ಅಮೀನ್, ಅಧ್ಯಕ್ಷ ಹರೀಶ್ ಜಿ. ಅಮೀನ್, ಗೌರವ ಪ್ರಧಾನ ಕಾರ್ಯದರ್ಶಿ ಹರೀಶ್ ಜಿ. ಸಾಲ್ಯಾನ್, ಗೌರವ ಪ್ರಧಾನ ಕೋಶಾಧಿಕಾರಿ ರವಿ ಎಸ್. ಸನಿಲ್, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶಕುಂತಲಾ ಕೆ. ಕೋಟ್ಯಾನ್ ಹಾಗೂ ಮಲಾಡ್ ಸ್ಥಳೀಯ ಸಮಿತಿಯ ಗೌರವ ಕಾರ್ಯಾಧ್ಯಕ್ಷ ಸುರೇಂದ್ರ ಪೂಜಾರಿ, ಕಾರ್ಯಾಧ್ಯಕ್ಷ ವಿಶ್ವನಾಥ್ ಎಮ್. ಪೂಜಾರಿ, ಉಪಕಾರ್ಯಾಧ್ಯಕ್ಷರುಗಳಾದ ರಘುನಾಥ್ ಪೂಜಾರಿ, ತುಳಸಿದಾಸ್ ಅಮೀನ್, ಕಾರ್ಯದರ್ಶಿ ಮಧುಸೂದನ್ ಪಾಲನ್, ಜೊತೆ ಕಾರ್ಯದರ್ಶಿ ಮಮತಾ ಆರ್. ಪೂಜಾರಿ, ಕೋಶಾಧಿಕಾರಿ ನಾರಾಯಣ್ ಜತನ್, ಜೊತೆ ಕೋಶಾಧಿಕಾರಿ ದಿನೇಶ್ ಸುವರ್ಣ, ಸಮಿತಿಯ ಉಸ್ತುವಾರಿ ಶಂಕರ್ ಡಿ. ಪೂಜಾರಿ ಮತ್ತು ಕೇಂದ್ರ ಕಮಿಟಿ ಪ್ರತಿನಿಧಿ ಹರೀಶ್ ಕೊಕ್ಕರ್ಣೆ ಅವರು ಪತ್ರಿಕಾ ಪ್ರಕಟಣೆಯ ಮೂಲಕ ಕೋರಿದ್ದಾರೆ.



Related posts

ಜು. 7 ರಂದು ಗೊರೆಗಾಂವ್ ಕರ್ನಾಟಕ ಸಂಘದ 66ನೇ ವಾರ್ಷಿಕ ಮಹಾಸಭೆ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟ, ಡಿ 7ರಂದು “ಕುರ್ಲಾ ಬಂಟರ ಭವನದಲ್ಲಿ ” ವಿಶ್ವಬಂಟರ ಸಮಾಗಮ “ಜಾಗತಿಕ ಮಟ್ಟದ ಕಾರ್ಯಕ್ರಮದ ವಿಶೇಷ ಸಭೆ.

Mumbai News Desk

ಫೆ. 10ಕ್ಕೆ ಸಚ್ಚೇರಿಪೇಟೆಯಲ್ಲಿ ಸಾರ್ವಜನಿಕ ಶನೈಶ್ಚರ ಪೂಜೆ – ಸಂತ ಸಮಾಗಮ

Mumbai News Desk

ತುಳು ಸಂಘ ಬೊರಿವಲಿ, ಡಿ. 8 ರಂದು ಸ್ನೇಹ ಮಿಲನ

Mumbai News Desk

ವಿದ್ಯಾವಿಹಾರ್‌ನಲ್ಲಿ ನಾಳೆ ‘ಶ್ರೀ ರಾಮ ಕಥಾ ಹೃದಯಂ’ ತಾಳಮದ್ದಳೆ

Mumbai News Desk

ಮೇ. 16: ಕಾಸರಗೋಡಿನಲ್ಲಿ ದತ್ತಿನಿಧಿ ಪ್ರಶಸ್ತಿ,, ಕನ್ನಡ ಸಾಂಸ್ಕೃತಿಕ ಉತ್ಸವ : ಪತ್ರಕರ್ತ ಸುಭಾಷ್ ಶಿರಿಯ ಅವರಿಗೆ ದತ್ತಿನಿಧಿ ಪ್ರಶಸ್ತಿ ಪ್ರಧಾನ

Mumbai News Desk