August 18, 2026
Mumbai News Kannada
ತುಳುನಾಡು

ವಿಶ್ವ ಭಾರತಿ ಫ್ರೆಂಡ್ಸ್ ಸರ್ಕಲ್ ಕೋಡಿಕಲ್ ವತಿಯಿಂದ ಕನ್ನಡ ಶಾಲೆಗೆ ಧ್ವನಿವರ್ದಕ ಕೊಡುಗೆ






ಮಂಗಳೂರು :ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಕೃಷ್ಣಾಪುರ ಕಾಟಿಪಳ್ಳ 5ನೇ ವಿಭಾಗ ಮಂಗಳೂರು ಉತ್ತರ ಇವರಿಗೆ ವಿಶ್ವ ಭಾರತಿ ಫ್ರೆಂಡ್ಸ್ ಸರ್ಕಲ್ ಕೋಡಿಕಲ್ ಇವರ ವತಿಯಿಂದ ಶಾಲೆಯ ಮುಖ್ಯೋಪಾಧ್ಯಾನಿಯ ಮನವಿಯ ಮೇರೆಗೆ ಧ್ವನಿವರ್ಧಕವನ್ನು ಉಡುಗೊರೆಯಾಗಿ ಸಂಸ್ಥೆಯ ಅಧ್ಯಕ್ಷರಾದ ರವಿಪ್ರಸಾದ್ ಶೆಟ್ಟಿಗಾರ್ ಇವರ ಸಮ್ಮುಖದಲ್ಲಿ ಶಿಕ್ಷಕ ವೃಂದದವರಿಗೆ ಹಸ್ತಾಂತರಿಸಲಾಯಿತು
ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯಣಿ ಚಂದ್ರಾವತಿ, ಸಹ ಶಿಕ್ಷಕರಾದ ಜಾಹ್ನವಿ , ಹೇಮಾ ಉಡುಪಿ , ಸರೋಜಿನಿ ಹಾಗೂ ಗೌರವ ಶಿಕ್ಷಕಿಯರು ಮತ್ತು ವಿದ್ಯಾರ್ಥಿ ವೃಂದವರು ಮತ್ತು ವಿಶ್ವ ಭಾರತಿ ಸಂಸ್ಥೆಯ ಉಪಾಧ್ಯಕ್ಷರಾದ ರಾಜೇಶ್ ಕುಡ್ಲ, ಪ್ರಧಾನ ಕಾರ್ಯದರ್ಶಿ ದಿನೇಶ್ ಕೋಡಿಕಲ್, ಮಾಜಿ ಅಧ್ಯಕ್ಷರುಗಳಾದ ಶೀನ ನಾಯ್ಕ್ ,ರಾಮಕೃಷ್ಣ ಜೋಕಟ್ಟೆ ,ಅಶೋಕ್ ಕಲ್ಪನೆ, ಪುರುಷೋತ್ತಮ್ ನಾಯ್ಕ್ ,ರಾಜೇಶ್ ಸಾಲಿಯಾನ್ ಸಂಘದ ಸದಸ್ಯರಾದ ಹರೀಶ್ ನಾಯ್ಕ್ ಹಾಗೂ ತುಕಾರಾಮ ಉಪಸ್ಥಿತರಿದ್ದರು,



Related posts

ಹೆಜಮಾಡಿ ಕೋಡಿ: ವಿದ್ಯಾ ಪ್ರಸಾರ ವಿದ್ಯಾಮಂದಿರದಲ್ಲಿ ಪರಿಸರ ಸ್ನೇಹಿ ಆನ್‌ಲೈನ್ ಚುನಾವಣೆ, ವಿದ್ಯಾರ್ಥಿ ಸಂಸತ್ ಪದಗ್ರಹಣ

Mumbai News Desk

ಮೂಲ್ಕಿ : ಹರಿಶ್ಚಂದ್ರ ಸಾಲ್ಯಾನ್ ಅವರ 23ನೇ ಕೃತಿ ‘ನುಡಿಮುತ್ತು’ ಬಿಡುಗಡೆ ಕಾರ್ಯಕ್ರಮ

Mumbai News Desk

ಮುಲ್ಕಿ ಸುರಭಿ ಎಲೆಕ್ಟ್ರಾನಿಕ್ಸ್ 153 ವಿದ್ಯಾರ್ಥಿಗಳಿಗೆ ಶಾಲಾ ಶುಲ್ಕ, ಸಮವಸ್ತ್ರ ಹೊಲಿಗೆಯ ಮೊತ್ತ ವಿತರಣೆ

Mumbai News Desk

ಕಾಪು ನಗರದ ಹೃದಯ ಭಾಗದಲ್ಲಿರುವ ಅನಂತ ಮಹಲ್ ವಾಣಿಜ್ಯ ಸಂಕೀರ್ಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

Mumbai News Desk

ಮೂಲ್ಕಿ ಕಾಂತು ಸೇವೆಗಾರ ಧರ್ಮ ಚಾವಡಿ ಟ್ರಸ್ಟ್(ರಿ)ಇದರ ಅಧ್ಯಕ್ಷರಾಗಿ ವಾಸು ಎಸ್. ಪೂಜಾರಿ ಕೊಲಕಾಡಿ ಆಯ್ಕೆ

Mumbai News Desk

ವಿಷಮುಕ್ತ ಆಹಾರಕ್ಕಾಗಿ ಸಾವಯವ ಕೃಷಿಯಲ್ಲಿ ತೊಡಗಿಕೊಳ್ಳೋಣ – ಕೊಂಡೆವೂರು ಶ್ರೀಗಳು.

Mumbai News Desk