30 C
Mumbai
August 21, 2026
Mumbai News Kannada
ನಿಧನ ಸುದ್ದಿ

ಹೆಜಮಾಡಿ : ಶ್ರೀಧರ್ ಸುವರ್ಣ ನಿಧನ





ಶ್ರೀಧರ್ ಸುವರ್ಣ ಹೆಜಮಾಡಿ (57) ಅವರು ಆಗಸ್ಟ್ 20ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ತೇಜಸ್ ಕೇಟರ್ಸ್‌ನ ಮಾಲಕರಾಗಿದ್ದ ಅವರು, ಬಿರ್ವೆರ್ ಬ್ರದರ್ಸ್ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾಗಿ ಹಾಗೂ ಪಡುಕರೆ ಬಿಲ್ಲವ ಸಮಿತಿಯ ಅಧ್ಯಕ್ಷರಾಗಿ ಸಮಾಜ ಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

ಕೊಡುಗೈ ದಾನಿಯಾಗಿ, ಸಮಾಜಮುಖಿ ಚಿಂತನೆಯೊಂದಿಗೆ ಅನೇಕ ಜನರಿಗೆ ನೆರವಾಗುತ್ತಿದ್ದ ಅವರು, ಸರಳತೆ, ಸ್ನೇಹಪರತೆ ಹಾಗೂ ಮಾನವೀಯ ಗುಣಗಳಿಂದ ಎಲ್ಲರ ಪ್ರೀತಿ–ವಿಶ್ವಾಸ ಗಳಿಸಿದ್ದರು.

ಸಮಾಜದ ಒಳಿತಿಗಾಗಿ ಅವರು ಸಲ್ಲಿಸಿದ ಸೇವೆ ಹಾಗೂ ನೀಡಿದ ಕೊಡುಗೆ ಸದಾ ಸ್ಮರಣೀಯ. ಅವರ ಅಗಲಿಕೆ ಕುಟುಂಬದವರಿಗೆ ಮಾತ್ರವಲ್ಲದೆ, ಬಂಧು-ಮಿತ್ರರು ಹಾಗೂ ಸಮಾಜದವರಿಗೆ ತುಂಬಲಾರದ ನಷ್ಟ ಆಗಿದೆ.



Related posts

ಜೋಗೇಶ್ವರಿ: ಹೋಟೆಲ್ ಉದ್ಯಮಿ, ಸಂಘಟಕ ನಾರಾಯಣ ಪೂಜಾರಿ ನಿಧನ

Mumbai News Desk

ವಸಾಯಿ: ನವೀನ್ ಪುತ್ರನ್ ನಿಧನ

Mumbai News Desk

ಕಲಾವಿದ, ಜೈ ಕರ್ನಾಟಕ ಸಂಸ್ಥೆಯ ಸ್ಥಾಪಕ ಸದಸ್ಯ ಉದಯ ಕುಮಾರ್ ಹೆಜಮಾಡಿ ನಿಧನ

Mumbai News Desk

ಸಾಂತಾಕ್ರೂಜ್ ಪ್ರಭಾತ್ ಕಾಲೋನಿಯ ಸಮಾಜ ಸೇವಕ ಶ್ರೀ ಅಶೋಕ್ ಪೂಜಾರಿ ನಿಧನ

Mumbai News Desk

ರಂಗಕರ್ಮಿ, ಸಾಹಿತಿ ಪರಮಾನಂದ ವಿ. ಸಾಲ್ಯಾನ್ ಇನ್ನಿಲ್ಲ: ಸಸಿಹಿತ್ಲುವಿನಲ್ಲಿ ಇಂದು ಅಂತಿಮ ದರ್ಶನ

Mumbai News Desk

ಹೆಜಮಾಡಿ: ಆಶಾ ಕಾರ್ಯಕರ್ತೆ, ಧಾರ್ಮಿಕ ಮುಖಂಡೆ ಸರೋಜಿನಿ ಸಂಜೀವ ಮಾಸ್ಟರ್ ನಿಧನ

Mumbai News Desk