August 15, 2026
Mumbai News Kannada
ತುಳುನಾಡು

ಜೇಸಿಐ ಕಾಪು ಘಟಕದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಕಾಪು ಜೇಸಿ ಭವನದಲ್ಲಿ ಆಚರಿಸಲಾಯಿತು.





80 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಜೇಸಿಐ ಕಾಪು ಘಟಕದ ಅಧ್ಯಕ್ಷ ವಿಕ್ಕಿ ಪೂಜಾರಿ ಧ್ವಜಾರೋಹಣಗೈದು ಮಾತನಾಡಿ ಎಲ್ಲೆಡೆ ಸಂಭ್ರಮದ ವಾತಾವರಣದಲ್ಲಿ ನಾವಿದ್ದೇವೆ, ದೇಶ ಪ್ರೇಮ ಮತ್ತು ದೇಶ ಭಕ್ತಿಯ ಸಂಕೇತವಾಗಿ ಹಲವಾರು ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ಈ ದಿನವನ್ನು ಸಡಗರದಿಂದ ಆಚರಣೆ ಮಾಡುತ್ತಿರುವುದು ಶ್ಲಾಘನಿಯ ಎಂದು, ಎಲ್ಲರಿಗೂ ಶುಭಾಶಯಗಳನ್ನು ತಿಳಿಸಿದರು.

ಪೂರ್ವಾಧ್ಯಕ್ಷ ಸುಧಾಕರ್ ಸಾಲ್ಯಾನ್ ಧ್ವಜ ಗೀತೆ ಮತ್ತು ರಾಷ್ಟ್ರಗೀತೆಯನ್ನು ಹಾಡಿ ಸಮಾರಂಭವನ್ನು ನಿರ್ವಹಿಸಿದರು.

ಉಪಾಧ್ಯಕ್ಷ ಕಾರ್ತಿಕ್ ಆಚಾರ್ಯ ಅವರು ಕಾಪು ಜಯಲಕ್ಷ್ಮಿ ಜ್ಯುವೇಲರ್ಸ್ ಪರವಾಗಿ ಸಿಹಿತಿಂಡಿಯನ್ನು ಹಂಚಿದರು.

ಈ ಸಂದರ್ಭದಲ್ಲಿ ನಿಕಟಪೂರ್ವ ಅಧ್ಯಕ್ಷೆ ಅನಿತಾ ಹೆಗ್ಡೆ, ಪೂರ್ವಾಧ್ಯಕ್ಷ ಜಗದೀಶ್ ಬಂಗೇರ, ಪ್ರವೀಣ್ ಕುಮಾರ್ ಗುರ್ಮೆ, ರಮೇಶ್ ನಾಯ್ಕ್, ಕಾರ್ಯದರ್ಶಿ ಶ್ರುತಿ ಶೆಟ್ಟಿ, ಸದಸ್ಯರಾದ ಜಯಂತಿ ಅರುಣ್ ಶೆಟ್ಟಿ ಮತ್ತು ಶಶಿಪ್ರಭಾ ಶೆಟ್ಟಿ ಹಾಗೂ ಸಾವಿತ್ರಿ ರಮೇಶ್ ನಾಯ್ಕ್ ಉಪಸ್ಥಿತರಿದ್ದರು.



Related posts

ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಬಲಿ ಉತ್ಸವ ಸಂಪನ್ನ

Mumbai News Desk

ಮೂಲ್ಕಿ : ಹೊಸ ಅಂಗಣ ಮಾಸ ಪತ್ರಿಕೆಯ ತಿಂಗಳ ಬೆಳಕು ಕಾರ್ಯಕ್ರಮ – ಬಪ್ಪನಾಡು ದೇವಸ್ಥಾನದಲ್ಲಿ ದೇವಕಾರ್ಯ ಮಾಡುವ ಶ್ರೀ ನಾರಾಯಣ ಭಟ್ ಎನ್. ಪಿಯವರಿಗೆ ಸನ್ಮಾನ

Mumbai News Desk

ಹರಿಶ್ಚಂದ್ರ ಪಿ. ಸಾಲ್ಯಾನ್ ಅವರ “ಮೂಲ್ಕಿಯ ಕೀರ್ತಿಶೇಷ ಸಾಧಕರು” ಕೃತಿ ಬಿಡುಗಡೆ ಸಮಾರಂಭ

Mumbai News Desk

ಮುಲ್ಕಿ : ಸಾಧಕರ ಅರಸು ಕಂಬಳ ಪ್ರಶಸ್ತಿ 2025 ಪ್ರಕಟ – ಹರಿಶ್ಚಂದ್ರ ಪಿ ಸಾಲ್ಯಾನ್ ರವರಿಗೆ ಸಾಹಿತ್ಯ ಕ್ಷೇತ್ರ ಪ್ರಶಸ್ತಿ

Mumbai News Desk

ಹೆಜಮಾಡಿ ಕುದುರೆ ಜಾರಂದಾಯ ದೈವಸ್ಥಾನ – ವಾರ್ಷಿಕ ಬಂಡಿ ನೇಮೋತ್ಸವ ಸಂಪನ್ನ

Mumbai News Desk

ಕುಂಬಳೆ ಮುಂಡಪಳ್ಳ  ಶ್ರೀ ರಾಜರಾಜೇಶ್ವರಿ ಕ್ಷೇತ್ರದಲ್ಲಿ ಐತಿಹಾಸಿಕ ಕಲ್ಯಾಣೋತ್ಸವದಲ್ಲಿ, ಮಹಾದಾನಿಗೆ ಸನ್ಮಾನ, ಸಹಸ್ರಾರು ಭಕ್ತರು ಭಾಗಿ,

Mumbai News Desk