28.4 C
Mumbai
August 5, 2026
Mumbai News Kannada
ಪ್ರಕಟಣೆ

ಆ.9 ರಂದು ಇತಿಹಾಸ ಪ್ರಸಿದ್ಧ ನಂದಳಿಕೆ ನಾಲ್ಕು ಸ್ಥಾನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಮತ್ತು ಆದಿ ಆಲಡೆಗಳ ಜೀರ್ಣೋದ್ಧಾರ ಸಭೆ.





ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಇತಿಹಾಸ ಪ್ರಸಿದ್ಧ ನಂದಳಿಕೆ ನಾಲ್ಕು ಸ್ಥಾನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಮತ್ತು ಆದಿ ಆಲಡೆಗಳ ಜೀರ್ಣೋದ್ಧಾರ ನಿಮಿತ್ತ ಪೂರ್ವಭಾವಿ ಸಭೆಯು ಆಗಸ್ಟ್ 9ರಂದು ಆದಿತ್ಯವಾರ ಮಧ್ಯಾಹ್ನ 3:30ಕ್ಕೆ ಹೋಟೆಲ್ ಕೃಷ್ಣ ಪ್ಯಾಲೇಸ್, ನಾನಾ ಚೌಕ್, ಮುಂಬಯಿ ಇಲ್ಲಿ ಜರಗಲಿದೆ. ವಾಗ್ಮಿ ಶ್ರೀಕಾಂತ್ ಶೆಟ್ಟಿ ಕಾರ್ಕಳ
ಕ್ಷೇತ್ರ ಪರಿಚಯ ಹಾಗೂ ದಿಕ್ಸೂಚಿ ಭಾಷಣ ಮಾಡಲಿರುವರು.ಆಡಳಿತ ಮೊಕ್ತೇಸರರು, ಚಾವಡಿ ಅರಮನೆ, ನಂದಳಿಕೆ ಸುಹಾಸ್ ಹೆಗ್ಡೆ ಗೌರವ ಉಪಸ್ಥಿತರಿರುವರು. ಅಧ್ಯಕ್ಷತೆಯನ್ನು ಜೀರ್ಣೋದರ ಸಮಿತಿ ಅಧ್ಯಕ್ಷರು ನಂದಳಿಕೆ ಕಾಪಿಕೆರೆ ಕೃಷ್ಣ ಶೆಟ್ಟಿ ವಹಿಸಿಕೊಳ್ಳಲಿರುವರು.
ಶ್ರೀ ಮಹಾಲಿಂಗೇಶ್ವರ ದೇವರ ಭಕ್ತರು, ಆದಿ ಆಲಡೆಗಳ ಆರಾಧಕರು ಹಾಗೂ ನಂದಳಿಕೆ, ಕೆಡಿಂಜೆ, ಬೆಳ್ಮಣ್, ಬೋಳ, ಸೂಡ, ಕಲ್ಯಾ, ಕುಂಟಾಡಿ, ಪಳ್ಳಿ ಗ್ರಾಮದ ಭಕ್ತರೆಲ್ಲ ಈ ಪವಿತ್ರ ಕ್ಷೇತ್ರದ ಜೀರ್ಣೋದ್ಧಾರ ಮಹಾಯಜ್ಞದಲ್ಲಿ ಭಾಗಿಯಾಗಿ, ನಮ್ಮ ಪರಂಪರೆಯನ್ನು ಮುಂದಿನ ಪೀಳಿಗೆಗೆ ಉಳಿಸುವ ಪುಣ್ಯಕಾರ್ಯದಲ್ಲಿ ಭಾಗಿಯಾಗಬೇಕಾಗಿ ನಂದಳಿಕೆ- ಕೆದಿಂಜೆ ಗ್ರಾಮದ ಗ್ರಾಮಸ್ಥರು ಮತ್ತು ಆದಿ ಆಲಡೆಯ ಭಕ್ತರು ವಿನಂತಿಸಿಕೊಂಡಿದ್ದಾರೆ.



Related posts

ಶ್ರೀ ಶನೀಶ್ವರ ಮಹತೋಭಾರ ದೇವಸ್ಥಾನ ಮಲಾಡ್ ಪೂರ್ವ ಕುರಾರ್ ವಿಲೇಜ್. ಶನಿ ಕಥೆ ಪ್ರವಚನ ಮತ್ತು  ಗ್ರಂಥ ವಾಚನ ಶಿಕ್ಷಣ ತರಬೇತಿ – 

Mumbai News Desk

ಮೀರಾರೋಡ್, ಜ: 11: ಬಂಟ್ಸ್ ಫೋರಂ ಮೀರಾ-ಬಾಯಂಧರ್ ಇದರ ಮಹಿಳಾ ಸಮಿತಿಯ ವಾರ್ಷಿಕ ಭಜನಾಮಂಗಳೋತ್ಸವ ಕಾರ್ಯಕ್ರಮ

Mumbai News Desk

ವಿದ್ಯಾವಿಹಾರ್ ಪಶ್ಚಿಮದ ಗಾಂವ್‌ದೇವಿಯ ಅಂಬಿಕಾ ಆದಿನಾಥೇಶ್ವರ ಮಹಾಗಣಪತಿ ದೇವಸ್ಥಾನ : ಜುಲೈ 11ರಂದು ಶ್ರೀ ರಾಮ ಕಥಾ ಹೃದಯಂ ಸರಣಿ ತಾಳಮದ್ದಳೆ, ಸಮ್ಮಾನ.

Mumbai News Desk

ಶ್ರೀ ರಜಕ ಸಂಘ ಮುಂಬಯಿ – ಅ. 6ಕ್ಕೆ ವಸಯಿ ಘಟಕದಆಶ್ರಯದಲ್ಲಿ ಶಾರದ ಪೂಜೆ

Mumbai News Desk

ಎ. 14ರಂದು. ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಸಾವರ್ಕರ್ ನಗರ ಥಾಣೆ ಇಲ್ಲಿ ಶ್ರೀ ಶನಿ ಗ್ರಂಥ ಪಾರಾಯಣ, ಶ್ರೀ ಸತ್ಯನಾರಾಯಣ ಮಹಾಪೂಜೆ ಸೇರಿದಂತೆ ಧಾರ್ಮಿಕ ಕಾರ್ಯಕ್ರಮಗಳು.

Mumbai News Desk

ಜು. 22: ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ 48 ವಾರಗಳ ಭಜನಾ ಸಂಕೀರ್ತನೆಯ ಮಂಗಳೋತ್ಸವ

Mumbai News Desk